ಮೂಡುಬಿದಿರೆಯಲ್ಲಿ ಚಲಿಸುತ್ತಿದ್ದ ಕಾರಿಗೆ ಬೆಂಕಿ: ಕಾರಿನಲ್ಲಿದ್ದವರು ಅಪಾಯದಿಂದ ಪಾರು
ಮೂಡುಬಿದಿರೆ: ಚಲಿಸುತ್ತಿದ್ದ ಮಾರುತಿ ಸಿಯಾಜ್ ಕಾರಿಗೆ ಬೆಂಕಿ ಕಾಣಿಸಿಕೊಂಡು ವಾಹನ ಭಾಗಶಃ ಸುಟ್ಟ ಘಟನೆ ಸೋಮವಾರ ಸಂಜೆ ಮೂಡುಬಿದಿರೆ ಪೇಟೆಯಲ್ಲಿ ನಡೆದಿದೆ
Editor
He is an Editor
185 ಲೇಖನಗಳು
ಮೂಡುಬಿದಿರೆ: ಚಲಿಸುತ್ತಿದ್ದ ಮಾರುತಿ ಸಿಯಾಜ್ ಕಾರಿಗೆ ಬೆಂಕಿ ಕಾಣಿಸಿಕೊಂಡು ವಾಹನ ಭಾಗಶಃ ಸುಟ್ಟ ಘಟನೆ ಸೋಮವಾರ ಸಂಜೆ ಮೂಡುಬಿದಿರೆ ಪೇಟೆಯಲ್ಲಿ ನಡೆದಿದೆ
ಮೂಡುಬಿದಿರೆ: ಪತಂಜಲಿ ಯೋಗ ಪರಿವಾರ ಮೂಡಬಿದಿರೆ ವತಿಯಿಂದ 12ನೇ ವಿಶ್ವ ಯೋಗ ದಿನಾಚರಣೆಯನ್ನು ಒಂಟಿಕಟ್ಟೆಯ ಸಂಜೀವ ಶೆಟ್ಟಿ ಸಭಾಂಗಣದಲ್ಲಿ ಬೆಳಿಗ್ಗೆ 6 ಗಂಟೆಯಿಂದ ನಡೆಸಲಾಯಿತು. ಪತಂಜಲಿ ಯೋಗ ಪರಿವಾರದ ಯೋಗ ಶಿಕ್ಷಕರಾದ ಶರತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯೋಗಾಭ್ಯಾಸ ಹಾಗೂ ಆರೋಗ್ಯ ಜಾಗೃತಿಗೆ ಒತ್ತು ನೀಡಲಾಯಿತು.
ಮೂಡುಬಿದಿರೆ: ವಿಶ್ವ ಯೋಗ ದಿನಾಚರಣೆ ಅಂಗವಾಗಿ ಮೂಡುಬಿದ್ರಿ ಪತಂಜಲಿ ಯೋಗ ಸಮಿತಿಯ ವತಿಯಿಂದ ಒಂಟಿಕಟ್ಟೆಯ ಶೆಟ್ಟಿ ಬ್ರದರ್ಸ್ ಸಭಾಂಗಣದಲ್ಲಿ ಭಾನುವಾರ ಬೆಳಗ್ಗೆ ಯೋಗಾಭ್ಯಾಸ ಕಾರ್ಯಕ್ರಮ ನಡೆಯಿತು.
ಮೂಡುಬಿದಿರೆ: ಜಿಲ್ಲಾ ಕಂಬಳ ಸಮಿತಿಯ ನೂತನ ಅಧ್ಯಕ್ಷರಾಗಿ ಮೂಡುಬಿದಿರೆಯ ಹೊಸಬೆಟ್ಟುವಿನ ಚಂದ್ರಹಾಸ್ ಸನಿಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮೂಡುಬಿದಿರೆ: ಯುವಜನರಲ್ಲಿ ಹಣಕಾಸು ಸಾಕ್ಷರತೆಯನ್ನು ಆಟ ಮತ್ತು ಚಟುವಟಿಕೆಗಳ ಮೂಲಕ ಬೆಳೆಸುವ ಉದ್ದೇಶದಿಂದ ಪ್ರವಾಕ್ಯ ಫೌಂಡೇಶನ್ ಫನ್ ವಿತ್ ಫೈನಾನ್ಷಿಯಲ್ಸ್ ಕಾರ್ಯಕ್ರಮವನ್ನು ಆಯೋಜಿಸಿತು. ಸುಮಾರು 124 ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಮೂಡುಬಿದಿರೆ: ಸಂತ ಇಗ್ನೇಷಿಯಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಹಾಗೂ ವಿವಿಧ ಕ್ಲಬ್ಗಳ ಉದ್ಘಾಟನಾ ಮತ್ತು ಪ್ರಮಾಣವಚನ ಕಾರ್ಯಕ್ರಮ ಶನಿವಾರ ನಡೆಯಿತು.
