ಆಳ್ವಾಸ್ ಹೆಲ್ತ್ ಸೆಂಟರ್ನಲ್ಲಿ ಆಯುಷ್ಮಾನ್ ಯೋಜನೆಯಡಿ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ
ಆಳ್ವಾಸ್ ಹೆಲ್ತ್ ಸೆಂಟರ್ನಲ್ಲಿ ಆಯುಷ್ಮಾನ್ ಯೋಜನೆಯಡಿ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ
1107 ಲೇಖನಗಳು
ಆಳ್ವಾಸ್ ಹೆಲ್ತ್ ಸೆಂಟರ್ನಲ್ಲಿ ಆಯುಷ್ಮಾನ್ ಯೋಜನೆಯಡಿ ಉಚಿತ ಅಂಜಿಯೋಪ್ಲಾಸ್ಟಿ ಚಿಕಿತ್ಸೆ
ಕಡಂದಲೆ ಮೈನ್ ಸರ್ಕಾರಿ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ: ಪುಸ್ತಕ ವಿತರಣೆ
ನ್ಯೂ ವೈಬ್ರೆಂಟ್ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಅಭಿವಿನ್ಯಾಸ ಕಾರ್ಯಕ್ರಮ
ಮೂಡುಬಿದಿರೆ: ಜೈ ಭೀಮ್ ಯುವ ಸೇನೆಯಿಂದ 200 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ
ಕಲ್ಲಮುಂಡ್ಕೂರು ಸಹಕಾರಿ ಸಂಘದ ಚುನಾವಣೆ ಬೆನ್ನಲ್ಲೇ ಕೇಶವ ಪಂಜಾಡಿ ಬಿಜೆಪಿಯಿಂದ ಉಚ್ಚಾಟನೆ
ಮೂಡುಬಿದಿರೆ: ನವಚೇತನ ಸೇವಾ ಬಳಗದಿಂದ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ
ಮೂಡುಬಿದಿರೆ: ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಐತಿಹಾಸಿಕ ಸಂದರ್ಭವನ್ನು ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಸಮಿತಿಯು ಸಂಭ್ರಮಾಚರಣೆ ನಡೆಸಿತು.
ಕಲ್ಲಬೆಟ್ಟು ಸೊಸೈಟಿ ಚುನಾವಣೆ: ಕೃಷ್ಣರಾಜ ಹೆಗ್ಡೆ ನೇತೃತ್ವದ ತಂಡಕ್ಕೆ ಬಹುಮತ- ಅನುಭವಿ ನಾಯಕತ್ವಕ್ಕೆ ಒಲಿದ ಜಯ
ಮೂಡುಬಿದಿರೆ: ಪಾಡ್ಯಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2026-27ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಜರುಗಿತು.
ಮೂಡುಬಿದಿರೆ: ದೇಶದ ಪ್ರತಿಷ್ಠಿತ ಐಐಟಿಗಳಲ್ಲಿ ಇಂಜಿನಿಯರಿಂಗ್ ಶಿಕ್ಷಣದ ಪ್ರವೇಶಕ್ಕಾಗಿ ನಡೆಯುವ ಅಖಿಲ ಭಾರತ ಮಟ್ಟದ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಮೂಡುಬಿದಿರೆ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಖಿಲ ಭಾರತ ಮಟ್ಟದಲ್ಲಿ ಮಾಡಿ ಗಮನ ಸೆಳೆದಿದ್ದಾರೆ.ಪ್ರಸ್ತುತ ಸಾಲಿನಲ್ಲಿ ಒಟ್ಟು ಸಂಸ್ಥೆಯ 17 ವಿದ್ಯಾರ್ಥಿಗಳು ಐಐಟಿ ಪ್ರವೇಶಕ್ಕೆ ಅರ್ಹತೆ ಪಡೆದಿದ್ದಾರೆ.
ಮೂಡುಬಿದಿರೆ: ಪಡುಮಾರ್ನಾಡು ಮಹಾವೀರ ಹಿರಿಯ ಪ್ರಾಥಮಿಕ ಶಾಲೆ ಅಮಾನಬೆಟ್ಟು ಇಲ್ಲಿನ ಒಂದರಿಂದ ಏಳನೇ ತರಗತಿಯವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ತೊಡಾರಿನ ನವಚೇತನ ಸೇವಾ ಬಳಗ ವತಿಯಿಂದ ಸುಮಾರು 15,000 ರೂಪಾಯಿ ವೆಚ್ಚದ ನೋಟ್ ಪುಸ್ತಕ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.
ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ಪುತ್ತಿಗೆ-ಕಾಯರ್ಪುಂಡು ರಸ್ತೆಯಲ್ಲಿ ಭಾರಿ ಹೊಂಡ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯುಂಟಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಗ್ರಾಮಸ್ಥರು ಮಂಗಳವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿಗೆ ಕಬ್ಬಿಣದ ಪೈಪ್ ಅಡ್ಡ ಇಟ್ಟು ಪ್ರತಿಭಟನೆ ನಡೆಸಿದರು.
ಮೂಡುಬಿದಿರೆ: ಅಖಿಲ ಭಾರತ ಮಟ್ಟದ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ರ್ಯಾಂಕ್ ಪಡೆದು ಐಐಟಿ ಪ್ರವೇಶಕ್ಕೆ ಅರ್ಹರಾಗಿದ್ದಾರೆ.
