ನೀರ್ಕೇರೆ ಸಮೀಪ ಆಟೋ ಪಲ್ಟಿ: ಚಾಲಕ ಸೇರಿ ಪ್ರಯಾಣಿಕರಿಗೆ ಗಾಯ, ಮಕ್ಕಳು ಅಪಾಯದಿಂದ ಪಾರು
ಮೂಡುಬಿದಿರೆ: ಎಡಪದವಿನಿಂದ ಮೂಡುಬಿದಿರೆ ಸಮೀಪದ ನೀರ್ಕೇರೆಗೆ ಬರುತ್ತಿದ್ದ ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸೇರಿದಂತೆ ಪ್ರಯಾಣಿಕರು ಗಾಯಗೊಂಡ ಘಟನೆ ಭಾನುವಾರ ನಡೆದಿದೆ.
1105 ಲೇಖನಗಳು
ಮೂಡುಬಿದಿರೆ: ಎಡಪದವಿನಿಂದ ಮೂಡುಬಿದಿರೆ ಸಮೀಪದ ನೀರ್ಕೇರೆಗೆ ಬರುತ್ತಿದ್ದ ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸೇರಿದಂತೆ ಪ್ರಯಾಣಿಕರು ಗಾಯಗೊಂಡ ಘಟನೆ ಭಾನುವಾರ ನಡೆದಿದೆ.
ಮಾರೂರಿನ ಬಡ ಕುಟುಂಬಕ್ಕೆ ರೋಟರಿ ಕ್ಲಬ್ ಮೂಡುಬಿದಿರೆ ಮಿಡ್ ಟೌನ್, ಪವರ್ ಫ್ರೆಂಡ್ಸ್ ಬೆದ್ರ ಆಸರೆ: ಜುಲೈ 8ರಂದು ಬಡ ಮನೆ ಹಸ್ತಾಂತರ
112ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣಾ, ದಂತ ಚಿಕಿತ್ಸಾ ಶಿಬಿರವನ್ನು ಭಾನುವಾರ ಬೆಳಿಗ್ಗೆ 9ರಿಂದ ಮಧ್ಯಾಹ್ನ 12.30ರವರೆಗೆ ಉಪ್ಪಿನಂಗಡಿಯ ಯೂನಿಯನ್ ಬ್ಯಾಂಕ್ ಸಮೀಪದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದೆ.
ಮೂಡುಬಿದಿರೆ: ಆಳ್ವಾಸ್ ಪುನರ್ಜನ್ಮ, ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಧರ್ಮಸ್ಥಳ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರಕ್ಕೆ ಶನಿವಾರ ಚಾಲನೆ ನೀಡಲಾಯಿತು.
ಕಾರ್ಕಳ: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಸಿಎ ಫೌಂಡೇಶನ್ ಪರೀಕ್ಷೆಯ ಫಲಿತಾಂಶದಲ್ಲಿ ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನ 14 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಗಮನಾರ್ಹ ಸಾಧನೆ ಮೆರೆದಿದ್ದಾರೆ.
ಮೂಡುಬಿದಿರೆ: ಮೇ 2026ರಲ್ಲಿ ನಡೆದ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಾಣಿಜ್ಯ ವಿಭಾಗದ 41 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಗಮನಾರ್ಹ ಸಾಧನೆ ಮೆರೆದಿದ್ದಾರೆ.
ಭಾರತ್ ಸ್ಕೌಟ್ಸ್ -ಗೈಡ್ಸ್ ಸಾಂಸ್ಕೃತಿಕ ವಿನಿಮಯ ವಿಭಾಗದ ರಾಷ್ಟ್ರೀಯ ಉಪ ಕಮಿಷನರ್ ಆಗಿ ವಿವೇಕ್ ಆಳ್ವ ನೇಮಕ
ಮೂಡುಬಿದಿರೆ: ಕಳೆದ ಒಂದು ದಿನದಿಂದ ನಾಪತ್ತೆಯಾಗಿದ್ದ ಅಲಂಗಾರು ಆಶ್ರಯ ಕಾಲೋನಿ ಸಮೀಪದ ಬಂಗೇರಬೆಟ್ಟು ನಿವಾಸಿ ಕಾರ್ತಿಕ್ ಶೆಟ್ಟಿ (34) ಅವರ ಶವ ಶನಿವಾರ ಅಲಂಗಾರಿನಲ್ಲಿರುವ ಮನೆಯ ಸಮೀಪದ ಶೆಡ್ ಹೊರಗೆ ಪತ್ತೆಯಾಗಿದೆ.
ಮೆಸ್ಕಾಂ ಮೂಡುಬಿದಿರೆ ಎಇಇ ಮೋಹನ್ಗೆ ಕಳಸಕ್ಕೆ ವರ್ಗಾವಣೆ: ರಾಮಕೃಷ್ಣ ಐತಾಳ್ ನೇಮಕ
ಮೂಡುಬಿದಿರೆ: ಪ್ರಸಾದ್ ಆಳ್ವ ಸಾರಥ್ಯದ ಕುರಾಲ್ ಕಲಾವಿದೆರ್ ಬೆದ್ರ ತಂಡವು ಕಳೆದೆರಡು ವರ್ಷಗಳಲ್ಲಿ 'ಯೇರ್' ಹಾಗೂ 'ತೀರ್ಥ' ತುಳು ನಾಟಕಗಳ ಮೂಲಕ ಕಲಾಭಿಮಾನಿಗಳ ಮೆಚ್ಚುಗೆ ಪಡೆದಿದ್ದು, ಈ ವರ್ಷದ ನೂತನ ಸತ್ಯಘಟನೆಯ ಆಧಾರಿತ ಭಕ್ತಿಪ್ರಧಾನ ತುಳು ನಾಟಕ 'ಅಪ್ಪೆ' ಯ ಶುಭಮುಹೂರ್ತ ಮತ್ತು ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮ ಶೃಂಗೇರಿಯ ಶ್ರೀ ಶಾರದಾಂಬ ವಿದ್ಯಾಪೀಠದಲ್ಲಿ ನಡೆಯಿತು.