ಮೂಡುಬಿದಿರೆ: ವಿದ್ಯಾರ್ಥಿಗಳ ಅಡಗಿರುವ ಪ್ರತಿಭೆಗಳನ್ನು ಹೊರತಂದು ಅವರ ಸರ್ವಾಂಗೀಣ ವ್ಯಕ್ತಿತ್ವ ವಿಕಾಸಕ್ಕೆ ಸಹಪಠ್ಯ ಚಟುವಟಿಕೆಗಳು ಪ್ರಮುಖ ಸಾಧನವಾಗಿವೆ ಎಂಬ ಧ್ಯೇಯದೊಂದಿಗೆ ಶಿರ್ತಾಡಿಯ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಿತು.
ಮೂಡುಬಿದಿರೆ: ಇಲ್ಲಿನ ಲಯನ್ಸ್ ಕ್ಲಬ್ 50 ವರ್ಷಗಳನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಜೂನ್ 25ರಂದು ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಶಿವಪ್ರಸಾದ್ ಹೆಗ್ಡೆ ಕಣಂಜಾರು ತಿಳಿಸಿದರು.
ಮೂಡುಬಿದಿರೆ: ಗ್ರಾಮೀಣ ಯುವಜನರಿಗೆ ಗುಣಮಟ್ಟದ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ 16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026 ಬೃಹತ್ ಉದ್ಯೋಗ ಮೇಳವು ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ವಿದ್ಯಾಗಿರಿ ಕ್ಯಾಂಪಸ್ನಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮೂಡುಬಿದಿರೆ: ತೆಂಕಮಿಜಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಡಾರಿನಲ್ಲಿರುವ ಮಿಜಾರು ಕೆಪಿಎಸ್ ಶಾಲಾ ಆವರಣದಲ್ಲಿ ಪ್ರಾಥಮಿಕ ಶಾಲೆಯ ನಾಲ್ಕು ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿ ಆರಂಭವಾಗಿದ್ದು, ಸ್ಥಳೀಯರು ಶನಿವಾರ ವಿರೋಧ ವ್ಯಕ್ತಪಡಿಸಿದರು.
ಮೂಡುಬಿದಿರೆ: ರಾಜ್ಯದ ಸಾಂಸ್ಕೃತಿಕ ಪರಂಪರೆಯಾದ ಕಂಬಳವನ್ನು ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಆಯೋಜಿಸುವ ಸಾಧ್ಯತೆ ಬಹುತೇಕ ಖಚಿತವಾಗಿದೆ. ಈ ಕುರಿತು ಜೂನ್ 20ರಂದು ಬೆಳಗ್ಗೆ 11 ಗಂಟೆಗೆ ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಲಿದ್ದು, ಮುಖ್ಯಮಂತ್ರಿಗಳ ಆಶಯದಂತೆ ಈ ಸಭೆ ಆಯೋಜಿಸಲಾಗಿದೆ.
ಮೂಡುಬಿದಿರೆ: ಶಿರ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯರು ಹಾಗೂ ಸಿಬ್ಬಂದಿಗಳ ಕೊರತೆಯಿಂದ ರೋಗಿಗಳು ತೊಂದರೆ ಅನುಭವಿಸುತ್ತಿದ್ದಾರೆ.
ಮೂಡುಬಿದಿರೆ: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಪುಚ್ಚೇರಿಕಟ್ಟೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸಿದ್ದ ಸುರೇಂದ್ರ ಪೂಜಾರಿ ಭಡ್ತಿ ಹೊಂದಿ ಬೆಳುವಾಯಿ ಚರ್ಚ್ ಶಾಲೆಗೆ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ ಬೀಳ್ಕೊಡುಗೆ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು.
ಮೂಡುಬಿದಿರೆ: ಇಲ್ಲಿನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಮಿಥುನ ಸಂಕ್ರಮಣ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನೆರವೇರಿತು.
ಮೂಡುಬಿದಿರೆ: ಕರಿಂಜೆ ಗ್ರಾಮದ ಉರ್ಪೆಲ್ ಪಾದೆ ಪ್ರದೇಶದಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯ ಪಕ್ಕ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಮಳೆಗಾಲದಲ್ಲಿ ಮನೆಗಳಿಗೆ ನೀರು ನುಗ್ಗುವ ಅಪಾಯ ಎದುರಾಗಿರುವ ಬಗ್ಗೆ ಸ್ಥಳೀಯರು ಬುಧವಾರ ಪುರಸಭೆಗೆ ದೂರು ಸಲ್ಲಿಸಿದರು.
ಮೂಡುಬಿದಿರೆ: ಮಳೆಗಾಲದಲ್ಲಿ ಮರಗಳು ವಿದ್ಯುತ್ ಕಂಬಗಳ ಮೇಲೆ ಉರುಳಿ ಬೀಳುವುದರಿಂದ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದ್ದು, ಸಿಬ್ಬಂದಿ ಕೊರತೆಯಿಂದ ದುರಸ್ತಿ ಕಾಮಗಾರಿಗಳು ವಿಳಂಬವಾಗುತ್ತಿವೆ. ಹೀಗಾಗಿ ಹೆಚ್ಚುವರಿ ಲೈನ್ಮನ್ಗಳನ್ನು ನೇಮಿಸುವಂತೆ ಸಾರ್ವಜನಿಕರು ಮೆಸ್ಕಾಂ ಅಧಿಕಾರಿಗಳನ್ನು ಒತ್ತಾಯಿಸಿದರು.
ಮೂಡುಬಿದಿರೆ: ವಿದ್ಯಾರ್ಥಿಗಳಲ್ಲಿ ನಾಯಕತ್ವ, ಶಿಸ್ತು ಹಾಗೂ ಸೇವಾ ಮನೋಭಾವವನ್ನು ಬೆಳೆಸುವ ಉದ್ದೇಶದಿಂದ ಶಿರ್ತಾಡಿಯ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನಾ ಕಾರ್ಯಕ್ರಮ ನಡೆಯಿತು.
ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ವಿಶಾಲನಗರದಲ್ಲಿ ದನವೊಂದು ಭೀಕರ ಸ್ಥಿತಿಯಲ್ಲಿ ಸಾವಿಗೀಡಾಗಿರುವುದು ಬುಧವಾರ ಬೆಳಕಿಗೆ ಬಂದಿದೆ.
ಮೂಡುಬಿದಿರೆ: ವಾಲ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಳಿಯೂರಿನಲ್ಲಿ ಸೋಮವಾರ ರಾತ್ರಿ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಮೂಡುಬಿದಿರೆ: ಸಹಕಾರ ಕ್ಷೇತ್ರದಲ್ಲಿ ನಿರಂತರ ಸಾಧನೆ ಮಾಡುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಆರೋಗ್ಯ ವಿಮಾ ಕ್ಷೇತ್ರದಲ್ಲಿನ ಅತ್ಯುತ್ತಮ ಕಾರ್ಯಕ್ಕಾಗಿ ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿ ಲಭಿಸಿದೆ.
ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಗುಣಮಟ್ಟದ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದ್ದ ಅನುಮಾನಗಳಿಗೆ ತೆಂಕಮಿಜಾರಿನಲ್ಲಿ ಮತ್ತೊಂದು ಸ್ಪಷ್ಟ ಉದಾಹರಣೆ ದೊರೆತಿದೆ.
ಮೂಡುಬಿದಿರೆ: ಮೆಸ್ಕಾಂ ವ್ಯಾಪ್ತಿಯ ವಿದ್ಯುತ್ ವಿತರಣೆ ಜವಾಬ್ದಾರಿಯನ್ನು ಟಾಟಾ ಪವರ್ ಕಂಪನಿ ಲಿಮಿಟೆಡ್ಗೆ ವಹಿಸುವುದನ್ನು ವಿರೋಧಿಸಿ, ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗಕ್ಕೆ (ಕೆಇಆರ್ಸಿ) ಜೂನ್ 23ರ ಒಳಗಾಗಿ ಆಕ್ಷೇಪಣೆ ಸಲ್ಲಿಸಲು ಮೂಡುಬಿದಿರೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.
ಮೂಡುಬಿದಿರೆ: ತುಳು ಭಾಷಿಕರ ಮನಸ್ಸು ಗೆದ್ದಿದ್ದ, ಮೂಡುಬಿದಿರೆ ತಾಲೂಕಿನ ಮಾರ್ನಾಡು ನಿವಾಸಿ ಕಮಲ ದೊಡ್ಡ(ಅಜ್ಜಿ) ಶನಿವಾರ ನಿಧನರಾಗಿದ್ದಾರೆ. ಪುತ್ರ, ಪುತ್ರಿ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
ಮೂಡುಬಿದಿರೆ: ಬಾವಿಗೆ ಕಾಲು ಜಾರಿ ಬಿದ್ದು ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಕಮಲಾ (99) ಮೃತಪಟ್ಟ ದುರ್ದೈವಿಯಾಗಿದ್ದಾರೆ.
ಮೂಡುಬಿದಿರೆ: ಶಿರ್ತಾಡಿ ಗ್ರಾಮದ ಕಜೆ ಎಂಬಲ್ಲಿ ವಿವಾಹಿತ ವ್ಯಕ್ತಿಯೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಯ ಮಾನಭಂಗಕ್ಕೆ ಯತ್ನಿಸಿದ ಆಘಾತಕಾರಿ ಘಟನೆ ಶುಕ್ರವಾರ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸರು ಆರೋಪಿಯನ್ನು ತಕ್ಷಣವೇ ಬಂಧಿಸಿ ತನಿಖೆ ಕೈಗೊಂಡಿದ್ದಾರೆ.
ಮೂಡುಬಿದಿರೆ: ಕಾರು ಮೂಡುಬಿದಿರೆ ಕಡೆಯಿಂದ ಕಾರ್ಕಳ ಕಡೆಗೆ ಬುಧವಾರ ಬೆಳುವಾಯಿ ಕೆಸರುಗದ್ದೆ ಹೆದ್ದಾರಿಯಲ್ಲಿ ಹೋಗುತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
ಮೂಡುಬಿದಿರೆ: ಜಾರ್ಖಂಡ್ ಮೂಲದ ಮಹಿಳೆಯೊಬ್ಬರು ದರೆಗುಡ್ಡೆ ಸಮೀಪದ ಕಕ್ಕೆಕಾಡು ಬಳಿಯ ಮನೆಯಿಂದ ನಾಪತ್ತೆಯಾಗಿರುವ ಘಟನೆ ಜೂನ್ 9 ರಂದು ನಡೆದಿದೆ. ಈ ಕುರಿತು ಮನೆಯವರು ಮೂಡುಬಿದಿರೆ ಪೊಲೀಸ್ ಠಾಣೆ ದೂರು ನೀಡಿದ್ದಾರೆ.
ಮೂಡುಬಿದಿರೆ: ಜೆಡಿಎಸ್ ಪಕ್ಷದ ಹಿರಿಯ ಮುತ್ಸದ್ದಿ ಮಿಜಾರ್ ಅಹ್ಮದ್ ಯಾನೇ ಪೈಲ್ವಾನ್ ಆಮದಾಕ(84) ಮಂಗಳವಾರ ಸಾಯಂಕಾಲ ನಿಧಾನರಾಗಿದ್ದಾರೆ.
ಮೂಡುಬಿದಿರೆ: ಬನ್ನಡ್ಕ ಅಪಘಾತ ವಲಯಕ್ಕೆ ಸಂಸದ ಬ್ರಿಜೇಶ್ ಚೌಟ ಮತ್ತು ಶಾಸಕ ಉಮಾನಾಥ್ ಕೋಟ್ಯಾನ್ ಭಾನುವಾರ ಜಂಟಿಯಾಗಿ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು
ಮೂಡುಬಿದಿರೆ: ಬನ್ನಡ್ಕ ಪರಿಸರದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದೆ. ಪಂಚಾಯತ್ ಸದಸ್ಯ ನಿತಿನ್ ಕೋಟ್ಯಾನ್ ಅವರ ಮನೆಯ ಅಂಗಳಕ್ಕೆ ಚಿರತೆ ಕಂಡುಬಂದಿದೆ.
ಮೂಡುಬಿದಿರೆ: ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಐತಿಹಾಸಿಕ ಸಂದರ್ಭವನ್ನು ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಸಮಿತಿಯು ಸಂಭ್ರಮಾಚರಣೆ ನಡೆಸಿತು.
ಮೂಡುಬಿದಿರೆ: ಪಾಡ್ಯಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2026-27ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಜರುಗಿತು.
ಮೂಡುಬಿದಿರೆ: ಪಡುಮಾರ್ನಾಡು ಮಹಾವೀರ ಹಿರಿಯ ಪ್ರಾಥಮಿಕ ಶಾಲೆ ಅಮಾನಬೆಟ್ಟು ಇಲ್ಲಿನ ಒಂದರಿಂದ ಏಳನೇ ತರಗತಿಯವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ತೊಡಾರಿನ ನವಚೇತನ ಸೇವಾ ಬಳಗ ವತಿಯಿಂದ ಸುಮಾರು 15,000 ರೂಪಾಯಿ ವೆಚ್ಚದ ನೋಟ್ ಪುಸ್ತಕ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.
ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ಪುತ್ತಿಗೆ-ಕಾಯರ್ಪುಂಡು ರಸ್ತೆಯಲ್ಲಿ ಭಾರಿ ಹೊಂಡ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯುಂಟಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಗ್ರಾಮಸ್ಥರು ಮಂಗಳವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿಗೆ ಕಬ್ಬಿಣದ ಪೈಪ್ ಅಡ್ಡ ಇಟ್ಟು ಪ್ರತಿಭಟನೆ ನಡೆಸಿದರು.
ಮೂಡುಬಿದಿರೆ: ಅಖಿಲ ಭಾರತ ಮಟ್ಟದ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ರ್ಯಾಂಕ್ ಪಡೆದು ಐಐಟಿ ಪ್ರವೇಶಕ್ಕೆ ಅರ್ಹರಾಗಿದ್ದಾರೆ.
ಮೂಡುಬಿದಿರೆ: ಕಲ್ಲಮುಂಡ್ಕೂರು ಸರ್ವೋದಯ ಪ್ರೌಢಶಾಲೆಯಲ್ಲಿ ದಾನಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಜಂಟಿ ನೆರವಿನೊಂದಿಗೆ ವಿದ್ಯಾರ್ಥಿಗಳಿಗೆ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ಉಚಿತ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.
ಮೂಡುಬಿದಿರೆ: ಇಲ್ಲಿನ ಮಿಜಾರು ಕೇಂದ್ರವಾಗಿಟ್ಟುಕೊಂಡು ಕಾರ್ಯಾಚರಿಸುತ್ತಿರುವ ತುಳುನಾಡ ಪೊರ್ಲು ಚಾರಿಟೇಬಲ್ ಟ್ರಸ್ಟ್ ಮಿಜಾರು ತನ್ನ 73ನೇ ಮಾಸಿಕ ಶೈಕ್ಷಣಿಕ ಸೇವಾ ಯೋಜನೆಯನ್ನು ಪೂರೈಸಿದೆ.
ಕಲ್ಲಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘ: ಅಧ್ಯಕ್ಷರಾಗಿ ಕೇಶವ ಪೂಜಾರಿ ಆಯ್ಕೆ
ಕಲೆ, ಸಂಗೀತ, ನೃತ್ಯ ಹಾಗೂ ನಟನಾ ಕ್ಷೇತ್ರದಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸುತ್ತಿರುವ ಬಹುಮುಖ ಪ್ರತಿಭೆ ದೀಕ್ಷ್ಣಾ ಕಲ್ಮಾಡಿ ವಿವಿಧ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಳ್ಳುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.
ಮೂಡುಬಿದಿರೆ: ಅಪಾರ ಸ್ಮರಣ ಶಕ್ತಿ ಹಾಗೂ ಬಹುಮುಖ ಪ್ರತಿಭೆಯ ಮೂಲಕ ಕರಾವಳಿ ಭಾಗದಲ್ಲಿ ