ಮೂಡುಬಿದಿರೆ: ಇಲ್ಲಿನ ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಮಹೋತ್ಸವದ ಅಂಗವಾಗಿ ಸೋಮವಾರ ಹಗಲು ರಥೋತ್ಸವ ನೆರವೇರಿತು. ಆನುವಂಶಿಕ ಆಡಳಿತ ಮೊಕೇಸರರಾದ ಚೌಟರ ಅರಮನೆಯ ಕುಲದೀಪ ಎಂ. ದೇವಸ್ಥಾನದ ಪ್ರಧಾನ ಅರ್ಚಕರಾದ ಪಿ. ಅನಂತಕೃಷ್ಣ ಭಟ್ ಉಪಸ್ಥಿತರಿದ್ದರು‌.