Yashodhar Bangera

Yashodhar Bangera

Editor

He is an Editor

185 ಲೇಖನಗಳು

ಮೂಡುಬಿದಿರೆಯಲ್ಲಿ ಚಲಿಸುತ್ತಿದ್ದ ಕಾರಿಗೆ ಬೆಂಕಿ: ಕಾರಿನಲ್ಲಿದ್ದವರು ಅಪಾಯದಿಂದ ಪಾರು

ಮೂಡುಬಿದಿರೆ: ಚಲಿಸುತ್ತಿದ್ದ ಮಾರುತಿ ಸಿಯಾಜ್ ಕಾರಿಗೆ ಬೆಂಕಿ ಕಾಣಿಸಿಕೊಂಡು ವಾಹನ ಭಾಗಶಃ ಸುಟ್ಟ ಘಟನೆ ಸೋಮವಾರ ಸಂಜೆ ಮೂಡುಬಿದಿರೆ ಪೇಟೆಯಲ್ಲಿ ನಡೆದಿದೆ

1 ನಿಮಿಷ

ಮೂಡುಬಿದಿರೆ : ಪತಂಜಲಿ ಯೋಗ ಪರಿವಾರದಿಂದ ವಿಶ್ವ ಯೋಗ ದಿನಾಚರಣೆಗೆ

ಮೂಡುಬಿದಿರೆ: ಪತಂಜಲಿ ಯೋಗ ಪರಿವಾರ ಮೂಡಬಿದಿರೆ ವತಿಯಿಂದ 12ನೇ ವಿಶ್ವ ಯೋಗ ದಿನಾಚರಣೆಯನ್ನು ಒಂಟಿಕಟ್ಟೆಯ ಸಂಜೀವ ಶೆಟ್ಟಿ ಸಭಾಂಗಣದಲ್ಲಿ ಬೆಳಿಗ್ಗೆ 6 ಗಂಟೆಯಿಂದ ನಡೆಸಲಾಯಿತು. ಪತಂಜಲಿ ಯೋಗ ಪರಿವಾರದ ಯೋಗ ಶಿಕ್ಷಕರಾದ ಶರತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯೋಗಾಭ್ಯಾಸ ಹಾಗೂ ಆರೋಗ್ಯ ಜಾಗೃತಿಗೆ ಒತ್ತು ನೀಡಲಾಯಿತು.

1 ನಿಮಿಷ 1

ಮೂಡುಬಿದಿರೆ: ಪತಂಜಲಿ ಯೋಗ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ

ಮೂಡುಬಿದಿರೆ: ವಿಶ್ವ ಯೋಗ ದಿನಾಚರಣೆ ಅಂಗವಾಗಿ ಮೂಡುಬಿದ್ರಿ ಪತಂಜಲಿ ಯೋಗ ಸಮಿತಿಯ ವತಿಯಿಂದ ಒಂಟಿಕಟ್ಟೆಯ ಶೆಟ್ಟಿ ಬ್ರದರ್ಸ್ ಸಭಾಂಗಣದಲ್ಲಿ ಭಾನುವಾರ ಬೆಳಗ್ಗೆ ಯೋಗಾಭ್ಯಾಸ ಕಾರ್ಯಕ್ರಮ ನಡೆಯಿತು.

1 ನಿಮಿಷ 2

ಜಿಲ್ಲಾ ಕಂಬಳ ಸಮಿತಿಗೆ ಅಧ್ಯಕ್ಷರಾಗಿ ಚಂದ್ರಹಾಸ್ ಸನಿಲ್ ಅವಿರೋಧ ಆಯ್ಕೆ

ಮೂಡುಬಿದಿರೆ: ಜಿಲ್ಲಾ ಕಂಬಳ ಸಮಿತಿಯ ನೂತನ ಅಧ್ಯಕ್ಷರಾಗಿ ಮೂಡುಬಿದಿರೆಯ ಹೊಸಬೆಟ್ಟುವಿನ ಚಂದ್ರಹಾಸ್ ಸನಿಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

1 ನಿಮಿಷ 2

ಪ್ರವಾಕ್ಯ ಫೌಂಡೇಶನ್‌ನ 'ಫನ್ ವಿತ್ ಫೈನಾನ್ಷಿಯಲ್ಸ್': ಹಣಕಾಸು ಕಲಿಕೆಗೆ ಹೊಸ ಆಯಾಮ-ರೋಟರಿ ಪಿಯು ಕಾಲೇಜಿನಲ್ಲಿ ಕಾರ್ಯಕ್ರಮ ಆಯೋಜನೆ

ಮೂಡುಬಿದಿರೆ: ಯುವಜನರಲ್ಲಿ ಹಣಕಾಸು ಸಾಕ್ಷರತೆಯನ್ನು ಆಟ ಮತ್ತು ಚಟುವಟಿಕೆಗಳ ಮೂಲಕ ಬೆಳೆಸುವ ಉದ್ದೇಶದಿಂದ ಪ್ರವಾಕ್ಯ ಫೌಂಡೇಶನ್ ಫನ್ ವಿತ್ ಫೈನಾನ್ಷಿಯಲ್ಸ್ ಕಾರ್ಯಕ್ರಮವನ್ನು ಆಯೋಜಿಸಿತು. ಸುಮಾರು 124 ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

1 ನಿಮಿಷ

ಪಾಲಡ್ಕ ಸಂತ ಇಗ್ನೇಷಿಯಸ್ ಶಾಲೆಯಲ್ಲಿ ಶಾಲಾ ಸಂಸತ್ತು, ಕ್ಲಬ್‌ಗಳ ಉದ್ಘಾಟನೆ: ವಿದ್ಯಾರ್ಥಿ ನಾಯಕರಿಗೆ ಪ್ರಮಾಣವಚನ

ಮೂಡುಬಿದಿರೆ: ಸಂತ ಇಗ್ನೇಷಿಯಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಹಾಗೂ ವಿವಿಧ ಕ್ಲಬ್‌ಗಳ ಉದ್ಘಾಟನಾ ಮತ್ತು ಪ್ರಮಾಣವಚನ ಕಾರ್ಯಕ್ರಮ ಶನಿವಾರ ನಡೆಯಿತು.

1 ನಿಮಿಷ

ಶಿರ್ತಾಡಿ ಮೌಂಟ್ ಕಾರ್ಮೆಲ್ ಶಾಲೆಯಲ್ಲಿ ವಿವಿಧ ಕೌಶಲ್ಯ ತರಬೇತಿಗಳ ಉದ್ಘಾಟನೆ

ಮೂಡುಬಿದಿರೆ: ವಿದ್ಯಾರ್ಥಿಗಳ ಅಡಗಿರುವ ಪ್ರತಿಭೆಗಳನ್ನು ಹೊರತಂದು ಅವರ ಸರ್ವಾಂಗೀಣ ವ್ಯಕ್ತಿತ್ವ ವಿಕಾಸಕ್ಕೆ ಸಹಪಠ್ಯ ಚಟುವಟಿಕೆಗಳು ಪ್ರಮುಖ ಸಾಧನವಾಗಿವೆ ಎಂಬ ಧ್ಯೇಯದೊಂದಿಗೆ ಶಿರ್ತಾಡಿಯ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಿತು.

1 ನಿಮಿಷ

ಜೂನ್ 25: ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ: 50 ವರ್ಷಗಳ ಸೇವಾ ಪಯಣದ ಸ್ಮರಣಾರ್ಥ ವಿಶೇಷ ಕಾರ್ಯಕ್ರಮ

ಮೂಡುಬಿದಿರೆ: ಇಲ್ಲಿನ ಲಯನ್ಸ್ ಕ್ಲಬ್ 50 ವರ್ಷಗಳನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಜೂನ್ 25ರಂದು ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಶಿವಪ್ರಸಾದ್ ಹೆಗ್ಡೆ ಕಣಂಜಾರು ತಿಳಿಸಿದರು.

1 ನಿಮಿಷ

ಆಳ್ವಾಸ್ ಪ್ರಗತಿ 2026: ಆಗಸ್ಟ್ 7, 8ರಂದು ಬೃಹತ್ ಉದ್ಯೋಗ ಮೇಳ-300ಕ್ಕೂ ಹೆಚ್ಚು ಕಂಪನಿಗಳಿಂದ ಸಾವಿರಾರು ಉದ್ಯೋಗಾವಕಾಶ

ಮೂಡುಬಿದಿರೆ: ಗ್ರಾಮೀಣ ಯುವಜನರಿಗೆ ಗುಣಮಟ್ಟದ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ 16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026 ಬೃಹತ್ ಉದ್ಯೋಗ ಮೇಳವು ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

2 ನಿಮಿಷ 1

ಮಿಜಾರು ಕೆಪಿಎಸ್ ಶಾಲಾ ಮೈದಾನದಲ್ಲಿ ತರಗತಿ ಕೊಠಡಿ ಕಾಮಗಾರಿ: ಆಟದ ಮೈದಾನ ಉಳಿಸಿ-ಸ್ಥಳೀಯರ ಆಗ್ರಹ

ಮೂಡುಬಿದಿರೆ: ತೆಂಕಮಿಜಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಡಾರಿನಲ್ಲಿರುವ ಮಿಜಾರು ಕೆಪಿಎಸ್ ಶಾಲಾ ಆವರಣದಲ್ಲಿ ಪ್ರಾಥಮಿಕ ಶಾಲೆಯ ನಾಲ್ಕು ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿ ಆರಂಭವಾಗಿದ್ದು, ಸ್ಥಳೀಯರು ಶನಿವಾರ ವಿರೋಧ ವ್ಯಕ್ತಪಡಿಸಿದರು.

1 ನಿಮಿಷ

ಮೈಸೂರು ದಸರಾದಲ್ಲಿ ಕಂಬಳ?: ಶಿವಮೊಗ್ಗದಲ್ಲಿ ಸಿದ್ಧತೆ, ಕನಕಪುರದಲ್ಲಿ ಕಂಬಳ ಆಯೋಜನೆಗೆ ಒಲವು

ಮೂಡುಬಿದಿರೆ: ರಾಜ್ಯದ ಸಾಂಸ್ಕೃತಿಕ ಪರಂಪರೆಯಾದ ಕಂಬಳವನ್ನು ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಆಯೋಜಿಸುವ ಸಾಧ್ಯತೆ ಬಹುತೇಕ ಖಚಿತವಾಗಿದೆ. ಈ ಕುರಿತು ಜೂನ್ 20ರಂದು ಬೆಳಗ್ಗೆ 11 ಗಂಟೆಗೆ ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಲಿದ್ದು, ಮುಖ್ಯಮಂತ್ರಿಗಳ ಆಶಯದಂತೆ ಈ ಸಭೆ ಆಯೋಜಿಸಲಾಗಿದೆ.

2 ನಿಮಿಷ 1

ಶಿರ್ತಾಡಿ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ: ರೋಗಿಗಳ ಪರದಾಟ

ಮೂಡುಬಿದಿರೆ: ಶಿರ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯರು ಹಾಗೂ ಸಿಬ್ಬಂದಿಗಳ ಕೊರತೆಯಿಂದ ರೋಗಿಗಳು ತೊಂದರೆ ಅನುಭವಿಸುತ್ತಿದ್ದಾರೆ.

1 ನಿಮಿಷ

ಭಡ್ತಿ ಪಡೆದು ವರ್ಗಾವಣೆಗೊಂಡ ಪುಚ್ಚೇರಿಕಟ್ಟೆ ಶಾಲೆಯ ಶಿಕ್ಷಕ ಸುರೇಂದ್ರ ಪೂಜಾರಿಗೆ ಬೀಳ್ಕೊಡುಗೆ

ಮೂಡುಬಿದಿರೆ: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಪುಚ್ಚೇರಿಕಟ್ಟೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸಿದ್ದ ಸುರೇಂದ್ರ ಪೂಜಾರಿ ಭಡ್ತಿ ಹೊಂದಿ ಬೆಳುವಾಯಿ ಚರ್ಚ್ ಶಾಲೆಗೆ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ ಬೀಳ್ಕೊಡುಗೆ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು.

1 ನಿಮಿಷ

ಮೂಡುಬಿದಿರೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ: ಸೇವಾದಾರರಿಗೆ ಗೌರವಾರ್ಪಣೆ

ಮೂಡುಬಿದಿರೆ: ಇಲ್ಲಿನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಮಿಥುನ ಸಂಕ್ರಮಣ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನೆರವೇರಿತು.

1 ನಿಮಿಷ

ಕರಿಂಜೆ ಉರ್ಪೆಲ್ ಪಾದೆಯಲ್ಲಿ ಚರಂಡಿ ವ್ಯವಸ್ಥೆಗೆ ಪುರಸಭೆಗೆ ಮನವಿ

ಮೂಡುಬಿದಿರೆ: ಕರಿಂಜೆ ಗ್ರಾಮದ ಉರ್ಪೆಲ್ ಪಾದೆ ಪ್ರದೇಶದಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯ ಪಕ್ಕ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಮಳೆಗಾಲದಲ್ಲಿ ಮನೆಗಳಿಗೆ ನೀರು ನುಗ್ಗುವ ಅಪಾಯ ಎದುರಾಗಿರುವ ಬಗ್ಗೆ ಸ್ಥಳೀಯರು ಬುಧವಾರ ಪುರಸಭೆಗೆ ದೂರು ಸಲ್ಲಿಸಿದರು.

1 ನಿಮಿಷ

ಮೂಡುಬಿದಿರೆ ಮೆಸ್ಕಾಂ ಜನಸಂಪರ್ಕ ಸಭೆ: ಮಳೆಗಾಲದಲ್ಲಿ ಹೆಚ್ಚುವರಿ ಲೈನ್‌ಮನ್‌ಗಳ ನೇಮಕಕ್ಕೆ ಆಗ್ರಹ

ಮೂಡುಬಿದಿರೆ: ಮಳೆಗಾಲದಲ್ಲಿ ಮರಗಳು ವಿದ್ಯುತ್ ಕಂಬಗಳ ಮೇಲೆ ಉರುಳಿ ಬೀಳುವುದರಿಂದ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದ್ದು, ಸಿಬ್ಬಂದಿ ಕೊರತೆಯಿಂದ ದುರಸ್ತಿ ಕಾಮಗಾರಿಗಳು ವಿಳಂಬವಾಗುತ್ತಿವೆ. ಹೀಗಾಗಿ ಹೆಚ್ಚುವರಿ ಲೈನ್‌ಮನ್‌ಗಳನ್ನು ನೇಮಿಸುವಂತೆ ಸಾರ್ವಜನಿಕರು ಮೆಸ್ಕಾಂ ಅಧಿಕಾರಿಗಳನ್ನು ಒತ್ತಾಯಿಸಿದರು.

1 ನಿಮಿಷ

ಶಿರ್ತಾಡಿ ಮೌಂಟ್ ಕಾರ್ಮೆಲ್ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

ಮೂಡುಬಿದಿರೆ: ವಿದ್ಯಾರ್ಥಿಗಳಲ್ಲಿ ನಾಯಕತ್ವ, ಶಿಸ್ತು ಹಾಗೂ ಸೇವಾ ಮನೋಭಾವವನ್ನು ಬೆಳೆಸುವ ಉದ್ದೇಶದಿಂದ ಶಿರ್ತಾಡಿಯ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನಾ ಕಾರ್ಯಕ್ರಮ ನಡೆಯಿತು.

