ಗಾಳಿಮಳೆ: ಮೂಡುಬಿದಿರೆ ಬಿರಾವಿನಲ್ಲಿ ಮರ ಬಿದ್ದು ಹಂಚಿನ ಮನೆಗೆ ಭಾಗಶಃ ಹಾನಿ
ಮೂಡುಬಿದಿರೆ: ಹೊಸಬೆಟ್ಟು ಗ್ರಾಮದ ಬಿರಾವು ಎಂಬಲ್ಲಿ ಆಕಸ್ಮಿಕವಾಗಿ ಮರವೊಂದು ಮನೆಯ ಮೇಲೆ ಉರುಳಿ ಬಿದ್ದು ಹಂಚಿನ ಛಾವಣಿ ಜಖಂಗೊಂಡಿದೆ
1105 ಲೇಖನಗಳು
ಮೂಡುಬಿದಿರೆ: ಹೊಸಬೆಟ್ಟು ಗ್ರಾಮದ ಬಿರಾವು ಎಂಬಲ್ಲಿ ಆಕಸ್ಮಿಕವಾಗಿ ಮರವೊಂದು ಮನೆಯ ಮೇಲೆ ಉರುಳಿ ಬಿದ್ದು ಹಂಚಿನ ಛಾವಣಿ ಜಖಂಗೊಂಡಿದೆ
ಮೂಡುಬಿದಿರೆ: ಮಾರ್ಪಾಡಿ ಗ್ರಾಮದ ಮರಿಯಾಡಿ ಪರಿಸರದಲ್ಲಿ ಸುರಿದ ಗಾಳಿ ಮಳೆಗೆ ಹಲವು ಮನೆಗಳ ಮೇಲ್ಚಾವಣಿ ಹಾನಿಗೊಳಗಾಗಿವೆ.
ಮೂಡುಬಿದಿರೆ: ಬನ್ನಡ್ಕ- ಕೆಸರ್ಗದ್ದೆ ರಸ್ತೆಯಲ್ಲಿ ಸೋಮವಾರ ಸಂಜೆ ಕಾರು ಮತ್ತು ಪಿಕ್ಅಪ್ ವಾಹನಗಳ ನಡುವೆ ಅಪಘಾತ ಸಂಭವಿಸಿದೆ.
ರಾಜೇಂದ್ರ ಬಿ. ಮೂಡುಬಿದಿರೆಯ ನೂತನ ಪೊಲೀಸ್ ಇನ್ಸ್ಪೆಕ್ಟರ್: ಇಲಾಖೆಯಿಂದ ಆದೇಶ
ಮೂಡುಬಿದಿರೆ: ಇಲ್ಲಿನ ಬನ್ನಡ್ಕ ಹೆದ್ದಾರಿಯ ಫ್ಲೈಓವರ್ ಬಳಿ ಭಾನುವಾರ ರಾತ್ರಿ ರಸ್ತೆ ಡೈವರ್ಸನ್ ಕಲ್ಲಿಗೆ ಕಾರು ಡಿಕ್ಕಿ ಹೊಡೆದು ಜಖಂಗೊಂಡಿದೆ. ಕಾರ್ಕಳ ಕಡೆಯಿಂದ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆಯ ತಡೆಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಜಖಂಗೊಂಡಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.
ಹೊಸಬೆಟ್ಟು ಗ್ರಾಮದ ಬಿರಾವಿನಲ್ಲಿ ಭಾನುವಾರ ನೆರೆಕರೆಯ ಸಂಬಂಧಿಕರ ಮನೆಯಲ್ಲಿರುವ ಕೋಲ ನಡೆಯುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತ ಸಂಭವಿಸಿ ಬಿರಾವು ನಿವಾಸಿ ಜಯಂತ್ (55) ಮೃತಪಟ್ಟಿದ್ದಾರೆ.
ಮೂಡುಬಿದಿರೆ ಹಲಸು ಮೇಳಕ್ಕೆ ಸಂಪನ್ನ: ಕೃಷಿ ಸಾಧಕರಿಗೆ ಸನ್ಮಾನ
ಮೂಡುಬಿದಿರೆ: ಬೆಳುವಾಯಿ ಸಮೀಪದ ಕೆಸರುಗದ್ದೆ ವಾಸಪ್ಪ ಹೋಟೆಲ್ ಮುಂಭಾಗದ ಕ್ರಾಸ್ನಲ್ಲಿ ಕಿಯಾ ಕಾರು ಹಾಗೂ ತೂಫಾನ್ ವಾಹನದ ನಡುವೆ ಅಪಘಾತ ಸಂಭವಿಸಿದೆ.
