ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ
ಮೂಡುಬಿದಿರೆ: ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು.ಕಾರ್ಗಿಲ್ ಯುದ್ಧದಲ್ಲಿ ವೀರಮರಣವನ್ನಪ್ಪಿದ ಯೋಧರ ಪೋಸ್ಟರ್ಗಳಿಗೆ ದೀಪ ಬೆಳಗಿಸಿ ಗೌರವ ನಮನ ಸಲ್ಲಿಸಲಾಯಿತು.
1105 ಲೇಖನಗಳು
ಮೂಡುಬಿದಿರೆ: ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು.ಕಾರ್ಗಿಲ್ ಯುದ್ಧದಲ್ಲಿ ವೀರಮರಣವನ್ನಪ್ಪಿದ ಯೋಧರ ಪೋಸ್ಟರ್ಗಳಿಗೆ ದೀಪ ಬೆಳಗಿಸಿ ಗೌರವ ನಮನ ಸಲ್ಲಿಸಲಾಯಿತು.
ಮೂಡುಬಿದಿರೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂಪುಟದಲ್ಲಿ ಸಚಿವ ಸ್ಥಾನ ಸಿಗದಿರುವುದಕ್ಕೆ ಒತ್ತಡ ಹೇರುವುದು ಅಥವಾ ಪ್ರತಿಭಟನೆ ನಡೆಸುವುದು ಸರಿಯಲ್ಲ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದ್ದಾರೆ.
ಮೂಡುಬಿದಿರೆ: ಆಳ್ವಾಸ್ ಪ್ರಗತಿ–2026ರ 16ನೇ ಆವೃತ್ತಿಯ ಎರಡು ದಿನಗಳ ಉದ್ಯೋಗ ಮೇಳದಲ್ಲಿ 2,394 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಉದ್ಯೋಗಾವಕಾಶ ದೊರೆತಿದ್ದು, 5,935 ಅಭ್ಯರ್ಥಿಗಳನ್ನು ಮುಂದಿನ ಹಂತದ ಆಯ್ಕೆ ಪ್ರಕ್ರಿಯೆಗೆ ಶಾರ್ಟ್ಲಿಸ್ಟ್ ಮಾಡಲಾಗಿದೆ.
ಮೂಡುಬಿದಿರೆ: ಮೂಡುಬಿದಿರೆ ಅಡ್ವೆಂಚರ್ ಡ್ರೈವ್ 2026ರ 5ನೇ ಆವೃತ್ತಿಯ ಟೈಮ್ ಸ್ಪೀಡ್ ಡಿಸ್ಟೆನ್ಸ್ ಕಾರು ರ್ಯಾಲಿಗೆ ಶನಿವಾರ ಸಂಜೆ ಶ್ರೀ ಮಹಾವೀರ ಕಾಲೇಜು ಕ್ಯಾಂಪಸ್ನಲ್ಲಿ ಚಾಲನೆ ನೀಡಲಾಯಿತು.
ಮೂಡುಬಿದಿರೆ: ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಜಗದೀಶ್ ಅವರು ಅಸೌಖ್ಯದಿಂದ ಶನಿವಾರ ಬೆಳಿಗ್ಗೆ ನಿಧನರಾದರು. ‘ಜಗ್ಗಣ್ಣ’ ಎಂದೇ ಪರಿಚಿತರಾಗಿದ್ದ ಅವರು ಪೋಸ್ಟ್ ಮಾರ್ಟಮ್ ಕಾರ್ಯದಲ್ಲಿ ಪರಿಣತಿ ಹೊಂದಿದ್ದರಿಂದ ‘ಪೋಸ್ಟ್ ಮಾರ್ಟಮ್ ಜಗ್ಗಣ್ಣ’ ಎಂದೇ ಹೆಸರು ಗಳಿಸಿದ್ದರು.
ಆಳ್ವಾಸ್ ಪ್ರಗತಿ: ಮೊದಲ ದಿನವೇ 13,016 ಅಭ್ಯರ್ಥಿಗಳ ಆಗಮನ; 326 ಕಂಪನಿಗಳಿಂದ ನೇಮಕಾತಿ
ಮೂಡುಬಿದಿರೆ: ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾದ ನಿವೃತ್ತ ಉದ್ಯೋಗಿ ಹಾಗೂ ಮೂಡುಕೊಣಾಜೆ ಗ್ರಾಮದ ‘ವಿಶ್ವಶೀಲ’ ನಿವಾಸಿ ಕೆ. ವಿಶ್ವನಾಥ ಶೆಟ್ಟಿ (86) ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ನಿಧನರಾದರು.
ಮೂಡುಬಿದಿರೆಯಲ್ಲಿ ಆಗಸ್ಟ್ 9ರಂದು ಹಿಂದೂ ಜಾಗರಣ ವೇದಿಕೆಯಿಂದ ಬೃಹತ್ ಪಂಜಿನ ಮೆರವಣಿಗೆ
ಮೂಡುಬಿದಿರೆ: ಎಐ ತಂತ್ರಜ್ಞಾನವನ್ನು ವಿದ್ಯಾರ್ಥಿಗಳು ಕಡ್ಡಾಯವಾಗಿ ಕಲಿಯಬೇಕು. ಎಐ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದರಿಂದ ಶಿಕ್ಷಣ ಸಂಸ್ಥೆಗಳು ಎಐ ಶಿಕ್ಷಣಕ್ಕೂ ಆದ್ಯತೆ ನೀಡಬೇಕು. ಇಲ್ಲದಿದ್ದರೆ ಮುಂದಿನ ಹತ್ತು ವರ್ಷಗಳಲ್ಲಿ ಉದ್ಯೋಗ ಕ್ಷೇತ್ರದಲ್ಲಿ ಗಂಭೀರ ಸವಾಲುಗಳು ಎದುರಾಗಬಹುದು ಎಂದು ಸಚಿವ ಯು.ಟಿ. ಖಾದರ್ ಹೇಳಿದರು.
ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ
ಕಡಂದಲೆ ವಿದ್ಯಾಗಿರಿ ಸರ್ಕಾರಿ ಶಾಲೆಗೆ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಮನವಿ: ಅಗತ್ಯ ಕ್ರಮಕ್ಕೆ ಮಿಥುನ್ ರೈ ಭರವಸೆ
ಮೂಡುಬಿದಿರೆ: ಭಾರೀ ಗಾಳಿ-ಮಳೆಯ ಪರಿಣಾಮ ಪುತ್ತಿಗೆ ಗ್ರಾಮದ ಹಂಡೇಲು ಸರ್ಕಾರಿ ಪ್ರಾಥಮಿಕ ಶಾಲೆ ಕಟ್ಟಡದ ಗೋಡೆ ಹಾಗೂ ಛಾವಣಿಯ ಭಾಗಗಳಿಗೆ ಹಾನಿಯಾಗಿದೆ.
ಮೂಡುಬಿದಿರೆ: ತುಳು ಚಿತ್ರರಂಗದ ತಾಂತ್ರಿಕ ವಲಯದಲ್ಲಿ ಕಳೆದ ಒಂದು ದಶಕದಿಂದ ಹಾಗೂ ಸಹ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಸಂದೀಪ್ ಬೆದ್ರ ಇದೀಗ ಮೊದಲ ಬಾರಿಗೆ 'ಪಿಚ್ಚರ್' ಚಿತ್ರದ ಮೂಲಕ ನಿರ್ದೇಶಕರಾಗಿ ಸಿನಿಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ.
ಮೂಡುಬಿದಿರೆ: ತ್ರಿಭುವನ್ ಆಟೋಮೊಟಿವ್ ಸ್ಪೋರ್ಟ್ಸ್ ಕ್ಲಬ್ (TASC), ಇಂಡಿಯನ್ ಮೋಟಾರ್ಸ್ಪೋರ್ಟ್ಸ್ ಕ್ಲಬ್ (IMSC) ಹಾಗೂ ನಮ್ಮ ಮೂಡುಬಿದಿರೆ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ, ಫೆಡರೇಶನ್ ಆಫ್ ಮೋಟಾರ್ ಸ್ಪೋರ್ಟ್ಸ್ ಕ್ಲಬ್ಸ್ ಆಫ್ ಇಂಡಿಯಾ (FMSCI) ಮಾರ್ಗದರ್ಶನದಲ್ಲಿ ಮೂಡುಬಿದಿರೆ ಅಡ್ವೆಂಚರ್ ಡ್ರೈವ್–2026ರ 5ನೇ ಆವೃತ್ತಿಯ ಟೈಮ್–ಸ್ಪೀಡ್–ಡಿಸ್ಟೆನ್ಸ್ (TSD) ಕಾರ್ ರ್ಯಾಲಿಯನ್ನು ಆಗಸ್ಟ್ 8 ಮತ್ತು 9ರಂದು ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜಿನಲ್ಲಿ ಆಯೋಜಿಸಲಾಗಿದೆ ಎಂದು ಆಯೋಜನಾ ಸಮಿತಿಯ ಅಕ್ಷಯ್ ಕೆ. ಜೈನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ವಿವಿಧ ಸಂಘಗಳ ಚಟುವಟಿಕೆಗಳಿಗೆ ಚಾಲನೆ
ಕುಪ್ಪೆಪದವು ಗ್ರಾಮ ಪಂಚಾಯಿತಿ ಪಿಡಿಒ ರಕ್ಷಿತಾ ಡಿ. ಅವರಿಗೆ ಬೀಳ್ಕೊಡುಗೆ
ಎಸ್ಐಆರ್: ಮೂಡುಬಿದಿರೆ ಕ್ಷೇತ್ರದಲ್ಲಿ 15,702 ಎಎಸ್ಡಿಡಿಒ ಪ್ರಕರಣಗಳ ಮರುಪರಿಶೀಲನೆ ಆರಂಭ
ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ ಮಲ್ಲಿಕಾ ಶೆಟ್ಟಿಗೆ ಡಾಕ್ಟರೇಟ್
ನಿಡ್ಡೋಡಿ ಕೋಳಿ ಫಾರಂ ಕುರಿತು ಸ್ಥಳ ಪರಿವೀಕ್ಷಣೆಗೆ ಕಲ್ಲಮುಂಡ್ಕೂರು ಪಂಚಾಯಿತಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ
ಎಕ್ಸಲೆಂಟ್ ಕಾಲೇಜಿನಲ್ಲಿ 'ಡ್ರಗ್ ಅವೇರ್ನೆಸ್' ಕಾರ್ಯಕ್ರಮ: ಜೀವನ ಕಟ್ಟಿಕೊಳ್ಳಿ, ವ್ಯಸನವಲ್ಲ ಪೊಲೀಸ್ ನಿರೀಕ್ಷಕ ರಾಜೇಂದ್ರ ಬಿ
ವೇಣೂರಿನ ಬ್ರೈಟ್ ಹೊರೈಝನ್ ಶಾಲೆಯಲ್ಲಿ ‘ವಿಂಗ್ಸ್ ಆಫ್ ವಿಸ್ಡಮ್’ ಲೋಕಾರ್ಪಣೆ
26,300ಕ್ಕೂ ಅಧಿಕ ಉದ್ಯೋಗಾವಕಾಶ: ಆಳ್ವಾಸ್ ಪ್ರಗತಿ–2026ಕ್ಕೆ ಆನ್ಲೈನ್ ನೋಂದಣಿ
ಯುಎಇ ಯಕ್ಷಗಾನ ಅಭ್ಯಾಸ ಕೇಂದ್ರದಿಂದ ಡಾ. ಎಂ. ಮೋಹನ ಆಳ್ವರಿಗೆ ಗೌರವಾಭಿನಂದನೆ: 11ನೇ ವರ್ಷದ ಅಂಗವಾಗಿ ‘ಮೋಹಿನೀ ಏಕಾದಶಿ’ ಯಕ್ಷಗಾನ ಪ್ರಸಂಗ ಪ್ರದರ್ಶನ
ಶಿವರಾಮ ಕಾರಂತ ಪ್ರಶಸ್ತಿಗೆ ತಾಳ್ತಜೆ ವಸಂತ ಕುಮಾರ್, ಟಿ.ಎನ್. ಸೀತಾರಾಮ್ ಆಯ್ಕೆ: ಮೂರು ಕೃತಿಗಳಿಗೆ ಶಿವರಾಮ ಕಾರಂತ ಪುರಸ್ಕಾರ