ಮೂಡುಬಿದಿರೆ: ಕಲ್ಲಮುಂಡ್ಕೂರು ಸರ್ವೋದಯ ಪ್ರೌಢಶಾಲೆಯಲ್ಲಿ ದಾನಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಜಂಟಿ ನೆರವಿನೊಂದಿಗೆ ವಿದ್ಯಾರ್ಥಿಗಳಿಗೆ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ಉಚಿತ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.
ಮೂಡುಬಿದಿರೆ: ಇಲ್ಲಿನ ಮಿಜಾರು ಕೇಂದ್ರವಾಗಿಟ್ಟುಕೊಂಡು ಕಾರ್ಯಾಚರಿಸುತ್ತಿರುವ ತುಳುನಾಡ ಪೊರ್ಲು ಚಾರಿಟೇಬಲ್ ಟ್ರಸ್ಟ್ ಮಿಜಾರು ತನ್ನ 73ನೇ ಮಾಸಿಕ ಶೈಕ್ಷಣಿಕ ಸೇವಾ ಯೋಜನೆಯನ್ನು ಪೂರೈಸಿದೆ.
ಮೂಡುಬಿದಿರೆ: ಮುಂಬೈ ಉದ್ಯಮಿ, ತುಳುನಾಡ ಸೇನಾ ಸ್ಥಾಪಕ ಮಿಜಾರು ಹರಿಮಿನಾಕ್ಷಿ ದೋಟ ಸುರೇಶ್ ಶೆಟ್ಟಿ ತಮ್ಮ ಹುಟ್ಟೂರಾದ ಮಿಜಾರು ಮತ್ತು ತೋಡಾರು ಗ್ರಾಮಗಳ ಆರು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಒಟ್ಟು 1360 ವಿದ್ಯಾರ್ಥಿಗಳಿಗೆ ಪುಸ್ತಕ, ಕೊಡೆ ಮತ್ತು ಚೀಲಗಳನ್ನು ವಿತರಿಸಿದ್ದಾರೆ. ಇದರೊಂದಿಗೆ 200 ವಿದ್ಯಾರ್ಥಿಗಳಿಗೆ ತಲಾ ಐದು ಸಾವಿರ ರೂಪಾಯಿಯಂತೆ ಒಟ್ಟು ಹತ್ತು ಲಕ್ಷ ರೂಪಾಯಿ ಪ್ರೋತ್ಸಾಹ ಧನವನ್ನು ಹಸ್ತಾಂತರಿಸಿದ್ದಾರೆ
ಮೂಡುಬಿದಿರೆ: ಗಾಂಧಿನಗರ ಶಾಲೆಯಲ್ಲಿ ಪ್ರಾರಂಭೋತ್ಸವ: ನೇತಾಜಿ ಬ್ರಿಗೇಡ್ನಿಂದ ಉಚಿತ ಪುಸ್ತಕ ವಿತರಣೆ
ಕೆಸರಗದ್ದೆ ಶ್ರೀ ರಾಮಮಂದಿರದಲ್ಲಿ ಅಧಿಕ ಮಾಸದ ವಿಶೇಷ ಪೂಜೆ
ಕಡಂದಲೆ ವಿದ್ಯಾಗಿರಿ ಶಾಲೆಯಲ್ಲಿ ಪ್ರಾರಂಭೋತ್ಸವ
ಕಲ್ಲಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘ: ಅಧ್ಯಕ್ಷರಾಗಿ ಕೇಶವ ಪೂಜಾರಿ ಆಯ್ಕೆ
ಮೂಡುಬಿದಿರೆ: ಬಾಬುರಾಜೇಂದ್ರ ಪ್ರೌಢಶಾಲೆಯಲ್ಲಿ ಪುಸ್ತಕ ವಿತರಣೆ: ಶಾಲಾ ಅಭಿವೃದ್ಧಿಗೆ 1 ಲಕ್ಷ ರೂಪಾಯಿ ಘೋಷಿಸಿದ ಕೆ. ಅಭಯಚಂದ್ರ ಜೈನ್
ಮೂಡುಬಿದಿರೆ: ವಿದ್ಯಾರ್ಥಿಗಳಿಗೆ ಫ್ರೆಂಡ್ಸ್ ಇಲೆವೆನ್ ಬೆದ್ರ ಸಂಘಟನೆಯಲ್ಲಿ ಉಚಿತ ಪುಸ್ತಕ ವಿತರಣೆ
ಮೂಡುಬಿದಿರೆ ಕೇರ್ ಚಾರಿಟೇಬಲ್ ಟ್ರಸ್ಟ್ನಿಂದ 800ಕ್ಕೂ ಅಧಿಕ ಬಡ ವಿದ್ಯಾರ್ಥಿಗಳಿಗೆ ಪುಸ್ತಕ, ಸಮವಸ್ತ್ರ ವಿತರಣೆ: ಸಾಧಕರಿಗೆ ಗೌರವಾರ್ಪಣೆ
ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅವರಿಗೆ ರಾಷ್ಟ್ರಮಟ್ಟದ ಕಲಾಂ ಎಕ್ಸಲೆನ್ಸ್ ಪ್ರಶಸ್ತಿ