ರಾಷ್ಟ್ರೀಯ ರಕ್ಷಣಾ ಪಡೆ ಸೇರಬಯಸುವವರಿಗಾಗಿ ಕೇಂದ್ರ ಲೋಕಸೇವಾ ಆಯೋಗ ನಡೆಸಿದ ಎನ್ಡಿಎ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸುಶ್ಚಿತ್ ಗಿರೀಶ್ ಗೌಡ, ಸುನಿಲ್ ಅಮಿತ್ ಗೋಕಾಕ, ಅಭಿಷೇಕ್ ಮೂಕಿ ಮತ್ತು ನಾಗದೇವ ಎಂ.ಟಿ. ತೇರ್ಗಡೆಗೊಂಡು ಮುಂದಿನ ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.
ಮೂಡುಬಿದಿರೆ: ಬಿಲ್ಲವ ಅಸೋಸಿಯೇಷನ್ ಬೆಂಗಳೂರು ಮತ್ತು ಬ್ರಹ್ಮಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮೂಡುಬಿದಿರೆ ಸಂಯುಕ್ತ ಆಶ್ರಯದಲ್ಲಿ ಸ್ಪಾರ್ಕ್ ಬಿಲ್ಲವ ವೃತ್ತಿಪರರ ಸಮಿತಿ ಬೆಂಗಳೂರು ವತಿಯಿಂದ ‘ಬೆಳಕು - 2026 ಯಶಸ್ಸಿನ ಮಾರ್ಗಗಳು’ ಎನ್ನುವ ಮಹಾಶಿಕ್ಷಣ, ವೃತ್ತಿ ಮಾರ್ಗದರ್ಶನ ಹಾಗೂ ಉದ್ಯೋಗಾರ್ಹತಾ ಕಾರ್ಯಾಗಾರ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶನಿವಾರ ನಡೆಯಿತು.
ಮೂಡುಬಿದಿರೆ:ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶಾದ್ವಿ ಅವರಿಗೆ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಮೂಡುಬಿದಿರೆ ತಾಲೂಕು ಘಟಕದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.
ಮೂಡುಬಿದಿರೆ: ಮಂಗಳೂರು ವಿವಿ ಕನಕದಾಸ ಅಧ್ಯಯನ ಪೀಠ ಹಾಗೂ ಕನಕದಾಸ ಸಂಶೋಧನಾ ಕೇಂದ್ರ ನೀಡುವ ಪ್ರತಿಷ್ಠಿತ ಕನಕ ಪುರಸ್ಕಾರವನ್ನು ಮೂಡುಬಿದಿರೆಯ ಉದಯೋನ್ಮುಖ ಗಾಯಕ ನಿಹಾಲ್ ಕಾಲೇಜು ವಿಭಾಗದಲ್ಲಿ ಆಯ್ಕೆಯಾಗಿದ್ದು, ಅವರಿಗೆ ಪುರಸ್ಕಾರ ಪ್ರದಾನ ಮಾಡಲಾಯಿತು.
ಒಂಟಿಕಟ್ಟೆಯಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಆಟೋ ರಿಕ್ಷಾ: ಚಾಲಕಗೆ ಗಾಯ
ಮೂಡುಬಿದಿರೆ: ಬನ್ನಡ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಖಾಸಗಿ ಬಸ್ ಪಲ್ಟಿಯಾಗುವ ವೇಳೆ ಸ್ಕೂಟರ್ಗೆ ಡಿಕ್ಕಿ ಹೊಡೆದು, ಸ್ಕೂಟರ್ನಲ್ಲಿದ್ದ ಮಹಿಳಾ ಸಹಸವಾರೆ ಮೃತಪಟ್ಟಿದ್ದಾರೆ.
ಆಳ್ವಾಸ್ ರೋಸ್ಟ್ರಮ್ ಸ್ಪೀಕರ್ಸ್ ಕ್ಲಬ್ ವತಿಯಿಂದ ವಿಶೇಷ ಉಪನ್ಯಾಸ: ವೈಫಲ್ಯದಿಂದ ಜೀವನದಲ್ಲಿ ಮಹತ್ವದ ಪಾಠ-ಲೆಫ್ಟಿನೆಂಟ್ ಕರ್ನಲ್ ಅಂಕಿತಾ ಶ್ರೀವಾಸ್ತವ
ಮೂಡುಬಿದಿರೆ ದೇವಾಡಿಗ ಸುಧಾರಕ ಸಂಘದ ಅಮೃತ ಮಹೋತ್ಸವ- ಸಮುದಾಯ ಭವನ ಉದ್ಘಾಟನೆ
ಪಡುಮಾರ್ನಾಡು: ಸಿಡಿಲು ಬಡಿದು ಮಹಿಳೆಗೆ ಗಾಯ
ಎನ್ಡಿಎ ಪರೀಕ್ಷೆ: ಆಳ್ವಾಸ್ ಪಿಯು ಕಾಲೇಜಿನ 24 ವಿದ್ಯಾರ್ಥಿಗಳು ಉತ್ತೀರ್ಣ- ಯುವಕರ ರಾಷ್ಟ್ರ ಸೇವೆ ಕನಸಿಗೆ ಆಳ್ವಾಸ್ ಬಲ: ಡಾ.ಎಂ ಮೋಹನ ಆಳ್ವ
ಮೂಡುಬಿದಿರೆ: ಕಾರ್ಕಳದಿಂದ ಮಂಗಳೂರಿಗೆ ತೆರಳುತ್ತಿದ್ದ ವಿಶಾಲ್ ಹೆಸರಿನ ಖಾಸಗಿ ಬಸ್ ಬನ್ನಡ್ಕ ಸೋನ್ಸ್ ಫಾರ್ಮ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ
ಮೂಡುಬಿದಿರೆಯಲ್ಲಿ ಹಲಸು ಮೇಳಕ್ಕೆ ಚಾಲನೆ: ಮೌಲ್ಯವರ್ಧಿತ ಖಾದ್ಯಗಳ ಪ್ರದರ್ಶನ
ಮೂಡುಬಿದಿರೆ: ಇಲ್ಲಿನ ಸಮಗಾರಗುಂಡಿ ಸಮೀಪ ಬಲ್ಲಾಳ್ ಹೋಟೆಲ್ ಎದುರು ಕಾರು ಪಾರ್ಕಿಂಗ್ ಮಾಡುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ರೇಷ್ಮೆಯ ಸೊಬಗು, ಸಂಪ್ರದಾಯದ ಮೆರುಗು: ಮೂಡುಬಿದಿರೆಯಲ್ಲಿ ಮೇ 14ರಂದು 'ಜೀವಿಸ್ ಸಿಲ್ಕ್ ಆಂಡ್ ಸೇಜ್' ಲೋಕಾರ್ಪಣೆ- ಉದ್ಯಮ ಕ್ಷೇತ್ರದಲ್ಲಿ ಜೀವಿತಾ ಶಂಕರ್ ಹೊಸ ಹೆಜ್ಜೆ: '
ರೇಷ್ಮೆಯ ಸೊಬಗು, ಸಂಪ್ರದಾಯದ ಮೆರುಗು: ಮೂಡುಬಿದಿರೆಯಲ್ಲಿ ಮೇ 14ರಂದು 'ಜೀವಿಸ್ ಸಿಲ್ಕ್ ಆಂಡ್ ಸೇಜ್' ಲೋಕಾರ್ಪಣೆ- ಉದ್ಯಮ ಕ್ಷೇತ್ರದಲ್ಲಿ ಜೀವಿತ್ ಶಂಕರ್ ಹೊಸ ಹೆಜ್ಜೆ: '
ಮೂಡುಬಿದಿರೆ: ಜಮೀಯತುಲ್ ಫಲಾಹ್ ವತಿಯಿಂದ 'ಸಮನ್ವಯ' ಸಮಾಗಮ-ಸಮುದಾಯದ ಸೇವೆಗೆ ಯುವಕರ ಸಾಥ್; ಹತ್ತು ಮಂದಿ ಅಜೀವ ಸದಸ್ಯರಾಗಿ ಸೇರ್ಪಡೆ