1 ನಿಮಿಷ

ಮೂಡುಬಿದಿರೆ ವಿಶಾಲನಗರದಲ್ಲಿ ಭೀಕರ ಸ್ಥಿತಿಯಲ್ಲಿ ದನ ಸಾವು: ಪುರಸಭೆ, ಪೊಲೀಸರಿಂದ ದಫನ

ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ವಿಶಾಲನಗರದಲ್ಲಿ ದನವೊಂದು ಭೀಕರ ಸ್ಥಿತಿಯಲ್ಲಿ ಸಾವಿಗೀಡಾಗಿರುವುದು ಬುಧವಾರ ಬೆಳಕಿಗೆ ಬಂದಿದೆ.

1 ನಿಮಿಷ

ಅಳಿಯೂರಿನಲ್ಲಿ ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ

ಮೂಡುಬಿದಿರೆ: ವಾಲ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಳಿಯೂರಿನಲ್ಲಿ ಸೋಮವಾರ ರಾತ್ರಿ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

1 ನಿಮಿಷ 1

​ಅಂತಾರಾಷ್ಟ್ರೀಯ ವಿಮಾ ಪ್ರಶಸ್ತಿ ಮುಡಿಗೇರಿಸಿಕೊಂಡ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ

ಮೂಡುಬಿದಿರೆ: ಸಹಕಾರ ಕ್ಷೇತ್ರದಲ್ಲಿ ನಿರಂತರ ಸಾಧನೆ ಮಾಡುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಆರೋಗ್ಯ ವಿಮಾ ಕ್ಷೇತ್ರದಲ್ಲಿನ ಅತ್ಯುತ್ತಮ ಕಾರ್ಯಕ್ಕಾಗಿ ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿ ಲಭಿಸಿದೆ.

2 ನಿಮಿಷ

ತೆಂಕಮಿಜಾರು: ಬಹುಕೋಟಿ ಹೆದ್ದಾರಿ ಯೋಜನೆಗೆ ಗುಣಮಟ್ಟದ ಪ್ರಶ್ನೆ : ಮಕ್ಕಳ ಜೀವಕ್ಕೆ ಅಪಾಯ ತಂದೊಡ್ಡುತ್ತಿರುವ ಅಂಡರ್‌ಪಾಸ್

ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಗುಣಮಟ್ಟದ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದ್ದ ಅನುಮಾನಗಳಿಗೆ ತೆಂಕಮಿಜಾರಿನಲ್ಲಿ ಮತ್ತೊಂದು ಸ್ಪಷ್ಟ ಉದಾಹರಣೆ ದೊರೆತಿದೆ.

2 ನಿಮಿಷ

ಮೆಸ್ಕಾಂ ಖಾಸಗೀಕರಣ ವಿರೋಧಿಸಿ ಮೂಡುಬಿದಿರೆ ಗ್ರಾಮ ಮಟ್ಟದಲ್ಲಿ ರೈತರ ಜಾಗೃತಿ ಆಂದೋಲನ: ಜೂನ್ 23ರೊಳಗೆ ಕೆಇಆರ್‌ಸಿಗೆ ಆಕ್ಷೇಪಣೆ ಸಲ್ಲಿಕೆge ತೀರ್ಮಾನ

ಮೂಡುಬಿದಿರೆ: ಮೆಸ್ಕಾಂ ವ್ಯಾಪ್ತಿಯ ವಿದ್ಯುತ್ ವಿತರಣೆ ಜವಾಬ್ದಾರಿಯನ್ನು ಟಾಟಾ ಪವರ್ ಕಂಪನಿ ಲಿಮಿಟೆಡ್‌ಗೆ ವಹಿಸುವುದನ್ನು ವಿರೋಧಿಸಿ, ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ) ಜೂನ್ 23ರ ಒಳಗಾಗಿ ಆಕ್ಷೇಪಣೆ ಸಲ್ಲಿಸಲು ಮೂಡುಬಿದಿರೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.

1 ನಿಮಿಷ

ತುಳುನಾಡಿನ ಮುಗ್ಧ ಹಾಸ್ಯದ ಕಮಲ ದೊಡ್ಡ ಇನ್ನಿಲ್ಲ: ತುಳುವರ ಮನಸ್ಸು ಗೆದ್ದಿದ್ದ ಮೂಡುಬಿದಿರೆ ಮಾರ್ನಾಡಿನ ಅಜ್ಜಿ

ಮೂಡುಬಿದಿರೆ: ತುಳು ಭಾಷಿಕರ ಮನಸ್ಸು ಗೆದ್ದಿದ್ದ, ಮೂಡುಬಿದಿರೆ ತಾಲೂಕಿನ ಮಾರ್ನಾಡು ನಿವಾಸಿ ಕಮಲ ದೊಡ್ಡ(ಅಜ್ಜಿ) ಶನಿವಾರ ನಿಧನರಾಗಿದ್ದಾರೆ. ಪುತ್ರ, ಪುತ್ರಿ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

1 ನಿಮಿಷ

ಬಾವಿಗೆ ಇಣುಕುವ ಅಭ್ಯಾಸವೇ ಮುಳುವಾಯ್ತು: ಕಾಲು ಜಾರಿ ಬಿದ್ದು ಒಂಟಿಕಟ್ಟೆಯ 99 ವರ್ಷದ ವೃದ್ಧೆ ನಿಧನ

ಮೂಡುಬಿದಿರೆ: ಬಾವಿಗೆ ಕಾಲು ಜಾರಿ ಬಿದ್ದು ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಕಮಲಾ (99) ಮೃತಪಟ್ಟ ದುರ್ದೈವಿಯಾಗಿದ್ದಾರೆ.

1 ನಿಮಿಷ

ಶಿರ್ತಾಡಿ: ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಮಾನಭಂಗ ಯತ್ನ; ವಿವಾಹಿತನ ಬಂಧನ

ಮೂಡುಬಿದಿರೆ: ಶಿರ್ತಾಡಿ ಗ್ರಾಮದ ಕಜೆ ಎಂಬಲ್ಲಿ ವಿವಾಹಿತ ವ್ಯಕ್ತಿಯೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಯ ಮಾನಭಂಗಕ್ಕೆ ಯತ್ನಿಸಿದ ಆಘಾತಕಾರಿ ಘಟನೆ ಶುಕ್ರವಾರ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸರು ಆರೋಪಿಯನ್ನು ತಕ್ಷಣವೇ ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

1 ನಿಮಿಷ

ಬೆಳುವಾಯಿ ಕೆಸರುಗದ್ದೆ ಹೆದ್ದಾರಿಯಲ್ಲಿ ಡಿವೈಡರಿಗೆ ಡಿಕ್ಕಿ ಹೊಡೆದ ಕಾರು- ಯುವತಿಗೆ ಗಾಯ

ಮೂಡುಬಿದಿರೆ: ಕಾರು ಮೂಡುಬಿದಿರೆ ಕಡೆಯಿಂದ ಕಾರ್ಕಳ ಕಡೆಗೆ ಬುಧವಾರ ಬೆಳುವಾಯಿ ಕೆಸರುಗದ್ದೆ ಹೆದ್ದಾರಿಯಲ್ಲಿ ಹೋಗುತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

1 ನಿಮಿಷ

ಮೂಡುಬಿದಿರೆ: ಮನೆಕೆಲಸಕ್ಕಿದ್ದ ಜಾರ್ಖಂಡ್ ಮೂಲದ ಮಹಿಳೆ ನಾಪತ್ತೆ

ಮೂಡುಬಿದಿರೆ: ಜಾರ್ಖಂಡ್ ಮೂಲದ ಮಹಿಳೆಯೊಬ್ಬರು ದರೆಗುಡ್ಡೆ ಸಮೀಪದ ಕಕ್ಕೆಕಾಡು ಬಳಿಯ ಮನೆಯಿಂದ ನಾಪತ್ತೆಯಾಗಿರುವ ಘಟನೆ ಜೂನ್ 9 ರಂದು ನಡೆದಿದೆ. ಈ ಕುರಿತು ಮನೆಯವರು ಮೂಡುಬಿದಿರೆ ಪೊಲೀಸ್ ಠಾಣೆ ದೂರು ನೀಡಿದ್ದಾರೆ.

1 ನಿಮಿಷ

ಜೆಡಿಎಸ್ ಹಿರಿಯ ಮುತ್ಸದ್ದಿ, ಸ್ಟಾರ್ ಪ್ರಚಾರಕ ಮಿಜಾರ್ ಅಹ್ಮದ್ ನಿಧನ

ಮೂಡುಬಿದಿರೆ: ಜೆಡಿಎಸ್ ಪಕ್ಷದ ಹಿರಿಯ ಮುತ್ಸದ್ದಿ ಮಿಜಾರ್ ಅಹ್ಮದ್ ಯಾನೇ ಪೈಲ್ವಾನ್ ಆಮದಾಕ(84) ಮಂಗಳವಾರ ಸಾಯಂಕಾಲ ನಿಧಾನರಾಗಿದ್ದಾರೆ.

1 ನಿಮಿಷ

ಬನ್ನಡ್ಕ ಅಪಘಾತ ವಲಯಕ್ಕೆ ಸಂಸದ ಬ್ರಿಜೇಶ್ ಚೌಟ, ಶಾಸಕ ಉಮಾನಾಥ್ ಕೋಟ್ಯಾನ್ ಭೇಟಿ: ಸರ್ವಿಸ್ ರಸ್ತೆ ನಿರ್ಮಾಣದ ಭರವಸೆ-ರಸ್ತೆ ದಾಟಲು ಸ್ಕೈ ವಾಕ್ ಚಿಂತನೆ

ಮೂಡುಬಿದಿರೆ: ಬನ್ನಡ್ಕ ಅಪಘಾತ ವಲಯಕ್ಕೆ ಸಂಸದ ಬ್ರಿಜೇಶ್ ಚೌಟ ಮತ್ತು ಶಾಸಕ ಉಮಾನಾಥ್ ಕೋಟ್ಯಾನ್ ಭಾನುವಾರ ಜಂಟಿಯಾಗಿ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು

2 ನಿಮಿಷ

ಬನ್ನಡ್ಕ: ಮನೆಯಂಗಳದಲ್ಲಿ ಚಿರತೆ ಓಡಾಟ: ಚಲನವಲನ ಸಿಸಿ ಕ್ಯಾಮರದಲ್ಲಿ ಸೆರೆ

ಮೂಡುಬಿದಿರೆ: ಬನ್ನಡ್ಕ ಪರಿಸರದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದೆ. ಪಂಚಾಯತ್ ಸದಸ್ಯ ನಿತಿನ್ ಕೋಟ್ಯಾನ್ ಅವರ ಮನೆಯ ಅಂಗಳಕ್ಕೆ ಚಿರತೆ ಕಂಡುಬಂದಿದೆ.

1 ನಿಮಿಷ

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ: ಮೂಡುಬಿದಿರೆ ಕಾಂಗ್ರೆಸ್ ಸಂಭ್ರಮಾಚರಣೆ

ಮೂಡುಬಿದಿರೆ: ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಐತಿಹಾಸಿಕ ಸಂದರ್ಭವನ್ನು ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಸಮಿತಿಯು ಸಂಭ್ರಮಾಚರಣೆ ನಡೆಸಿತು.

1 ನಿಮಿಷ

ಪಾಡ್ಯಾರು ಶಾಲಾ ಪ್ರಾರಂಭೋತ್ಸವ: ಸರ್ಕಾರಿ ಶಾಲೆ ಉಳಿಸಲು ಹಳೆ ವಿದ್ಯಾರ್ಥಿಗಳ ಸಹಕಾರ-ಸಾಯೀಶ್ ಚೌಟ ಆಶಯ

ಮೂಡುಬಿದಿರೆ: ಪಾಡ್ಯಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2026-27ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಜರುಗಿತು.

1 ನಿಮಿಷ

ಪಡುಮಾರ್ನಾಡು ಮಹಾವೀರ ಶಾಲೆಗೆ ನವಚೇತನ ಸೇವಾ ಬಳಗದಿಂದ ಪುಸ್ತಕ ವಿತರಣೆ

ಮೂಡುಬಿದಿರೆ: ಪಡುಮಾರ್ನಾಡು ಮಹಾವೀರ ಹಿರಿಯ ಪ್ರಾಥಮಿಕ ಶಾಲೆ ಅಮಾನಬೆಟ್ಟು ಇಲ್ಲಿನ ಒಂದರಿಂದ ಏಳನೇ ತರಗತಿಯವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ತೊಡಾರಿನ ನವಚೇತನ ಸೇವಾ ಬಳಗ ವತಿಯಿಂದ ಸುಮಾರು 15,000 ರೂಪಾಯಿ ವೆಚ್ಚದ ನೋಟ್ ಪುಸ್ತಕ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.

1 ನಿಮಿಷ 2

ಪುತ್ತಿಗೆ-ಕಾಯರ್ಪುಂಡು ಸವೀರ್ಸ್ ರಸ್ತೆ ಪೂರ್ಣಗೊಳಿಸಲು ಆಗ್ರಹ: ಹೆದ್ದಾರಿಗೆ ಅಡ್ಡಲಾಗಿ ಪೈಪ್ ಇಟ್ಟು ಪ್ರತಿಭಟನೆ

ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ಪುತ್ತಿಗೆ-ಕಾಯರ್ಪುಂಡು ರಸ್ತೆಯಲ್ಲಿ ಭಾರಿ ಹೊಂಡ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯುಂಟಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಗ್ರಾಮಸ್ಥರು ಮಂಗಳವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿಗೆ ಕಬ್ಬಿಣದ ಪೈಪ್ ಅಡ್ಡ ಇಟ್ಟು ಪ್ರತಿಭಟನೆ ನಡೆಸಿದರು.

1 ನಿಮಿಷ

ಜೆಇಇ ಅಡ್ವಾನ್ಸ್ಡ್: ಐಐಟಿ ಪ್ರವೇಶಕ್ಕೆ ಅರ್ಹತೆ ಪಡೆದ ನ್ಯೂ ವೈಬ್ರೆಂಟ್ ಕಾಲೇಜಿನ ಆರು ವಿದ್ಯಾರ್ಥಿಗಳು- ಧನುಷ್ ಗುತ್ತಿಯವರಿಗೆಅಖಿಲ ಭಾರತ ಮಟ್ಟದಲ್ಲಿ 95ನೇ ರ‍್ಯಾಂಕ್

ಮೂಡುಬಿದಿರೆ: ಅಖಿಲ ಭಾರತ ಮಟ್ಟದ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ರ‍್ಯಾಂಕ್ ಪಡೆದು ಐಐಟಿ ಪ್ರವೇಶಕ್ಕೆ ಅರ್ಹರಾಗಿದ್ದಾರೆ.

1 ನಿಮಿಷ

ಕಲ್ಲಮುಂಡ್ಕೂರು ಸರ್ವೋದಯ ಪ್ರೌಢಶಾಲೆಯಲ್ಲಿ 2 ಲಕ್ಷ ರೂಪಾಯಿ ಮೌಲ್ಯದ ಕಲಿಕಾ ಸಾಮಗ್ರಿ ವಿತರಣೆ: ಅಲಂಗಾರ್ ಲಯನ್ಸ್ ಕ್ಲಬ್‌ನಿಂದ ಬ್ಯಾಂಡ್ ಸೆಟ್ ಕೊಡುಗೆ

ಮೂಡುಬಿದಿರೆ: ಕಲ್ಲಮುಂಡ್ಕೂರು ಸರ್ವೋದಯ ಪ್ರೌಢಶಾಲೆಯಲ್ಲಿ ದಾನಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಜಂಟಿ ನೆರವಿನೊಂದಿಗೆ ವಿದ್ಯಾರ್ಥಿಗಳಿಗೆ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ಉಚಿತ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.

1 ನಿಮಿಷ

ತುಳುನಾಡ ಪೊರ್ಲು ಚಾರಿಟೇಬಲ್ ಟ್ರಸ್ಟ್ ಮಿಜಾರು ವತಿಯಿಂದ 73ನೇ ಮಾಸಿಕ ಶೈಕ್ಷಣಿಕ ಸೇವಾ ಯೋಜನೆ: ಪುಸ್ತಕ ವಿತರಣೆ

ಮೂಡುಬಿದಿರೆ: ಇಲ್ಲಿನ ಮಿಜಾರು ಕೇಂದ್ರವಾಗಿಟ್ಟುಕೊಂಡು ಕಾರ್ಯಾಚರಿಸುತ್ತಿರುವ ತುಳುನಾಡ ಪೊರ್ಲು ಚಾರಿಟೇಬಲ್ ಟ್ರಸ್ಟ್ ಮಿಜಾರು ತನ್ನ 73ನೇ ಮಾಸಿಕ ಶೈಕ್ಷಣಿಕ ಸೇವಾ ಯೋಜನೆಯನ್ನು ಪೂರೈಸಿದೆ.

1 ನಿಮಿಷ

ಕಲೆ, ಸಂಗೀತ, ನಟನೆಯಲ್ಲಿ ಮಿಂಚುತ್ತಿರುವ ಇಂಜಿನಿಯರಿಂಗ್ ವಿದ್ಯಾರ್ಥಿನಿ ದೀಕ್ಷ್ಣಾ ಕಲ್ಮಾಡಿ

ಕಲೆ, ಸಂಗೀತ, ನೃತ್ಯ ಹಾಗೂ ನಟನಾ ಕ್ಷೇತ್ರದಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸುತ್ತಿರುವ ಬಹುಮುಖ ಪ್ರತಿಭೆ ದೀಕ್ಷ್ಣಾ ಕಲ್ಮಾಡಿ ವಿವಿಧ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಳ್ಳುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

2 ನಿಮಿಷ 4

ಅಪ್ರತಿಮ ಸ್ಮರಣ ಶಕ್ತಿ- ಕಲಾ ಆಸಕ್ತಿ: 50ಕ್ಕೂ ಹೆಚ್ಚು ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಲಪ್ರತಿಭೆ ಶ್ರೀಮಾನ್ಯಾ ಭಟ್ ಕಡಂದಲೆ

ಮೂಡುಬಿದಿರೆ: ಅಪಾರ ಸ್ಮರಣ ಶಕ್ತಿ ಹಾಗೂ ಬಹುಮುಖ ಪ್ರತಿಭೆಯ ಮೂಲಕ ಕರಾವಳಿ ಭಾಗದಲ್ಲಿ ಸಣ್ಣ ಪ್ರಾಯದಲ್ಲೇ ದೊಡ್ಡ ಸಾಧನೆ ಮಾಡಿದ ಹೆಗ್ಗಳಿಕೆಗೆ 7 ವರ್ಷದ ಬಾಲಕಿ ಶ್ರೀಮಾನ್ಯಾ ಭಟ್ ಕಡಂದಲೆ ಪಾತ್ರಳಾಗಿದ್ದಾಳೆ.

2 ನಿಮಿಷ 1

ಮೂಡುಬಿದಿರೆ ಅಲಂಗರಿನಲ್ಲಿ ಅಕ್ರಮ ಜಾನುವಾರು ಸಾಗಾಟ : ಎರಡು ಕೋಣ, ಒಂದು ಕರು ರಕ್ಷಣೆ

ಮೂಡುಬಿದಿರೆ: ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಎರಡು ಕೋಣಗಳು ಹಾಗೂ ಒಂದು ಕರುವನ್ನು ಮೂಡುಬಿದಿರೆ ಪೊಲೀಸರು ಭಾನುವಾರ ರಕ್ಷಿಸಿದ್ದಾರೆ.

1 ನಿಮಿಷ

ಮೂಡುಬಿದಿರೆ: ಸಂಕಷ್ಟದಲ್ಲಿರುವವರಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್‌ನಿಂದ ಆರ್ಥಿಕ ನೆರವು ಹಸ್ತಾಂತರ

ಮೂಡುಬಿದಿರೆ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು – ಮೂಡುಬಿದಿರೆ ಘಟಕದ ವತಿಯಿಂದ ಸಂಕಷ್ಟದಲ್ಲಿರುವವರಿಗೆ ಸಹಾಯ ಹಸ್ತವನ್ನು ಭಾನುವಾರ ಸಮಾಜ ಮಂದಿರದಲ್ಲಿ ಹಸ್ತಾಂತರಿಸಲಾಯಿತು

1 ನಿಮಿಷ 1

ಗ್ರಾಮೀಣಾಭಿವೃದ್ಧಿ ಇಲಾಖೆ ಎಸ್‌ಸಿ-ಎಸ್ಟಿ ನೌಕರರ ಸಂಘದ ಜಿಲ್ಲಾಮಟ್ಟದ ಸಭೆ: ಸಮಸ್ಯೆಗಳ ಪರಿಹಾರಕ್ಕೆ ಸುರೇಶ ಕುಮಾರ್ ಭರವಸೆ

ಮೂಡುಬಿದಿರೆ: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧಿಕಾರಿಗಳ ಮತ್ತು ನೌಕರರ ಸಂಘ ಬೆಂಗಳೂರು ಹಾಗೂ ಜಿಲ್ಲಾ ಶಾಖೆ ಮಂಗಳೂರು ಇದರ ಜಿಲ್ಲಾಮಟ್ಟದ ಸಭೆ ಹಾಗೂ ಕುಂದು ಕೊರತೆಗಳ ಸಭೆಯನ್ನು ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು

1 ನಿಮಿಷ 1

ನೆಲ್ಲಿಕಾರಿನಲ್ಲಿ ಚಿಕನ್ ಸ್ಟಾಲ್‌ನಲ್ಲಿ ದನದ ಮಾಂಸ ಮಾರಾಟ

ಮೂಡುಬಿದಿರೆ: ನೆಲ್ಲಿಕಾರಿನ ಆಲ್ ಬದ್ರಿಯಾ ಚಿಕನ್ ಸ್ಟಾಲ್‌ನಲ್ಲಿ ಅನಧಿಕೃತವಾಗಿ ದನದ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಮೂಡುಬಿದಿರೆ ಪೊಲೀಸರು ಭಾನುವಾರ ಸಂಜೆ ದಾಳಿ ನಡೆಸಿದರು.

1 ನಿಮಿಷ 2

ಡಿ.ಕೆ. ಶಿವಕುಮಾರ್ ನೂತನ ಸಿ.ಎಂ : ಅಭಯಚಂದ್ರ ಜೈನ್ ಅವರಿಂದ ದೇಗುಲಗಳಲ್ಲಿ ಸೇವೆ

ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಮೂಡುಬಿದಿರೆ, ಬಪ್ಪನಾಡು, ಪೊಳಲಿ, ಕಟೀಲು ಸೇರಿದಂತೆ ವಿವಿಧ ಬಸದಿ ಹಾಗೂ ದೇವಾಲಯಗಳಲ್ಲಿ ವಿಶೇಷ ಪೂಜೆ ಮತ್ತು ಮಲ್ಲಿಗೆ ಸೇವೆ ಸಲ್ಲಿಸಿ ಅವರ ಯಶಸ್ಸಿಗಾಗಿ ಪ್ರಾರ್ಥಿಸಿದರು.

1 ನಿಮಿಷ

ಬೆಳುವಾಯಿಯಲ್ಲಿ ಬಸ್-ಕಾರು ಮುಖಮುಖಿ ಡಿಕ್ಕಿ: ವಾಹನಗಳು ಜಖಂ

ಮೂಡುಬಿದಿರೆ: ಕಾರ್ಕಳ - ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಕಾಂತಾವರ ಕ್ರಾಸ್ ಸಮೀಪ ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಾಸಕ್ಕೆ ಎರಡೂ ವಾಹನಗಳು ತೀವ್ರವಾಗಿ ಜಖಂಗೊಂಡಿವೆ.

1 ನಿಮಿಷ 1

ಕಲ್ಲಬೆಟ್ಟು ಸಹಕಾರ ಸಂಘದ ಚುನಾವಣಾ ಫಲಿತಾಂಶ ಪ್ರಕಟಣೆಗೆ ಕೋರ್ಟ್ ಹಸಿರು ನಿಶಾನೆ: ಜೂನ್ 3ರಂದು ಫಲಿತಾಂಶ

ಮೂಡುಬಿದಿರೆ: ಕಳೆದ ಒಂದೂವರೆ ವರ್ಷಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ತಾಲೂಕಿನ ಕಲ್ಲಬೆಟ್ಟು ಸೇವಾ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯ ಫಲಿತಾಂಶ ಪ್ರಕಟಣೆಗೆ ಕೊನೆಗೂ ನ್ಯಾಯಾಲಯ ಅನುಮತಿ ನೀಡಿದೆ.

1 ನಿಮಿಷ

ಪುತ್ತಿಗೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶುಭಾ ಆರ್.ಹೆಬ್ಬಾರ್ ನಿಧನ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ, ಮೂಡುಬಿದಿರೆ ಸ್ವಸ್ತಿಕ್ ಗ್ರಾಫಿಕ್ಸ್ ಮಾಲಕ ರಾಘವೇಂದ್ರ ಹೆಬ್ಬಾರ್ ಅವರ ಪತ್ನಿ, ಶುಭಾ ಆರ್.ಹೆಬ್ಬಾರ್(44) ಅನಾರೋಗ್ಯದಿಂದ ಪುತ್ತಿಗೆಯ ನಿವಾಸದಲ್ಲಿ ಬುಧವಾರ ನಿಧನರಾಗಿದ್ದಾರೆ.

1 ನಿಮಿಷ

ಬನ್ನಡ್ಕ ಸಮೀಪದ‌ಕೆಸರುಗದ್ದೆಯಲ್ಲಿ ಸ್ಕೂಟರ್-ಬೈಕ್ ಡಿಕ್ಕಿ: ರಸ್ತೆಗೆ ಓಡಿದ ದನಕ್ಕೆ ಕಾರು ಗುದ್ದಿ ಸಾವು

ಮೂಡುಬಿದಿರೆ: ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ ಸಮೀಪದ ಕೆಸರುಗದ್ದೆ ಪ್ರದೇಶದಲ್ಲಿ ಭಾನುವಾರ ಬೆಳಗ್ಗೆ ನಡೆದ ಅಪಘಾತದಲ್ಲಿ ದನವೊಂದು ಮೃತಪಟ್ಟ ಘಟನೆ ನಡೆದಿದೆ.

1 ನಿಮಿಷ

‘ಬಾಸ್’ ಎಂದಿದ್ದೇ ತಪ್ಪಾಯಿತೇ?: ಪತ್ನಿಯ ಸೀಮಂತಕ್ಕೆ ಬಂದಿದ್ದ ಯುವಕನ ಬರ್ಬರ ಹತ್ಯೆ

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚುಂಚನಹಳ್ಳಿಯ ನಿವಾಸಿ ಸುನೀಲ್ ಎಂಬುವರನ್ನು ಕ್ಷುಲ್ಲಕ ಕಾರಣಕ್ಕೆ ಹತ್ಯೆ ಮಾಡಲಾಗಿದೆ. ಗರ್ಭಿಣಿ ಪತ್ನಿಯ ಸೀಮಂತ ಕಾರ್ಯಕ್ರಮಕ್ಕೆಂದು ಬಂದಿದ್ದ ಸುನೀಲ್, ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದರು. ಇತ್ತೀಚೆಗೆ ಮದುವೆಯಾಗಿ ಆರು ತಿಂಗಳಷ್ಟೇ ಆಗಿದ್ದು, ಪತ್ನಿಯ ವೈದ್ಯಕೀಯ ವರದಿ ಪಡೆಯಲು ಊರಿಗೆ ಬಂದಿದ್ದ ಸುನೀಲ್ ವಿಧಿಯಾಟಕ್ಕೆ ಬಲಿಯಾಗಿದ್ದಾರೆ.

1 ನಿಮಿಷ

ಮೂಡುಬಿದಿರೆಯ ಕೇರ್ ಚಾರಿಟಬಲ್ ಟ್ರಸ್ಟ್ ದ್ವಿತೀಯ ವಾರ್ಷಿಕೋತ್ಸವ: ಮೇ‌31ರಂದು 500 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

ಮೂಡುಬಿದಿರೆಯ ಕೇರ್ ಚಾರಿಟಬಲ್ ಟ್ರಸ್ಟ್ ದ್ವಿತೀಯ ವಾರ್ಷಿಕೋತ್ಸವ: ಮೇ‌31ರಂದು 500 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು

1 ನಿಮಿಷ

ವಾಟ್ಸ್ಆಪ್‌ 2026 ಅಪ್ಡೇಟ್ಸ್ : ​ಫೋನ್ ನಂಬರ್ ಇಲ್ಲದೆ ಚಾಟ್ ಸೌಲಭ್ಯ​- ಫೋನ್ ನಂಬರ್ ಹೈಡ್, ಯೂಸರ್ ನೇಮ್ ರೈಡ್

ಬಿದಿರೆ ಟೆಕ್ ನ್ಯೂಸ್: ಜಗತ್ತಿನಾದ್ಯಂತ ಕೋಟ್ಯಂತರ ಜನರು ಬಳಸುವ ಜನಪ್ರಿಯ ಸಂದೇಶ ರವಾನೆ ಆಪ್ ವಾಟ್ಸ್ ಆಪ್ 2026 ರಲ್ಲಿ ಬಳಕೆದಾರರ ಭದ್ರತೆ, ಗೌಪ್ಯತೆ ಮತ್ತು ದೈನಂದಿನ ಬಳಕೆಯನ್ನು ಸುಲಭಗೊಳಿಸಲು ಕ್ರಾಂತಿಕಾರಕ ಬದಲಾವಣೆಗಳನ್ನು ತರುತ್ತಿದೆ.

3 ನಿಮಿಷ

ಬನ್ನಡ್ಕ ಅಪಘಾತ ವಲಯ ಸಹಿತ ರಾಷ್ಟ್ರೀಯ ಹೆದ್ದಾರಿ ಪರಿಶೀಲನೆ‌ ನಡೆಸಿದ ಎನ್.ಎಚ್, ಪೊಲೀಸ್ ಇಲಾಖೆ ಅಧಿಕಾರಿಗಳು: ಸುರಕ್ಷಿತ ಕ್ರಮಕ್ಕೆ ಸೂಚನೆ

ಮೂಡುಬಿದಿರೆ: ಬನ್ನಡ್ಕ ಪ್ರದೇಶದಲ್ಲಿ ಅಪಘಾತದ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪೊಲೀಸ್ ಇಲಾಖೆ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಅಪಘಾತ ವಲಯ ಸಹಿತ ವಿವಿಧ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದರು.

1 ನಿಮಿಷ

ಅಪಘಾತ ವಲಯ ಬನ್ನಡ್ಕ-ಅಮನೊಟ್ಟು ರಸ್ತೆ ಎತ್ತರಿಸುವ ಕಾಮಗಾರಿ ಆರಂಭ: ಗಡುವು ಮುಕ್ತಾಯದ ದಿನವೇ ಚಾಲನೆ

ಮೂಡುಬಿದಿರೆ: ಮಂಗಳೂರು - ಕಾರ್ಕಳ ರಾಷ್ಟ್ರೀಯ ಹೆದ್ದಾರಿ 169 ಹಾದು ಹೋಗುವ ಬನ್ನಡ್ಕ ಎಂಬಲ್ಲಿ ಅಪಘಾತ ವಲಯವೆಂದು ಕುಖ್ಯಾತಿ ಪಡೆದಿದ್ದ ಪರಿಸರದಲ್ಲಿ ರಸ್ತೆ ಎತ್ತರಿಸುವ ಕಾಮಗಾರಿ ಬುಧವಾರ ಪ್ರಾರಂಭಗೊಂಡಿದೆ.

1 ನಿಮಿಷ

ಮನನೊಂದು ಇಬ್ಬರ ಆತ್ಮಹತ್ಯೆ: ಮೂಡುಬಿದಿರೆ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲು

ಮೂಡುಬಿದಿರೆ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರತ್ಯೇಕ ಸ್ಥಳಗಳಲ್ಲಿ ಇಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಗಳು ನಡೆದಿವೆ.

1 ನಿಮಿಷ

ಬೆಳುವಾಯಿ: ಕೆಸರುಗದ್ದೆಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಜಖಂ

ಮೂಡುಬಿದಿರೆ: ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಸಮೀಪದ ಕೆಸರುಗದ್ದೆಯಲ್ಲಿ ಕಾರೊಂದು ಡಿವೈಡರ್‌ಗೆ ಬುಧವಾರ ಡಿಕ್ಕಿ ಹೊಡೆದ ಪರಿಣಾಮ ಜಖಂಗೊಂಡಿದೆ

1 ನಿಮಿಷ

ಪಡುಕೊಣಾಜೆಯಲ್ಲಿ ಸಮವಸರಣ ಸಾಹಿತ್ಯ ವೇದಿಕೆ ಉದ್ಘಾಟನೆ: 'ಹೇ ರಾಮ್' ಕವನ ಸಂಕಲನ ಬಿಡುಗಡೆ

ಮೂಡುಬಿದಿರೆ: ಪಡುಕೋಣಾಜೆಯಲ್ಲಿರುವ ಸಾಹಿತಿಗಳಾದ ಟಿಎನ್ ಖಂಡಿಗೆ-ಕವಿತಾ ಕೂಡ್ಲು ದಂಪತಿಯ 'ಕೇವಲ ಮನೆ'ಯಲ್ಲಿ ಸಮವಸರಣ ಸಾಹಿತ್ಯ ವೇದಿಕೆಯನ್ನು ಉದ್ಘಾಟಿಸಲಾಯಿತು.ಹಿರಿಯ ಸಾಹಿತಿ ನಾ.ಮೊಗಸಾಲೆ ಅವರು ಬರಡಸ 'ಹೇ ರಾಮ್' ಕವನ ಸಂಕಲನ ಬಿಡುಗಡೆ ಮಾಡಲಾಯಿತು.

1 ನಿಮಿಷ

ಗ್ರಾಮೀಣ‌ ಮಕ್ಕಳಿಗೆ ಶಿಕ್ಷಣದ ಜೊತೆ ಮನರಂಜನೆ: ಪಡುಮಾರ್ನಾಡು ಬೇಸಿಗೆ ಶಿಬಿರ ಸಂಪನ್ನ

ಮೂಡುಬಿದಿರೆ: ಇಲ್ಲಿನ ಅಚ್ಚರಕಟ್ಟೆ ಪಡುಮಾರ್ನಾಡು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಸಂಪನ್ನಗೊಂಡಿತು. ಶಿಬಿರದಲ್ಲಿ ಒಟ್ಟು 38 ಮಕ್ಕಳು ಪಾಲ್ಗೊಂಡಿದ್ದರು.

1 ನಿಮಿಷ

ಸ್ಕ್ಯಾನ್ ನೆಪದಲ್ಲಿ ಸ್ಥಳೀಯರಿಗೆ ವಂಚನೆ: ಕಡಂದಲೆ ಕ್ಯಾಂಟೀನಿನಲ್ಲಿ ಸಿಕ್ಕಿಬಿದ್ದ ಉತ್ತರ ಭಾರತ ಮೂಲದ ಕಾರ್ಮಿಕರು

ಮೂಡುಬಿದಿರೆ: ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂದಲೆ ವ್ಯಾಪ್ತಿಯ ಕೆಪಿಟಿಸಿಎಲ್‌ನಲ್ಲಿ ಕೆಲಸ ಮಾಡುತ್ತಿರುವ ಉತ್ತರ ಭಾರತ ಮೂಲದ ಕೆಲವು ಕಾರ್ಮಿಕರು ಸ್ಥಳೀಯ ಕ್ಯಾಂಟೀನ್, ಅಂಗಡಿ ಮಾಲೀಕರು ಹಾಗೂ ಇತರ ಸಾರ್ವಜನಿಕರಿಗೆ ಹಣ ಪಾವತಿಯ ಡಿಜಿಟಲ್ ಸ್ಕ್ಯಾನ್ ನೆಪದಲ್ಲಿ ವಂಚಿಸುತ್ತಿರುವುದು ಬೆಳಕಿಗೆ ಬಂದಿದೆ.

1 ನಿಮಿಷ

ವಾಲ್ಪಾಡಿಯಲ್ಲಿ ಡೆಡ್ ಬಾಡಿ: ಪಾಳುಬಿದ್ದ ಮನೆಯಲ್ಲಿ ಅನಾಥ ಶವ ಪತ್ತೆ: ಕೇರಳ ಮೂಲದ ವ್ಯಕ್ತಿ ಸಾವು ಶಂಕೆ

ಮೂಡುಬಿದಿರೆ: ವಾಲ್ಪಾಡಿ ಗ್ರಾಮ ಪಂಚಾಯತ್ ಬಳಿಯ ಮಾಡದಂಗಡಿ ಪರಿಸರದ ಪಾಳುಬಿದ್ದ ಮನೆಯೊಂದರಲ್ಲಿ ಅನಾಥ ಶವವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

1 ನಿಮಿಷ

ಮೂಡುಬಿದಿರೆ ಕ್ರಿಯೇಟರ್ಸ್ ಮೀಟ್ : ಸಾರ್ವಜನಿಕ ಸಮಸ್ಯೆಗಳ ಪರಿಹಾರಕ್ಕೆ ಡಿಜಿಟಲ್ ವೇದಿಕೆ

ಮೂಡುಬಿದಿರೆ: ಸಾಮಾಜಿಕ ಜಾಗೃತಿ, ಸಾರ್ವಜನಿಕ ಸಮಸ್ಯೆಗಳು ಹಾಗೂ ಮೂಡುಬಿದಿರೆಯ ಸಕಾರಾತ್ಮಕ ಅಭಿವೃದ್ಧಿ ಕುರಿತು ಚರ್ಚಿಸುವ ಉದ್ದೇಶದಿಂದ ನಮ್ಮ ಮೂಡುಬಿದಿರೆ ಫೋರಂ ವತಿಯಿಂದ ಇತ್ತೀಚೆಗೆ ಮೂಡುಬಿದಿರೆಯ ಅರಿಹಂತ್ ಆಹಾರ ಪಾರ್ಟಿ ಹಾಲ್‌ನಲ್ಲಿ ಕ್ರಿಯೇಟರ್ಸ್ ಮೀಟ್ ಕಾರ್ಯಕ್ರಮ ಆಯೋಜಿಸಲಾಗಿತ್ತು.

1 ನಿಮಿಷ

ಮೂಡುಬಿದಿರೆಯಲ್ಲಿ ಜಿಲ್ಲಾ ಮಟ್ಟದ ಗಾಣಿಗರ ಕ್ರೀಡಾಕೂಟ: ಅಂತರರಾಷ್ಟ್ರೀಯ ಈಜುಪಟು ಶ್ರೀಲಕ್ಷ್ಮಿ ಗಾಣಿಗಗೆ ಗೌರವ- ಸಂಘಟನೆಗೆ ಕ್ರೀಡೆಗಳು ಪೂರಕ-ಶಂಕರ್ ಕೋಟ್ಯಾನ್mp

ಮೂಡುಬಿದಿರೆ: ಸಪಳಿಗರ ಯಾನೆ ಗಾಣಿಗರ ಸೇವಾ ಸಂಘ, ಗಾಣಿಗರ ಯುವ ವೇದಿಕೆ ಹಾಗೂ ಗಾಣಿಗರ ಮಹಿಳಾ ವೇದಿಕೆ ಮೂಡುಬಿದಿರೆ ವತಿಯಿಂದ ಶ್ರೀ ಧವಳಾ ಕಾಲೇಜು ಕ್ರೀಡಾಂಗಣದಲ್ಲಿ ಶನಿವಾರ ಜಿಲ್ಲಾ ಮಟ್ಟದ ಪುರುಷರ ವಾಲಿಬಾಲ್, ಮಹಿಳೆಯರ ತ್ರೋಬಾಲ್ ಹಾಗೂ ಶಟ್ಲ್ ಪಂದ್ಯಾಟ ಜರುಗಿತು.

2 ನಿಮಿಷ

ಬನ್ನಡ್ಕದಲ್ಲಿ ಸರ್ವಿಸ್ ರಸ್ತೆ ಸಂಪರ್ಕ: ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರಿಗೆ ಸಂಸದ ಬ್ರಿಜೇಶ್ ಚೌಟ ತುರ್ತು ಮನವಿ

ಮೂಡುಬಿದಿರೆ: ಸಾಣೂರು–ಬಿಕಾರ್ನಕಟ್ಟೆ ಯೋಜನೆಯಡಿ ಬರುವ ಎನ್‌ಎಚ್-169ರ ಬನ್ನಡ್ಕ ಪ್ರದೇಶದಲ್ಲಿ ಅಪೂರ್ಣವಾಗಿರುವ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿಯನ್ನು ತಕ್ಷಣ ಕೈಗೆತ್ತಿಕೊಳ್ಳುವಂತೆ ಸಂಸದ ಬ್ರಿಜೇಶ್ ಚೌಟ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದು ವಿನಂತಿಸಿದ್ದಾರೆ.

1 ನಿಮಿಷ

ನೆಲ್ಲಿಕಾರು ಚರ್ಚ್ ಬಳಿ ರಾಜ್ಯ ಹೆದ್ದಾರಿಗೆ ಬಿದ್ದ ಮರ ವಿದ್ಯುತ್ ಕಂಬಗಳು: ಸಂಚಾರ ವ್ಯತ್ಯಯ, ಗ್ರಾಮದ ಮನೆ, ಕೃಷಿಗೆ ಹಾನಿ

ಮೂಡುಬಿದಿರೆ: ತಾಲೂಕಿನಾದ್ಯಂತ ಸಂಭವಿಸಿದ ವಿಪರೀತ ಗಾಳಿ ಮಳೆಗೆ ಉಡುಪಿ ಧರ್ಮಸ್ಥಳ ರಾಜ್ಯ ಹೆದ್ದಾರಿಯ ನೆಲ್ಲಿಕಾರು ಚರ್ಚ್ ಬಳಿ ಬೃಹತ್ ಮರಗಳು ರಸ್ತೆಗೆ ಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನೆಲ್ಲಿಕಾರು ಪರಿಸರದಲ್ಲಿ ಭಾರಿ ಗಾಳಿಗೆ 10ಕ್ಕೂ ಅಧಿಕ ಮರಗಳು ಧರೆಗುರುಳಿವೆ.

1 ನಿಮಿಷ

ಮೂಡುಬಿದಿರೆ ತಾಲೂಕಿನಲ್ಲಿ ಸಿಡಿಲಾಘಾತ : ಮಾರೂರು ಗ್ರಾಮದಲ್ಲಿ ಇಬ್ಬರಿಗೆ

ಮೂಡುಬಿದಿರೆ: ತಾಲೂಕಿನ ಮಾರೂರು ಗ್ರಾಮದ ಮೆಲಂದಗುಡ್ಡೆಯಲ್ಲಿ ಎರಡು ಮನೆಗಳಿಗೆ ಸಿಡಿಲು ಬಡಿದ ಪರಿಣಾಮ ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಜಯಂತ್ ಮತ್ತು ಕವಿತಾ ಗಾಯಗೊಂಡವರಾಗಿದ್ದು, ಸಿಡಿಲಿನ ತೀವ್ರತೆಗೆ ಮನೆಗಳಿಗೆ ಹಾನಿಯಾಗಿದೆ.

1 ನಿಮಿಷ

ಬನ್ನಡ್ಕ- ಕೆಸರುಗದ್ದೆ ಹೈವೇಯಲ್ಲಿ ಮತ್ತೆ ಅಪಘಾತ: ರಸ್ತೆ ವಿಭಜಕಕ್ಕೆ ಗುದ್ದಿ ಜಖಂಗೊಂಡ ಕಾರು

ಮೂಡುಬಿದಿರೆ: ಕಾರ್ಕಳ- ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ- ಕೆಸರುಗದ್ದೆ ಮಾರ್ಗದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಜಖಂಗೊಂಡಿದೆ.

1 ನಿಮಿಷ

ಮೂಡುಬಿದಿರೆ: ಆರೋಗ್ಯ ರಕ್ಷಾ ಸಮಿತಿಗೆ ನೂತನ ಸದಸ್ಯರಾಗಿ ಸುರೇಶ್ ಪ್ರಭು, ರಮೇಶ್ ಎಸ್. ಶೆಟ್ಟಿ, ಸುರೇಶ್ ದೇವಾಡಿಗ,ಸೂರಜ್ ಕರ್ಕೇರಾ, ಕಿರಣ್ ಕುಮಾರ್, ಸುಪ್ರಿಯಾ ಶೆಟ್ಟಿ ನೇಮಕ

ಮೂಡುಬಿದಿರೆ: ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರನ್ನು ನೇಮಕ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಿದ್ದಾರೆ..

1 ನಿಮಿಷ

ನೀಟ್ ಪರೀಕ್ಷೆ ರದ್ದು-ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ-ರಾಜ್ಯಗಳಿಗೇ ಸಿಗಲಿ ಪರೀಕ್ಷಾ ಹಕ್ಕು: ಕೆಪಿಸಿಸಿ ವಕ್ತಾರ ಪದ್ಮಪ್ರಸಾದ್ ಜೈನ್

ದೇಶಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ 'ನೀಟ್-ಯುಜಿ 2026' ಪರೀಕ್ಷೆಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವು ಆಡಳಿತಾತ್ಮಕ ವೈಫಲ್ಯ ಮಾತ್ರವಲ್ಲ, ದೇಶದ ಯುವಜನತೆಗೆ ಬಗೆದ ಕ್ರೂರ ದ್ರೋಹವಾಗಿದೆ

2 ನಿಮಿಷ

ಅಲಂಗಾರು ಮೌಂಟ್ ರೋಸರಿ ಆಶ್ರಮದಲ್ಲಿ ಕಾಂಗ್ರೆಸ್ ಕಾನೂನು ವಿಭಾಗದಿಂದ ಡಿಕೆಶಿ ಹುಟ್ಟುಹಬ್ಬ ಆಚರಣೆ

ಅಲಂಗಾರು ಮೌಂಟ್ ರೋಸರಿ ಆಶ್ರಮದಲ್ಲಿ ಕಾಂಗ್ರೆಸ್ ಕಾನೂನು ವಿಭಾಗದಿಂದ ಡಿಕೆಶಿ ಹುಟ್ಟುಹಬ್ಬ ಆಚರಣೆ

1 ನಿಮಿಷ

ಮೂಡುಬಿದಿರೆ: ಕಾರಿನಲ್ಲಿ ಜಾನುವಾರು ಅಕ್ರಮ ಸಾಗಾಟ - ಇಬ್ಬರು ಆರೋಪಿಗಳ ಬಂಧನ

ಮೂಡುಬಿದಿರೆ: ಕಾರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ.

1 ನಿಮಿಷ

ಮೂಡುಬಿದಿರೆಯಲ್ಲಿ ಮೇ 17ಕ್ಕೆ ನಾದ ಧ್ಯಾನ ಚಕ್ರ ಯಜ್ಞ: ಉಚಿತ ಧ್ಯಾನ ತರಬೇತಿ-ಒತ್ತಡ ಮುಕ್ತ ಜೀವನಕ್ಕಾಗಿ 5,000 ಮಂದಿಯಿಂದ ಸಮೂಹ ಧ್ಯಾನದ ನಿರೀಕ್ಷೆ

ಮೂಡುಬಿದಿರೆ: ಪಿರಮಿಡ್ ಸ್ಪಿರಿಚುಯಲ್ ಸೊಸೈಟೀಸ್ ಮೂವ್‌ಮೆಂಟ್ (ಪಿಎಸ್‌ಎಸ್‌ಎಂ), ಬೆಂಗಳೂರಿನ ಪಿರಮಿಡ್ ವರ್ಲ್ಡ್ ಫೌಂಡೇಶನ್ ಹಾಗೂ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಸಹಯೋಗದಲ್ಲಿ ನಾಡ ಧ್ಯಾನ ಚಕ್ರ-8 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮೂಡುಬಿದಿರೆಯ ಆಳ್ವಾಸ್ ಕ್ಯಾಂಪಸ್‌ನಲ್ಲಿರುವ ಕೃಷಿ ಸಿರಿ ಸಭಾಂಗಣದಲ್ಲಿ ಮೇ 17ರ ಭಾನುವಾರ ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಈ ಶಿಬಿರ ನಡೆಯಲಿದೆ.

1 ನಿಮಿಷ

ವಾಲ್ಪಾಡಿ: ಮರ ಬಿದ್ದು ಮಹಿಳೆಗೆ ಗಾಯ: ಕೃಷಿ ಭೂಮಿ ,ಮನೆಗಳಿಗೆ ಭಾರೀ ಹಾನಿ

ಮೂಡುಬಿದಿರೆ: ವಾಲ್ಪಾಡಿ ಗ್ರಾಮದಲ್ಲಿ ಗಾಳಿ ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮನೆ ಹಾಗೂ ಕೃಷಿ ಭೂಮಿಗೆ ಹಾನಿಯಾದ ಘಟನೆ ಸಂಭವಿಸಿದೆ.

1 ನಿಮಿಷ

ನಿವೃತ್ತ ಮುಖ್ಯ ಶಿಕ್ಷಕಿ ಗಿರಿಜ ಹೆಗ್ಡೆ ನಿಧನ

ಮೂಡುಬಿದಿರೆ: ನಿವೃತ್ತ ಮುಖ್ಯ, ಹೊಸಬೆಟ್ಟು ಪಕಿದಬೆಟ್ಟು ದಿ.ಶೀನಪ್ಪ ಹೆಗ್ಡೆ ಅವರ ಪತ್ನಿ, ಕಾರ್ಕಳ ಅತ್ತೂರು ಹಲ್ಮೆಟ್ಟು ಗಿರಿಜಾ ಎಸ್‌ ಹೆಗ್ಡೆ (88)ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ನಿಧನರಾದರು.

1 ನಿಮಿಷ

ನೆಲ್ಲಿಕಾರು, ಮಾಂಟ್ರಾಡಿಯಲ್ಲಿ ಗಾಳಿ ಮಳೆಗೆ ಎರಡು ಮನೆಗಳಿಗೆ ಹಾನಿ, 8ಕ್ಕೂ ಅಧಿಕ‌ ಮರಗಳು ಧರೆಗೆ

ಮೂಡುಬಿದಿರೆ: ತಾಲೂಕಿನ ನೆಲ್ಲಿಕಾರು ಮತ್ತು ಮಾಂಟ್ರಾಡಿ ಗ್ರಾಮಗಳಲ್ಲಿ ಗುರುವಾರ ಬೀಸಿದ ಭಾರೀ ಗಾಳಿ ಮಳೆಗೆ ಎರಡು ಮನೆಗಳು ಜಖಂಗೊಂಡಿದ್ದು, ಎಂಟಕ್ಕೂ ಅಧಿಕ ಮರಗಳು ಧರೆಗುರುಳಿವೆ.

1 ನಿಮಿಷ

ಐಪಿಎಲ್ : ಸಿ.ಎಸ್.ಕೆ ಪರ ಆಡಲಿದ್ದಾರೆ ಮಂಗಳೂರು ಮೂಲದ ಆಲ್‌ರೌಂಡರ್ ಮ್ಯಾಕ್ನೀಲ್ ಹ್ಯಾಡ್ಲಿ ನೊರೊನ್ಹಾ

ಮಂಗಳೂರು: ಐಪಿಎಲ್ 2026ರ ಉಳಿದ ಪಂದ್ಯಗಳಿಗಾಗಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡವು ಮಂಗಳೂರು ಮೂಲದ ಪ್ರತಿಭಾವಂತ ಆಲ್‌ರೌಂಡರ್ ಮ್ಯಾಕ್ನೀಲ್ ಹ್ಯಾಡ್ಲಿ ನೊರೊನ್ಹಾ ಅವರನ್ನು ಅಧಿಕೃತವಾಗಿ ತನ್ನ ತೆಕ್ಕೆಗೆ ಸೇರಿಸಿಕೊಂಡಿದೆ.

1 ನಿಮಿಷ 1

ಮೂಡುಬಿದಿರೆ ವಿವಿಧೆಡೆ ನಾಲ್ಕು‌‌ದಿನಗಳಿಂದ ವಿದ್ಯುತ್ ವ್ಯತ್ಯಯ - ಮೆಸ್ಕಾಂ ಕಚೇರಿಗೆ ಸಾರ್ವಜನಿಕರ ಮುತ್ತಿಗೆ

ಮೂಡುಬಿದಿರೆ: ಪುರಸಭಾ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಬುಧವಾರ ರಾತ್ರಿ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

1 ನಿಮಿಷ

ಬನ್ನಡ್ಕ: ಗೂಡಾಂಗಡಿ ಮೇಲೆ ಬಿದ್ದ ಬೃಹತ್ ಮರ: ತಪ್ಪಿದ ಭಾರಿ ಅನಾಹುತ

ಮೂಡುಬಿದಿರೆ: ಬನ್ನಡ್ಕ ಬಳಿ ರಾತ್ರಿ ಬೀಸಿದ ಭಾರಿ ಬಿರುಗಾಳಿಗೆ ಬೃಹತ್ ಗಾತ್ರದ ಗೋಲಿ ಮರವೊಂದು ಧರೆಗುರುಳಿದೆ. ಮರ ಬಿದ್ದ ರಭಸಕ್ಕೆ ಅದರ ಕೆಳಗಿದ್ದ ನಾರಾಯಣ ದೇವಾಡಿಗ ಎಂಬವರ ಗೂಡಾಂಗಡಿ ಸಂಪೂರ್ಣವಾಗಿ ಜಖಂಗೊಂಡಿದೆ.

1 ನಿಮಿಷ

ಮೂಡುಬಿದಿರೆ: ಗಾಳಿ ಮಳೆಗೆ ಆಲಂಗಾರಿನಲ್ಲಿ ಮನೆಗಳಿಗೆ ಹಾನಿ: ಓರ್ವರಿಗೆ ಗಾಯ

ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಆಲಂಗಾರು ಪರಿಸರದ ಮಾರ್ಪಾಡಿ ಚಂದ್ರಪುರ ಮತ್ತು ಉಳಿಯ ಪ್ರದೇಶಗಳಲ್ಲಿ ಮಂಗಳವಾರ ರಾತ್ರಿ ಬೀಸಿದ ಭಾರಿ ಗಾಳಿ ಮಳೆಗೆ ಹಲವಾರು ಮನೆಗಳು ಹಾನಿಗೊಂಡಿದೆ.

1 ನಿಮಿಷ

ಗಾಳಿಮಳೆಗೆ ಪಡುಮಾರ್ನಾಡಿನಲ್ಲಿ ವ್ಯಾಪಕ ಹಾನಿ: ವಿದ್ಯುತ್ ಕಂಬ, ಮರಗಳು ಧರೆಗೆ-ಹಲವು ಮನೆಗಳಿಗೆ ಹಾನಿ

ಮೂಡುಬಿದಿರೆ: ಮಂಗಳವಾರ ಬೀಸಿದ ಭಾರಿ ಗಾಳಿಮಳೆಗೆ ಪಡುಮಾರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧೆಡೆ ಮನೆಗಳಿಗೆ ಹಾನಿಯಾಗಿದ್ದು, ಮರ ಹಾಗೂ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.

1 ನಿಮಿಷ

ಬನ್ನಡ್ಕ ಅಪಘಾತ ವಲಯ: ಸುರಕ್ಷತಾ ಕ್ರಮಕ್ಕೆ ಅಧಿಕಾರಿಗಳಿಗೆ ಸಂಸದರಿಂದ ಸೂಚನೆ

ಮಂಗಳೂರು-ಮೂಡುಬಿದಿರೆ-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ ಪ್ರದೇಶದಲ್ಲಿ ಪದೇ ಪದೇ ಸಂಭವಿಸುತ್ತಿರುವ ರಸ್ತೆ ಅಪಘಾತಗಳ ತಡೆಗೆ ಸಂಬಂಧಿಸಿದಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಮಕ್ಷಮದಲ್ಲಿ ಸಾಯಂಕಾಲ ಮಹತ್ವದ ಸಭೆ ನಡೆಯಿತು.

1 ನಿಮಿಷ

ಮೂಡುಬಿದಿರೆ: ಬಸವನಕಜೆಯಲ್ಲಿ ತೆಂಗಿನ ಮರ ಬಿದ್ದು ಮನೆಗೆ ಹಾನಿ

ಪಡುಮರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಣಕಜೆ ಎಂಬಲ್ಲಿ ಮಂಗಳವಾರ ರಾತ್ರಿ ಬೀಸಿದ ಭಾರಿ ಗಾಳಿ ಮಳೆಗೆ ತೆಂಗಿನಮರವೊಂದು ಮನೆಯ ಮೇಲೆ ಬಿದ್ದು ಹಾನಿಯಾದ ಘಟನೆ ಸಂಭವಿಸಿದೆ.

1 ನಿಮಿಷ

ಗಾಳಿಮಳೆ: ಮೂಡುಬಿದಿರೆ ಬಿರಾವಿನಲ್ಲಿ ಮರ ಬಿದ್ದು ಹಂಚಿನ ಮನೆಗೆ ಭಾಗಶಃ ಹಾನಿ

ಮೂಡುಬಿದಿರೆ: ಹೊಸಬೆಟ್ಟು ಗ್ರಾಮದ ಬಿರಾವು ಎಂಬಲ್ಲಿ ಆಕಸ್ಮಿಕವಾಗಿ ಮರವೊಂದು ಮನೆಯ ಮೇಲೆ ಉರುಳಿ ಬಿದ್ದು ಹಂಚಿನ ಛಾವಣಿ ಜಖಂಗೊಂಡಿದೆ

1 ನಿಮಿಷ

ಬನ್ನಡ್ಕ ಹೈವೇಯಲ್ಲಿ ಮತ್ತೆ ಅಕ್ಸಿಡೆಂಟ್: ಬನ್ನಡ್ಕ- ಕೆಸರ್ಗದ್ದೆ ರಸ್ತೆಯಲ್ಲಿ ಕಾರು- ಪಿಕ್‌ಅಪ್ ಡಿಕ್ಕಿ

ಮೂಡುಬಿದಿರೆ: ಬನ್ನಡ್ಕ- ಕೆಸರ್ಗದ್ದೆ ರಸ್ತೆಯಲ್ಲಿ ಸೋಮವಾರ ಸಂಜೆ ಕಾರು ಮತ್ತು ಪಿಕ್‌ಅಪ್ ವಾಹನಗಳ ನಡುವೆ ಅಪಘಾತ ಸಂಭವಿಸಿದೆ.

1 ನಿಮಿಷ

ಅಕ್ಸಿಡೆಂಟ್ ಸ್ಪಾಟ್ ಬನ್ನಡ್ಕ ಹೆದ್ದಾರಿಯಲ್ಲಿ ಮತ್ತೆ ಅಪಘಾತ:‌ ಕಾರು ಅಪಘಾತ: ಅವೈಜ್ಞಾನಿಕ ಡೈವರ್ಸನ್ ವಿರುದ್ಧ ಆಕ್ರೋಶ

ಮೂಡುಬಿದಿರೆ: ಇಲ್ಲಿನ ಬನ್ನಡ್ಕ ಹೆದ್ದಾರಿಯ ಫ್ಲೈಓವರ್ ಬಳಿ ಭಾನುವಾರ ರಾತ್ರಿ ರಸ್ತೆ ಡೈವರ್ಸನ್ ಕಲ್ಲಿಗೆ ಕಾರು ಡಿಕ್ಕಿ ಹೊಡೆದು ಜಖಂಗೊಂಡಿದೆ. ಕಾರ್ಕಳ ಕಡೆಯಿಂದ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆಯ ತಡೆಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಜಖಂಗೊಂಡಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.

1 ನಿಮಿಷ

ದೈವದ ಕೋಲೋತ್ಸವದ ಸಂದರ್ಭ ಹೃದಯಾಘಾತ: ಬಿರಾವು ನಿವಾಸಿ ಜಯಂತ್ ನಿಧನ

ಹೊಸಬೆಟ್ಟು ಗ್ರಾಮದ ಬಿರಾವಿನಲ್ಲಿ ಭಾನುವಾರ ನೆರೆಕರೆಯ ಸಂಬಂಧಿಕರ ಮನೆಯಲ್ಲಿರುವ ಕೋಲ ನಡೆಯುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತ ಸಂಭವಿಸಿ ಬಿರಾವು ನಿವಾಸಿ ಜಯಂತ್ (55) ಮೃತಪಟ್ಟಿದ್ದಾರೆ.

1 ನಿಮಿಷ

ಬೆಳುವಾಯಿ: ಕೆಸರುಗದ್ದೆ ಬಳಿ ಕಾರು-ತೂಫಾನ್ ವಾಹನ ಡಿಕ್ಕಿ

ಮೂಡುಬಿದಿರೆ: ಬೆಳುವಾಯಿ ಸಮೀಪದ ಕೆಸರುಗದ್ದೆ ವಾಸಪ್ಪ ಹೋಟೆಲ್ ಮುಂಭಾಗದ ಕ್ರಾಸ್‌ನಲ್ಲಿ ಕಿಯಾ ಕಾರು ಹಾಗೂ ತೂಫಾನ್ ವಾಹನದ ನಡುವೆ ಅಪಘಾತ ಸಂಭವಿಸಿದೆ.

1 ನಿಮಿಷ

ಎನ್‌ಡಿಎ ಪರೀಕ್ಷೆ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಧನೆ: ನಾಲ್ವರು ವಿದ್ಯಾರ್ಥಿಗಳು ಮುಂದಿನ ಹಂತಕ್ಕೆ ಆಯ್ಕೆ

ರಾಷ್ಟ್ರೀಯ ರಕ್ಷಣಾ ಪಡೆ ಸೇರಬಯಸುವವರಿಗಾಗಿ ಕೇಂದ್ರ ಲೋಕಸೇವಾ ಆಯೋಗ ನಡೆಸಿದ ಎನ್‌ಡಿಎ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸುಶ್ಚಿತ್ ಗಿರೀಶ್ ಗೌಡ, ಸುನಿಲ್ ಅಮಿತ್ ಗೋಕಾಕ, ಅಭಿಷೇಕ್ ಮೂಕಿ ಮತ್ತು ನಾಗದೇವ ಎಂ.ಟಿ. ತೇರ್ಗಡೆಗೊಂಡು ಮುಂದಿನ ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.

1 ನಿಮಿಷ 1

ಮೂಡುಬಿದಿರೆ ಬಿಲ್ಲವ ಸಂಘದಲ್ಲಿ ‘ಬೆಳಕು 2026’: ಉದ್ಯೋಗಾರ್ಹತಾ ಕಾರ್ಯಾಗಾರ- ದಿಶಾ ಪೂಜಾರಿ ಮುಂದಿನ ಶಿಕ್ಷಣಕ್ಕೆ ಬೆಂಗಳೂರು ಬಿಲ್ಲವ ಅಸೋಸಿಯೇಷನ್ ನೆರವು

ಮೂಡುಬಿದಿರೆ: ಬಿಲ್ಲವ ಅಸೋಸಿಯೇಷನ್ ಬೆಂಗಳೂರು ಮತ್ತು ಬ್ರಹ್ಮಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮೂಡುಬಿದಿರೆ ಸಂಯುಕ್ತ ಆಶ್ರಯದಲ್ಲಿ ಸ್ಪಾರ್ಕ್ ಬಿಲ್ಲವ ವೃತ್ತಿಪರರ ಸಮಿತಿ ಬೆಂಗಳೂರು ವತಿಯಿಂದ ‘ಬೆಳಕು - 2026 ಯಶಸ್ಸಿನ ಮಾರ್ಗಗಳು’ ಎನ್ನುವ ಮಹಾಶಿಕ್ಷಣ, ವೃತ್ತಿ ಮಾರ್ಗದರ್ಶನ ಹಾಗೂ ಉದ್ಯೋಗಾರ್ಹತಾ ಕಾರ್ಯಾಗಾರ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶನಿವಾರ ನಡೆಯಿತು.

1 ನಿಮಿಷ

ಎಸ್.ಎಸ್.ಎಲ್.ಸಿ: ಮೂಡುಬಿದಿರೆ ತಾಲೂಕಿಗೆ ಪ್ರಥಮ ಸ್ಥಾನಿಯಾಗಿರುವ ಶಾದ್ವಿಗೆ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದಿಂದ ಸನ್ಮಾನ

ಮೂಡುಬಿದಿರೆ:‌ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶಾದ್ವಿ ಅವರಿಗೆ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಮೂಡುಬಿದಿರೆ ತಾಲೂಕು ಘಟಕದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

1 ನಿಮಿಷ

ಎರಡನೇ ಬಾರಿ ‘ಕನಕ ಪುರಸ್ಕಾರ’ ಪಡೆದ ಮೂಡುಬಿದಿರೆಯ ಯುವ ಗಾಯಕ ನಿಹಾಲ್

ಮೂಡುಬಿದಿರೆ: ಮಂಗಳೂರು ವಿವಿ ಕನಕದಾಸ ಅಧ್ಯಯನ ಪೀಠ ಹಾಗೂ ಕನಕದಾಸ ಸಂಶೋಧನಾ ಕೇಂದ್ರ ನೀಡುವ ಪ್ರತಿಷ್ಠಿತ ಕನಕ ಪುರಸ್ಕಾರವನ್ನು ಮೂಡುಬಿದಿರೆಯ ಉದಯೋನ್ಮುಖ ಗಾಯಕ ನಿಹಾಲ್ ಕಾಲೇಜು ವಿಭಾಗದಲ್ಲಿ ಆಯ್ಕೆಯಾಗಿದ್ದು, ಅವರಿಗೆ ಪುರಸ್ಕಾರ ಪ್ರದಾನ ಮಾಡಲಾಯಿತು.

1 ನಿಮಿಷ

ಬನ್ನಡ್ಕದಲ್ಲಿ ಖಾಸಗಿ ಬಸ್ ಪಲ್ಟಿ, ಸ್ಕೂಟರಿಗೆ ಡಿಕ್ಕಿ: ಸ್ಕೂಟರ್ ಸಹಸವಾರೆ ದುರ್ಮರಣ

ಮೂಡುಬಿದಿರೆ: ಬನ್ನಡ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಖಾಸಗಿ ಬಸ್ ಪಲ್ಟಿಯಾಗುವ ವೇಳೆ ಸ್ಕೂಟರ್‌ಗೆ ಡಿಕ್ಕಿ ಹೊಡೆದು, ಸ್ಕೂಟರ್‌ನಲ್ಲಿದ್ದ ಮಹಿಳಾ ಸಹಸವಾರೆ ಮೃತಪಟ್ಟಿದ್ದಾರೆ.

1 ನಿಮಿಷ

ಮೂಡುಬಿದಿರೆ: ಬನ್ನಡ್ಕದಲ್ಲಿ ಖಾಸಗಿ ಬಸ್ ಪಲ್ಟಿ: ಸ್ಕೂಟರ್ ಸವಾರನಿಗೆ ಗಾಯ

ಮೂಡುಬಿದಿರೆ: ಕಾರ್ಕಳದಿಂದ ಮಂಗಳೂರಿಗೆ ತೆರಳುತ್ತಿದ್ದ ವಿಶಾಲ್ ಹೆಸರಿನ ಖಾಸಗಿ ಬಸ್ ಬನ್ನಡ್ಕ ಸೋನ್ಸ್ ಫಾರ್ಮ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ

1 ನಿಮಿಷ

ಮೂಡುಬಿದಿರೆ: ಪಾರ್ಕಿಂಗ್ ಮಾಡುತ್ತಿದ್ದ ಕಾರಿಗೆ ಟೆಂಪೋ ಟ್ರಾವೆಲರ್ ಡಿಕ್ಕಿ: ಕಾರಿನ ಹಿಂಭಾಗ ಜಖಂ, ಅಪಾಯದಿಂದ ಪಾರಾದ ಪ್ರಯಾಣಿಕರು

ಮೂಡುಬಿದಿರೆ: ಇಲ್ಲಿನ ಸಮಗಾರಗುಂಡಿ ಸಮೀಪ ಬಲ್ಲಾಳ್ ಹೋಟೆಲ್ ಎದುರು ಕಾರು ಪಾರ್ಕಿಂಗ್ ಮಾಡುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದ ಘಟನೆ ನಡೆದಿದೆ.

1 ನಿಮಿಷ

ಮೂಡುಬಿದಿರೆ: ಯಕ್ಷಗಾನ ಹವ್ಯಾಸಿ ಭಾಗವತ ಸಂಪಿಗೆ ಮಾಧವ ಆಚಾರ್ ನಿಧನ

ನಂದಿಕೂರು ಉಷ್ಣ ವಿದ್ಯುತ್ ಸ್ಥಾವರದ ನಿವೃತ್ತ ಉದ್ಯೋಗಿ, ಪ್ರಸಿದ್ಧ ಹವ್ಯಾಸಿ ಯಕ್ಷಗಾನ ಭಾಗವತ ಸಂಪಿಗೆ ಮಾಧವ ಆಚಾರ್ ಶನಿವಾರ ಬೆಳಿಗ್ಗೆ ನಿಧನರಾದರು. 60 ವರ್ಷ ಪ್ರಾಯದ ಅವರು ಇತ್ತೀಚೆಗಷ್ಟೇ ವೃತ್ತಿಜೀವನದಿಂದ ನಿವೃತ್ತರಾಗಿದ್ದರು. ಮೃತರು ಪತ್ನಿ ಹಾಗೂ ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಇಬ್ಬರು ಪುತ್ರರನ್ನು ಅಗಲಿದ್ದಾರೆ.

1 ನಿಮಿಷ

ನಿಡ್ಡೋಡಿಯಲ್ಲಿ ಧರೆಗುರುಳಿದ ಮರ-ವಿದ್ಯುತ್ ಕಂಬ, ಸಂಚಾರ ಸ್ಥಗಿತ – ವಿದ್ಯುತ್ ವ್ಯತ್ಯಯ!

ಕಲ್ಲಮುಂಡ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಡ್ಡೋಡಿ ದಡ್ಡು ಪೆಟ್ರೋಲ್ ಬಂಕ್ ಸಮೀಪ, ಮೂಲ್ಕಿ-ಮೂಡುಬಿದಿರೆ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಗಾತ್ರದ ಗಣಪತಿಕಾಯಿ ಮರ ಉರುಳಿ ಬಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ. ಶುಕ್ರವಾರ ಸಂಜೆ ಸುಮಾರು 6 ಗಂಟೆಗೆ ಈ ಘಟನೆ ನಡೆದಿದ್ದು, ಮರ ಬೀಳುವ ರಭಸಕ್ಕೆ ಸಮೀಪದಲ್ಲಿದ್ದ ವಿದ್ಯುತ್ ಕಂಬ ಮುರಿದು ಬಿದ್ದಿದೆ.

1 ನಿಮಿಷ

ಮೂಡುಬಿದಿರೆ: ಭಿಕ್ಷಾಟನೆ ಮಾಡುತ್ತಿದ್ದ ಇಬ್ಬರು ನಿರಾಶ್ರಿತರ ಕೇಂದ್ರಕ್ಕೆ: ಸಮಾಜ ಕಲ್ಯಾಣ ಇಲಾಖೆ ಕಾರ್ಯಾಚರಣೆ

ಮೂಡುಬಿದಿರೆ: ಇಲ್ಲಿನ ಪೇಟೆ ಹಾಗೂ ಬಸ್ ನಿಲ್ದಾಣದಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ಇಬ್ಬರನ್ನು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ನಿರಾಶ್ರಿತರ ಕೇಂದ್ರಕ್ಕೆ ಸೇರಿಸಿದ್ದಾರೆ.

1 ನಿಮಿಷ

‘ಸ್ಪಾರ್ಕ್-2026’: ಸಮಗ್ರ ದ್ವಿತೀಯ ಪ್ರಶಸ್ತಿ ಮುಡಿಗೇರಿಸಿಕೊಂಡ ಧವಲಾ ಕಾಲೇಜು

ಮಂಗಳೂರಿನ ಸ್ವಸ್ತಿಕಾ ನ್ಯಾಷನಲ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ‘ಸ್ಪಾರ್ಕ್-2026’ ಸ್ಪರ್ಧೆಯಲ್ಲಿ ಮೂಡುಬಿದಿರೆಯ ಧವಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ ಸಮಗ್ರ ದ್ವಿತೀಯ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

1 ನಿಮಿಷ

ಹಲಸು ಪ್ರಿಯರಿಗೆ ಸವಿಯಾದ ಔತಣ: ಮೇ 8ರಿಂದ ಮೂಡುಬಿದಿರೆಯಲ್ಲಿ ಹಲಸು ಮೇಳಕ್ಕೆ ಆಮಂತ್ರಣ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ, ಪವರ್ ಫ್ರೆಂಡ್ಸ್ ಬೆದ್ರ, ವಂಶಿ ಇವೆಂಟ್ಸ್, ಬೆನಕ ಇವೆಂಟ್ಸ್ ಹಾಗೂ ಜೆಸಿಐ ಮೂಡುಬಿದಿರೆ ತ್ರಿಭುವನ್ ಇವರ ಸಂಯುಕ್ತ ಆಶ್ರಯದಲ್ಲಿ ಮೇ 8, 9 ಮತ್ತು 10ರಂದು ಮೂರು ದಿನಗಳ ಕಾಲ "ಬೃಹತ್ ಹಲಸು ಮೇಳ" ನಡೆಯಲಿದೆ ಎಂದು ವಂಶಿ ಇವೆಂಟ್ಸ್ ಮಾಲಕಿ ರಮಿತಾ ಸೂರ್ಯವಂಶಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

2 ನಿಮಿಷ

ಬೇಸಿಗೆಯ ಸೆಕೆಗೆ ಬ್ರೇಕ್ : ಮೇ 6ರಿಂದ ಮೂಡುಬಿದಿರೆಯಲ್ಲಿ ಮಳೆಯಾಗುವ ಸಾಧ್ಯತೆ!

ಕರಾವಳಿಯ ಪ್ರಮುಖ ನಗರ ಮೂಡುಬಿದಿರೆ ಮತ್ತು ಸುತ್ತಮುತ್ತಲಿನ ಪರಿಸರದಲ್ಲಿ ಮೇ 6 ರಿಂದ ಹವಾಮಾನದಲ್ಲಿ ಗಮನಾರ್ಹ ಬದಲಾವಣೆಯಾಗಲಿದ್ದು, ಒಂದು ವಾರ ಕಾಲ ಮಳೆ ಬರುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

1 ನಿಮಿಷ

ಮೂಡುಬಿದಿರೆ: ಶ್ರೀರಾಮ ಮಂದಿರ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಮೆರವಣಿಗೆ

ಮೂಡುಬಿದಿರೆ: ಇಲ್ಲಿನ ಶ್ರೀ ರಾಮಪುರ ಗೌರಿಕೆರೆಯ ದೇವಾಡಿಗರ ಸುಧಾರಕ ಸಂಘದ ಆಡಳಿತಕ್ಕೊಳಪಟ್ಟ ಶ್ರೀ ರಾಮ ಮಂದಿರದಲ್ಲಿ ಮೇ 6 ರಿಂದ 10ರವರೆಗೆ ಸಪರಿವಾರ ಶ್ರೀರಾಮ ದೇವರ ಬಿಂಬ ಪುನರ್ ಪ್ರತಿಷ್ಠೆ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಪೂರ್ವಭಾವಿಯಾಗಿ ಮಂಗಳವಾರ ಸಾಯಂಕಾಲ ಹೊರೆಕಾಣಿಕೆ ಮೆರವಣಿಗೆ ನಡೆಯಿತು.

1 ನಿಮಿಷ

ಇರುವೈಲಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ: ತೆಂಗು ಸಹಿತ‌ ಮರಗಿಡಗಳಿಗೆ ಹಾನಿ

ಇರುವೈಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಂಪುಗುಡ್ಡೆ ಎಂಬಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡು, ತೋಟದಲ್ಲಿದ್ದ ತೆಂಗು ಹಾಗೂ ವಿವಿಧ ಮರಗಿಡಗಳು ಸುಟ್ಟು ಹೋಗಿವೆ.

1 ನಿಮಿಷ

ದಿ.ವಿಜೇಶ್ ಅಮೀನ್, ದಿ.ಸುಹಾಸ್ ಶೆಟ್ಟಿ ಸ್ಮರಣಾರ್ಥ ಅಹಿಂಸಾ ಗೋಶಾಲೆಗೆ ಟೀಮ್ ಜಿಗರ್ಸ್ ವತಿಯಿಂದ ಬೈಹುಲ್ಲು ಸಮರ್ಪಣೆ

ಮೂಡುಬಿದಿರೆ: ಟೀಮ್ ಜಿಗರ್ಸ್ ವತಿಯಿಂದ ದಿ.ವಿಜೇಶ್ ಅಮೀನ್ ಮೂಡುಬಿದಿರೆ ಹಾಗೂ ದಿ.ಸುಹಾಸ್ ಶೆಟ್ಟಿ ಬಜ್ಪೆ ಅವರ ನೆನಪಿಗಾಗಿ ಅಹಿಂಸಾ ಗೋಶಾಲೆಗೆ ಬೈಹುಲ್ಲನ್ನು ವಿತರಿಸಲಾಯಿತು.

1 ನಿಮಿಷ

ಮೂಡುಬಿದಿರೆ: ಸರ್ಕಾರಿ ಶಾಲಾ ಮಕ್ಕಳಿಗೆ ಮಾದರಿ ಬೇಸಿಗೆ ಶಿಬಿರ ಸಮಾಪನ: ಯುವವಾಹಿನಿ, ವೀಚೀಸ್ ಸಂಸ್ಥೆಯಿಂದ ಆಯೋಜನೆ

ಯುವವಾಹಿನಿ ಮೂಡುಬಿದಿರೆ ಘಟಕ ಹಾಗೂ ವೀಚೀಸ್ ಕೌಶಲ್ಯಪರ ತರಬೇತಿ ಕೇಂದ್ರ ಮೂಡುಬಿದಿರೆ ಇವರ ಸಹಯೋಗದಲ್ಲಿ ಮಕ್ಕಳಿಗಾಗಿ ಆಯೋಜಿಸಲಾದ ಒಂದು ವಾರದ ಉಚಿತ ಬೇಸಿಗೆ ಶಿಬಿರವು ಸಮಾಜ ಮಂದಿರದಲ್ಲಿ ಸಂಪನ್ನಗೊಂಡಿತು.

1 ನಿಮಿಷ

ಪಶ್ಚಿಮ ಬಂಗಾಳ ಸೇರಿ ವಿವಿಧೆಡೆ ಬಿಜೆಪಿ ಜಯಭೇರಿ- ಮೂಡುಬಿದಿರೆ ಬಿಜೆಪಿ ವಿಜಯೋತ್ಸವ

ಮೂಡುಬಿದಿರೆ:ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೇರಿ ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಖಾಸಗಿ ಬಸ್ ನಿಲ್ದಾಣದ ಬಳಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

1 ನಿಮಿಷ

ಶಾರ್ಜಾ-ಶಾಪಿಂಗ್ ಮುಗಿಸಿ ಮರಳುವಾಗ ಅಪಘಾತ: ಮೂಡುಬಿದಿರೆ ಮೂಲದ ಐದು ವರ್ಷದ ಬಾಲಕಿ ಸಾವು

ಮೂಡುಬಿದಿರೆ: ಶಾರ್ಜಾ–ದುಬೈ ಗಡಿಯ ಅನ್ಸಾರ್ ಮಾಲ್ ಸಮೀಪ ಭಾನುವಾರ ರಾತ್ರಿ ಸಂಭವಿಸಿದ ಕಾರು ಅಪಘಾತವು ಮೂಡುಬಿದಿರೆ ಮೂಲದ ಕುಟುಂಬವೊಂದಕ್ಕೆ ಅಸಹನೀಯ ನೋವು ತಂದಿದೆ.

1 ನಿಮಿಷ

ಝರಿ ಬೆದ್ರ ನೂತನ ಮಳಿಗೆ ಉದ್ಘಾಟನೆ: ವಸ್ತ್ರ ವೈವಿಧ್ಯದ ಝರಿ ಕೌಚರ್ ಈಗ ಜೈನಕಾಶಿಯಲ್ಲಿ

ಮೂಡುಬಿದಿರೆ: ಬಸ್ ನಿಲ್ದಾಣದ ಎದುರಿಗಿನ ನವಮಿ ಪ್ಲಾಜಾದಲ್ಲಿ ಝರಿ ಕೌಚರ್ ಸಂಸ್ಥೆಯ ಝರಿ ಬೆದ್ರ ನೂತನ ಮಳಿಗೆ ಭನುವಾರ ಉದ್ಘಾಟನೆಗೊಂಡಿತು.

1 ನಿಮಿಷ

ಮೂಡುಬಿದಿರೆ: ಭೀಕರ ಅಪಘಾತ: ಅಂಬ್ಯುಲೆನ್ಸ್-ಆಟೋ ಡಿಕ್ಕಿ, ಚಾಲಕ ಸ್ಥಳದಲ್ಲೇ ಸಾವು- ಬನ್ನಡ್ಕ ಅಪಘಾತ ವಲಯದಲ್ಲಿ ಮತ್ತೊಂದು ದುರ್ಘಟನೆ

ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ ಎಂಬಲ್ಲಿ ಅಂಬ್ಯುಲೆನ್ಸ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಜಾನ್ ಕೊರೆಯಾ ಸ್ಥಳದಲ್ಲೇ ಮೃತೊಟ್ಟಿದ್ದಾರೆ..

1 ನಿಮಿಷ

ಬಾಸ್ಕೆಟ್ ಬಾಲ್ ಪಂದ್ಯದ ವೇಳೆ ಕುಸಿದು ಬಿದ್ದು ಮೂಡುಬಿದಿರೆ ಮೂಲದ ವಿದ್ಯಾರ್ಥಿಸೌದಿ ಅರೇಬಿಯಾದಲ್ಲಿ ಸಾವು

ಬಾಸ್ಕೆಟ್ ಬಾಲ್ ಪಂದ್ಯದ ವೇಳೆ ಕುಸಿದು ಬಿದ್ದು ಮೂಡುಬಿದಿರೆ ಮೂಲದ ವಿದ್ಯಾರ್ಥಿಸೌದಿ ಅರೇಬಿಯಾದಲ್ಲಿ ಸಾವು

1 ನಿಮಿಷ

ಮರಳುಗಾರಿಕೆಗೆ ಆಕ್ಷೇಪ- ಅಧಿಕಾರಿಗಳ ಗೈರು ಹಾಜರಿಗೆ ರೈತರ ಆಕ್ರೋಶ: ಜೂನ್ 6ಕ್ಕೆ ಜಂಟಿ ಸರ್ವೆ ಮುಂದೂಡಿಕೆ

ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಮಾರೂರು-ಪುಚ್ಚೆಮೊಗರು ನೆತ್ತೋಡಿ ಪರಿಸರದಲ್ಲಿ ಹಾದು ಹೋಗುವ ಪಲ್ಗುಣಿ ನದಿಯ ಪ್ರದೇಶದಲ್ಲಿ ಮರಳನ್ನು ತೆಗೆಯಲು ಆಕ್ಷೇಪ ಬಂದ ಹಿನ್ನಲೆಯಲ್ಲಿ ಭೂ ವಿಜ್ಞಾನ ಇಲಾಖೆ, ಕಂದಾಯ ಇಲಾಖೆಯ ಅಧಿಕಾರಿಗಳು ಬುಧವಾರ ಸಾಯಂಕಾಲ ಜಂಟಿ ಸರ್ವೇ ಬಂದಿದ್ದು,ಭೂಮಾಪನ ಕಾರ್ಯದ ಸಂದರ್ಭದಲ್ಲಿ ಅಧಿಕಾರಿಗಳ ಗೈರುಹಾಜರಿಯನ್ನು ಖಂಡಿಸಿ ರೈತರು ತೀವ್ರ ಪ್ರತಿಭಟನೆ ನಡೆಸಿದರು.

1 ನಿಮಿಷ

ಪುತ್ತಿಗೆ ಜಾತ್ರೆಗೆ ಬಂದಿದ್ದ ವ್ಯಕ್ತಿ ಚರಂಡಿಗೆ ಕುಸಿದು ಬಿದ್ದು ಸಾವು: ಪುತ್ತಿಗೆ ಪದವಿನಲ್ಲಿ ಘಟನೆ

ಮೂಡುಬಿದಿರೆ: ಪುತ್ತಿಗೆ ದೇವಸ್ಥಾನದ ಜಾತ್ರೆಗೆ ಬಂದಿದ್ದ ವ್ಯಕ್ತಿಯೊಬ್ಬರು ಜಾತ್ರೆ ಮುಗಿಸಿ ಮರಳಿ ಊರಿಗೆ ಹೋಗುವ ಸಂದರ್ಭದಲ್ಲಿ ಪುತ್ತಿಗೆ ಪದವಿನಲ್ಲಿ ಚರಂಡಿಗೆ ಬಿದ್ದು ಬುಧವಾರ ಮೃತಪಟ್ಟಿದ್ದಾರೆ.

1 ನಿಮಿಷ

ಮಾರೂರಿನಲ್ಲಿ ಭೂ ವಿಜ್ಞಾನ, ಕಂದಾಯ ಅಧಿಕಾರಿಗಳಿಂದ ಜಂಟಿ ಸರ್ವೇ: ಗಣಿ ಮಾಫಿಯಾ ಜೊತೆ ಶಾಮೀಲಾದರೆ ರೈತರಿಂದ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆಯ ಎಚ್ಚರ

ಮಾರೂರಿನಲ್ಲಿ ಭೂ ವಿಜ್ಞಾನ, ಕಂದಾಯ ಅಧಿಕಾರಿಗಳಿಂದ ಜಂಟಿ ಸರ್ವೇ: ಗಣಿ ಮಾಫಿಯಾ ಜೊತೆ ಶಾಮೀಲಾದರೆ ರೈತರಿಂದ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆಯ ಎಚ್ಚರ

1 ನಿಮಿಷ

ಮೂಡುಬಿದಿರೆಯಲ್ಲಿ ಬೃಹತ್ ಹಲಸು ಮೇಳ: ಮೇ 8ರಿಂದ ಮೂರು ದಿನಗಳ ಕಾಲ ವಿವಿಧ ಸಂಘಸಂಸ್ಥೆಗಳಿಂದ ಆಯೋಜನೆ

ಮೂಡುಬಿದಿರೆಯಲ್ಲಿ ಬೃಹತ್ ಹಲಸು ಮೇಳ: ಮೇ 8ರಿಂದ ಮೂರು ದಿನಗಳ ಕಾಲ ವಿವಿಧ ಸಂಘಸಂಸ್ಥೆಗಳಿಂದ ಆಯೋಜನೆ

1 ನಿಮಿಷ

ಗೆಜ್ಜೆನಾದದೊಂದಿಗೆ ಸಾಧನೆಯ ಶಿಖರಕ್ಕೇರುತ್ತಿರುವ ಬಾಲ ಪ್ರತಿಭೆ ಚಾತುರ್ಯ

ಮಂಗಳೂರು: ಅಂಬೆಗಾಲಿಡುತ್ತಲೇ ಗೆಜ್ಜೆ ಕಟ್ಟಿ ಕಲಾ ದೇವಿಯ ಆರಾಧನೆಗೆ ಇಳಿದ ಈ ಪುಟಾಣಿಯ ಪ್ರತಿಭೆ ಅಸಾಮಾನ್ಯವಾದುದು. ಕೃಷ್ಣ ವೇಷದ ತುಂಟಾಟದ ಮೂಲಕ ವೇದಿಕೆ ಹತ್ತಿದ ಈಕೆ, ಇಂದು ಭರತನಾಟ್ಯ, ಯಕ್ಷಗಾನ, ಸಂಗೀತ ಸೇರಿದಂತೆ ವಿವಿಧ ಕಲಾಪ್ರಕಾರಗಳಲ್ಲಿ ತನ್ನ ಛಾಪು ಮೂಡಿಸುತ್ತಿದ್ದಾಳೆ.

2 ನಿಮಿಷ

ವಿದ್ಯೆ-ಕಲೆ-ಕ್ರೀಡೆಗಳ ಸಮನ್ವಯದಲ್ಲಿ ಮಿಂಚುತ್ತಿರುವ ಪ್ರತಿಭೆ ಶಾನ್ವಿ ಎಸ್. ಓಂಕಾರಿ

ಬೆಂಗಳೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಒಂದು ಕ್ಷೇತ್ರದಲ್ಲಿ ಸಾಧನೆ ಸಾಧಿಸುವುದೇ ಸವಾಲಾಗಿರುವ ಸಂದರ್ಭದಲ್ಲಿ, ವಿದ್ಯೆ, ಶಾಸ್ತ್ರೀಯ ಕಲೆ, ಸಂಗೀತ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಸಮಾನವಾಗಿ ಹೆಜ್ಜೆ ಇಟ್ಟು ನಿರಂತರ ಸಾಧನೆ ಮಾಡುತ್ತಿರುವ ಕಿರಿಯ ಪ್ರತಿಭೆ ಶಾನ್ವಿ ಎಸ್. ಓಂಕಾರಿ ಗಮನ ಸೆಳೆಯುತ್ತಿದ್ದಾರೆ.

2 ನಿಮಿಷ

ಹೆದ್ದಾರಿ ಅಸಮರ್ಪಕ ಕಾಮಗಾರಿಯಿಂದ ಸಂಕಷ್ಟ: ಮಿಜಾರು ಬೆಳ್ಳೆಚ್ಚಾರು-ತೋಡಾರು ರಸ್ತೆ ಅವ್ಯವಸ್ಥೆ ಸರಿಪಡಿಸಲು ಒತ್ತಾಯ

ಮೂಡುಬಿದಿರೆ: ಯೇನಪೋಯ ಇಂಜಿನಿಯರಿಂಗ್ ಕಾಲೇಜು ಜಂಕ್ಷನ್‌ನಿಂದ ಮಿಜಾರುಬೆಳ್ಳೆಚ್ಚಾರು ಜಂಕ್ಷನ್ ವರೆಗಿನ ರಾಷ್ಟ್ರೀಯ ಹೆದ್ದಾರಿ ಅಸಮರ್ಪಕ ಕಾಮಗಾರಿಯಿಂದಾಗಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದು, ಈ ಬಗ್ಗೆ ದಿಲೀಪ್ ಬಿಲ್ಡ್ಕಾನ್ ಲಿಮಿಟೆಡ್‌ನ ನಿರ್ಮಾಣ ವ್ಯವಸ್ಥಾಪಕರಿಗೆ ತೋಡಾರು-ಮಿಜಾರು ಗ್ರಾಮಸ್ಥರು ಭಾನುವಾರ ಮನವಿ ಸಲ್ಲಿಸಿದರು.

1 ನಿಮಿಷ

ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಮರದ ಲಾರಿ ಪಲ್ಟಿ: ಬನ್ನಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ತಪ್ಪಿದ ಭಾರಿ ಅನಾಹುತ

ಮೂಡುಬಿದಿರೆ: ಕಾರ್ಕಳ ಕಡೆಯಿಂದ ಮೂಡುಬಿದಿರೆ ಕಡೆಗೆ ಮರ ತುಂಬಿಸಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕದ ಧ್ವಾರದ ಬಳಿ ಭಾನುವಾರ ಪಲ್ಟಿಯಾಗಿದೆ.

1 ನಿಮಿಷ

ವಿರಾಜಪೇಟೆ ಬುಡಕಟ್ಟು ಜನಾಂಗದವರಿಗೆ ವೈದ್ಯಕೀಯ ನೆರವು: 276 ಮಂದಿಗೆ ತಪಾಸಣೆ-ಕೆ. ಅಮರನಾಥ ಶೆಟ್ಟಿ ಟ್ರಸ್ಟ್, ನಕ್ಸಲ್ ವಿರೋಧಿ ಪಡೆಯಿಂದ ಆಯೋಜನೆ

ಮೂಡುಬಿದಿರೆ: ಕೆ. ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಕರ್ನಾಟಕದ ನಕ್ಸಲ್ ವಿರೋಧಿ ಪಡೆ ಜೊತೆ ಎರಡನೇ ಬಾರಿ ಕೈಜೋಡಿಸಿ ವಿರಾಜಪೇಟೆಯಲ್ಲಿ ಕಾಡು ಕುರುಬ, ಜೇನು ಕುರುಬ, ಸೋಲಿಗ, ಯಾರವ ಹಾಗೂ ಮಲೆ ಕುಡಿಯಾ ಜನಾಂಗಗಳಿಗಾಗಿ ವೈದ್ಯಕೀಯ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಆಯೋಜಿಸಿತು.

1 ನಿಮಿಷ

ಮೂಡುಬಿದಿರೆ: ಫಲ್ಗುಣಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ತಡೆಯಲು ಮಾಜಿ ಸಚಿವರಿಗೆ ಮಾರೂರು ಗ್ರಾಮಸ್ಥರ ಮನವಿ

ಮೂಡುಬಿದಿರೆ: ಫಲ್ಗುಣಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ತಡೆಯಲು ಮಾಜಿ ಸಚಿವರಿಗೆ ಮಾರೂರು ಗ್ರಾಮಸ್ಥರ ಮನ

1 ನಿಮಿಷ

ಎಸ್‌.ಎಸ್‌.ಎಲ್‌.ಸಿ: ಮೂಡುಬಿದಿರೆ ರೋಟರಿ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ-ಆರ್ತಿಕ್ಷಾಗೆ 619 ಅಂಕ

ಎಸ್‌.ಎಸ್‌.ಎಲ್‌.ಸಿ: ಮೂಡುಬಿದಿರೆ ರೋಟರಿ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ-ಆರ್ತಿಕ್ಷಾಗೆ 619 ಅಂಕ

1 ನಿಮಿಷ

ಪುಚ್ಚೆಮೊಗರು ಬಾವದಬೈಲಿನಲ್ಲಿ ದೈವರ ಭಂಡಾರ ಮೆರವಣಿಗೆ ವೇಳೆ ಮುರಿದುಬಿದ್ದ ಕಾಲು ಸಂಕ: ಎಂಟು ಮಂದಿ ಗಾಯ

ಪುಚ್ಚೆಮೊಗರು ಬಾವದಬೈಲಿನಲ್ಲಿ ದೈವರ ಭಂಡಾರ ಮೆರವಣಿ ವೇಳೆ ಮುರಿದುಬಿದ್ದ ಕಾಲು ಸಂಕ: ಎಂಟು ಮಂದಿ ಗಾಯ

1 ನಿಮಿಷ

ಮೂಡುಬಿದಿರೆಗೆ ಸುಸಜ್ಜಿತ ಆಸ್ಪತ್ರೆ ಸರ್ಕಾರಿ ಆಸ್ಪತ್ರೆಗಾಗಿ ಆಗ್ರಹ: ಖಾಸಗಿ ಆಸ್ಪತ್ರೆಗಳೊಂದಿಗಿನ ಒಪ್ಪಂದ ರದ್ದತಿಗೆ ಒತ್ತಾಯಿಸಿ ಏ 21ರಂದು ಸಿಪಿಐ(ಎಂ) ಸಾಮೂಹಿಕ ಧರಣಿ

ಮೂಡುಬಿದಿರೆಗೆ ಸುಸಜ್ಜಿತ ಆಸ್ಪತ್ರೆ ಸರ್ಕಾರಿ ಆಸ್ಪತ್ರೆಗಾಗಿ ಆಗ್ರಹ: ಖಾಸಗಿ ಆಸ್ಪತ್ರೆಗಳೊಂದಿಗಿನ ಒಪ್ಪಂದ ರದ್ದತಿಗೆ ಒತ್ತಾಯಿಸಿ ಏ 21ರಂದು ಸಿಪಿಐ(ಎಂ) ಸಾಮೂಹಿಕ ಧರಣಿ

1 ನಿಮಿಷ

ಆಳ್ವಾಸ್‌ನಲ್ಲಿ ಕೃಷಿ ವಿಚಾರ ಸಂಕಿರಣ: ರಾಸಾಯನಿಕ ಅತೀ ಬಳಕೆಯಿಂದ ಸ್ವಾವಲಂಭನೆ ಕ್ಷೀಣ- ಡಾ.ಎಂ ಮೋಹನ ಆಳ್ವ

ಆಳ್ವಾಸ್‌ನಲ್ಲಿ ಕೃಷಿ ವಿಚಾರ ಸಂಕಿರಣ: ರಾಸಾಯನಿಕ ಅತೀ ಬಳಕೆಯಿಂದ ಸ್ವಾವಲಂಭನೆ ಕ್ಷೀಣ- ಡಾ.ಎಂ ಮೋಹನ ಆಳ್ವ

1 ನಿಮಿಷ

ಮೂಡುಬಿದಿರೆ ಕನ್ನಡಭವನದಲ್ಲಿ ಮಲ್ಹಾರ್ ಎಕ್ಸಿಬಿಷನ್ಸ್: ವೈವಿಧ್ಯಮಯ ಉಡುಪು, ಅಭರಣಗಳ ಪ್ರದರ್ಶನ, ಮಾರಾಟ

ಮೂಡುಬಿದಿರೆ ಕನ್ನಡಭವನದಲ್ಲಿ ಮಲ್ಹಾರ್ ಎಕ್ಸಿಬಿಷನ್ಸ್: ವೈವಿಧ್ಯಮಯ ಉಡುಪು, ಅಭರಣಗಳ ಪ್ರದರ್ಶನ, ಮಾರಾಟ

1 ನಿಮಿಷ

ಮೂಡುಬಿದಿರೆಯಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 35ನೇ ಶಾಖೆ ಏ.19ರಂದು ಲೋಕಾರ್ಪಣೆ- ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್

ಮೂಡುಬಿದಿರೆಯಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 35ನೇ ಶಾಖೆ ಏ.19ರಂದು ಲೋಕಾರ್ಪಣೆ- ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್

2 ನಿಮಿಷ

ಜಿಲ್ಲಾ ಪ್ಯಾರಾ ಅಮೆಚೂರು ಕಬ್ಬಡಿ ಅಸೋಸಿಯೇಷನ್ ಸಂಘಟನಾ ಕಾರ್ಯದರ್ಶಿಯಾಗಿ ಪ್ರೇಮನಾಥ ಶೆಟ್ಟಿ ಆಯ್ಕೆ

ಜಿಲ್ಲಾ ಪ್ಯಾರಾ ಅಮೆಚೂರು ಕಬ್ಬಡಿ ಅಸೋಸಿಯೇಷನ್ ಸಂಘಟನಾ ಕಾರ್ಯದರ್ಶಿಯಾಗಿ ಪ್ರೇಮನಾಥ ಶೆಟ್ಟಿ ಆಯ್ಕೆ

1 ನಿಮಿಷ

ಡಾ.ಗ್ರೀಷ್ಮಾ ವಿವೇಕ್ ಆಳ್ವಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ದ್ವಿತೀಯ ರ‍್ಯಾಂಕ್

ಡಾ.ಗ್ರೀಷ್ಮಾ ವಿವೇಕ್ ಆಳ್ವಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ದ್ವಿತೀಯ ರ‍್ಯಾಂಕ್

1 ನಿಮಿಷ

ಸಾವಿರ ವರ್ಷದ ಇತಿಹಾಸಕ್ಕೆ ಹೊಸ ಹೊಳಪು:ಮಾರೂರು ಹೊಸಂಗಡಿ ಗೋಪಾಲಕೃಷ್ಣ ಕೊಡಮಣಿತ್ತಾಯ ದೇಗುಲಕ್ಕೆ ಪುನರುಜ್ಜೀವನ

ಸಾವಿರ ವರ್ಷದ ಇತಿಹಾಸಕ್ಕೆ ಹೊಸ ಹೊಳಪು:ಮಾರೂರು ಹೊಸಂಗಡಿ ಗೋಪಾಲಕೃಷ್ಣ ಕೊಡಮಣಿತ್ತಾಯ ದೇಗುಲಕ್ಕೆ ಪುನರುಜ್ಜೀವನ

4 ನಿಮಿಷ

ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಏಪ್ರಿಲ್ 17 ರಿಂದ 21ರವರೆಗೆ ವಿವಿಧ ಕಾರ್ಯಕ್ರಮ

ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಏಪ್ರಿಲ್ 17 ರಿಂದ 21ರವರೆಗೆ ವಿವಿಧ ಕಾರ್ಯಕ್ರಮ

2 ನಿಮಿಷ

ಮೂಡುಬಿದಿರೆ: ಶಾಸ್ತಾವು ಶ್ರೀ ಭೂತನಾಥೇಶ್ವರ ದೇವಸ್ಥಾನದಲ್ಲಿ 59ನೇ ವರ್ಷದ ಭಜನಾ ಮಂಗಲೋತ್ಸವ ಸಂಭ್ರಮ

ಮೂಡುಬಿದಿರೆ: ಶಾಸ್ತಾವು ಶ್ರೀ ಭೂತನಾಥೇಶ್ವರ ದೇವಸ್ಥಾನದಲ್ಲಿ 59ನೇ ವರ್ಷದ ಭಜನಾ ಮಂಗಲೋತ್ಸವ ಸಂಭ್ರಮ

1 ನಿಮಿಷ

ಮೂಡುಬಿದಿರೆ ಶ್ರೀ ಕಾಳಿಕಾಂಬಾ ಸೇವಾ ಸಮಿತಿ ಅಧ್ಯಕ್ಷರಾಗಿ ಜಗದೀಶ್ ಆಚಾರ್ಯ ಬೇಲಾಡಿ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಪತಿ ಆಚಾರ್ಯ ಆಯ್ಕೆ

ಮೂಡುಬಿದಿರೆ ಶ್ರೀ ಕಾಳಿಕಾಂಬಾ ಸೇವಾ ಸಮಿತಿ ಅಧ್ಯಕ್ಷರಾಗಿ ಜಗದೀಶ್ ಆಚಾರ್ಯ ಬೇಲಾಡಿ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಪತಿ ಆಚಾರ್ಯ ಆಯ್ಕೆ

1 ನಿಮಿಷ

ಭಕ್ತರ ಅವಿರತ ಶ್ರಮದಾನಕ್ಕೆ ಒಲಿದ ದೈವಶಕ್ತಿ: ಇರುವೈಲು ಬಿಳಿಕಲ್ಲು ಗುಡ್ಡದಲ್ಲಿ ಲೋಕಾರ್ಪಣೆಗೊಂಡ ಶ್ರೀ ಹೊಸಮರಾಯ ದೈವದ ಪುಣ್ಯಕ್ಷೇತ್ರ

ಭಕ್ತರ ಅವಿರತ ಶ್ರಮದಾನಕ್ಕೆ ಒಲಿದ ದೈವಶಕ್ತಿ: ಇರುವೈಲು ಬಿಳಿಕಲ್ಲು ಗುಡ್ಡದಲ್ಲಿ ಲೋಕಾರ್ಪಣೆಗೊಂಡ ಶ್ರೀ ಹೊಸಮರಾಯ ದೈವದ ಪುಣ್ಯಕ್ಷೇತ್ರ

2 ನಿಮಿಷ

ಸಾಂಸ್ಕೃತಿಕ ಸೌಹಾರ್ದತೆಯ ಬೆದ್ರ ಉತ್ಸವಕ್ಕೆ ಚಾಲನೆ: ಊರ ಉತ್ಸವದಿಂದ ಹಿರಿಮೆ- ಸಂಸದ ಬ್ರಿಜೇಶ್ ಚೌಟ

ಸಾಂಸ್ಕೃತಿಕ ಸೌಹಾರ್ದತೆಯ ಬೆದ್ರ ಉತ್ಸವಕ್ಕೆ ಚಾಲನೆ: ಊರ ಉತ್ಸವದಿಂದ ಹಿರಿಮೆ- ಸಂಸದ ಬ್ರಿಜೇಶ್ ಚೌಟ

2 ನಿಮಿಷ

ಮೂಡುಬಿದಿರೆ ರೋಟರಿ ಪಿಯು ಕಾಲೇಜಿಗೆ ಶೇ. 99.45 ಫಲಿತಾಂಶ: 77 ವಿದ್ಯಾರ್ಥಿಗಳಿಗೆ ಅತ್ಯುನ್ನತ ಶ್ರೇಣಿ- ಕೃತ್ವಿ ಶೆಟ್ಟಿ, ಮಾನ್ಯ ಎಂ ಟಾಪರ್ಸ್

ಮೂಡುಬಿದಿರೆ ರೋಟರಿ ಪಿಯು ಕಾಲೇಜಿಗೆ ಶೇ. 99.45 ಫಲಿತಾಂಶ: 77 ವಿದ್ಯಾರ್ಥಿಗಳಿಗೆ ಅತ್ಯುನ್ನತ ಶ್ರೇಣಿ- ಕೃತ್ವಿ ಶೆಟ್ಟಿ, ಮಾನ್ಯ ಎಂ ಟಾಪರ್ಸ್

1 ನಿಮಿಷ

ಪಿಯುಸಿ: ತೆಂಕಮಿಜಾರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ 94 ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ಶೇ. 100 ಫಲಿತಾಂಶ

ಪಿಯುಸಿ: ತೆಂಕಮಿಜಾರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ 94 ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ಶೇ. 100 ಫಲಿತಾಂಶ

1 ನಿಮಿಷ

ದ್ವಿತೀಯ ಪಿಯುಸಿ: ನ್ಯೂ ವೈಬ್ರೆಂಟ್ ಪಿಯು ಕಾಲೇಜು ಅದ್ವಿತೀಯ ಸಾಧನೆ-ಶೇ. 100 ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ಧನುಷ್ 598

ದ್ವಿತೀಯ ಪಿಯುಸಿ: ನ್ಯೂ ವೈಬ್ರೆಂಟ್ ಪಿಯು ಕಾಲೇಜು ಅದ್ವಿತೀಯ ಸಾಧನೆ-ಶೇ. 100 ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ಧನುಷ್ 598

1 ನಿಮಿಷ

ಮೂಡುಬಿದಿರೆಯಲ್ಲಿ ಏ.11ರಂದು ಜಿಲ್ಲಾ ಮಟ್ಟದ ವಾಲಿಬಾಲ್ ಚಾಂಪಿಯನ್‌ಶಿಪ್: ಜಿಲ್ಲೆಯಲ್ಲಿ ಇಂಡೋರ್ ಸ್ಟೇಡಿಯಂ- ಬಿ. ಎಸ್ ಸತೀಶ್ ಕುಮಾರ್ ಒತ್ತಾಯ

ಮೂಡುಬಿದಿರೆಯಲ್ಲಿ ಏ.11ರಂದು ಜಿಲ್ಲಾ ಮಟ್ಟದ ವಾಲಿಬಾಲ್ ಚಾಂಪಿಯನ್‌ಶಿಪ್: ಜಿಲ್ಲೆಯಲ್ಲಿ ಇಂಡೋರ್ ಸ್ಟೇಡಿಯಂ- ಬಿ. ಎಸ್ ಸತೀಶ್ ಕುಮಾರ್ ಒತ್ತಾಯ

2 ನಿಮಿಷ

ಗುರುಪುರದಲ್ಲಿ ಲಾರಿ-ಬಸ್ ಭೀಕರ ಅಪಘಾತ: ಚಾಲಕರಿಗೆ ಗಂಭೀರ ಗಾಯ- ವಾಹನದಲ್ಲಿ ಸಿಕ್ಕಿದ 6 ಲಕ್ಷ ನಗದು ಪೊಲೀಸರ ವಶಕ್ಕೆ

ಗುರುಪುರದಲ್ಲಿ ಲಾರಿ-ಬಸ್ ಭೀಕರ ಅಪಘಾತ: ಚಾಲಕರಿಗೆ ಗಂಭೀರ ಗಾಯ- ವಾಹನದಲ್ಲಿ ಸಿಕ್ಕಿದ 6 ಲಕ್ಷ ನಗದು ಪೊಲೀಸರ ವಶಕ್ಕೆ

1 ನಿಮಿಷ