ಮೂಡುಬಿದಿರೆ: ಪೇಟೆಯಲ್ಲಿ ಸುರಿದ ಬಿರುಗಾಳಿ ಸಹಿತ ಮಳೆಯಿಂದ ಮುಖ್ಯ ರಸ್ತೆಯ ಕೃಷ್ಣ ಕಟ್ಟೆ ಬಳಿ ಅಶ್ವತ್ಥ ಮರದ ಬೃಹತ್ ಕೊಂಬೆಯೊಂದು ರಸ್ತೆಗೆ ಉರುಳಿದ ಘಟನೆ ನಡೆದಿದೆ. ಈ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರು ಹಾಗೂ ರಿಕ್ಷಾ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಡಾಕ್ಟರ್ ಹೆಸರಿನಲ್ಲಿ ಗೂಗಲ್ ಪೇ ವಂಚನೆ ಜಾಲ ಮೂಡುಬಿದಿರೆಯಲ್ಲೂ ಸಕ್ರಿಯ?: ವ್ಯಾಪಾರಿಗಳು, ಸಾರ್ವಜನಿಕರಿಗೆ ಎಚ್ಚರಿಕೆ
'ಬಿಹೈಂಡ್ ದಿ ಮಾಸ್ಕ್: ಹೂ ಹೀಲ್ಸ್ ದಿ ಹೀಲರ್ಸ್?': ರಾಷ್ಟ್ರೀಯ ವೈದ್ಯರ ದಿನಾಚರಣೆಗೆ ಅರ್ಥಪೂರ್ಣ ಸ್ಪರ್ಶ ನೀಡಿದ ಪ್ರಸಾದ್ ನೇತ್ರಾಲಯ
ಮೂಡುಬಿದಿರೆಯಲ್ಲಿ ಮಾಧ್ಯಮ ಹಬ್ಬ: ನವೀನ್ ಸುವರ್ಣಗೆ ಪ್ರೆಸ್ ಕ್ಲಬ್ ಗೌರವ-ಸನ್ಮತ್ ಎಸ್. ಆಚಾರ್ಯ, ಅಮೋಘ ಹೆಗ್ಡೆಗೆ ಪ್ರತಿಭಾ ಪುರಸ್ಕಾರ
ಮೂಡುಬಿದಿರೆ: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.
ಹೊಸಬೆಟ್ಟು ಗ್ರಾಮ ಪಂಚಾಯಿತಿಯಲ್ಲಿ 24 ವರ್ಷ ಸೇವೆ ಸಲ್ಲಿಸಿದ ಸಂಜೀವ ನಾಯ್ಕರಿಗೆ ಅಭಿನಂದನಾ ಬೀಳ್ಕೊಡುಗೆ
ವೈದ್ಯರ ದಿನಾಚರಣೆ: ಶಿರ್ತಾಡಿ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯಿಂದ ವೈದ್ಯರಿಗೆ ಗೌರವ
ಮೂಡುಬಿದಿರೆ: ಇಲ್ಲಿನ ಸರ್ಕಾರಿ ಆಸ್ಪತ್ರೆಯ ಬಸ್ ತಂಗುದಾಣದಲ್ಲಿ ಗುರುವಾರ ವೃದ್ಧನೊಬ್ಬನ ಶವ ಪತ್ತೆಯಾಗಿದೆ.
ವಿದ್ಯುತ್ ಸುರಕ್ಷತಾ ಸಪ್ತಾಹ: ನಿಡ್ಡೋಡಿ ಶ್ರೀ ದುರ್ಗಾದೇವಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಂದ ಗಾಳಿಪಟ ಉತ್ಸವ
ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತಿನ ಉದ್ಘಾಟನೆ, ಪದಗ್ರಹಣ
SIWAA: ಕಾಂತಿ ಶೆಟ್ಟಿಗೆ ಪ್ರತಿಷ್ಠಿತ ‘ಔಟ್ಸ್ಟ್ಯಾಂಡಿಂಗ್ ಲೀಡರ್’ ಪ್ರಶಸ್ತಿ
ಮೂಡುಬಿದಿರೆ: ತಮಿಳುನಾಡಿನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಸೌತ್ ಝೋನ್ ಫ್ಲೋರ್ಬಾಲ್ ಚಾಂಪಿಯನ್ಶಿಪ್ನಲ್ಲಿ ಮೂಡುಬಿದಿರೆಯ ನಿರ್ಮಲಾ ಕಾಮತ್ ಎರಡು ಪದಕಗಳನ್ನು ಗೆದ್ದು ಗಮನ ಸೆಳೆದಿದ್ದಾರೆ.
ಕೋಟೆಬಾಗಿಲು ಮಹಮ್ಮಾಯಿ ಸೇವಾ ಸಮಿತಿ ಅಧ್ಯಕ್ಷರಾಗಿ ಹರೀಶ್ಚಂದ್ರ ಹೆಗ್ಡೆ ಆಯ್ಕೆ
ಮೂಡುಬಿದಿರೆ ಅರಣ್ಯ ಇಲಾಖೆಯ ನಿವೃತ್ತಿ, ಪದೋನ್ನತಿ, ವರ್ಗಾವಣೆಗೊಂಡ ಅಧಿಕಾರಿ, ಸಿಬ್ಬಂದಿ ಬೀಳ್ಕೊಡುಗೆ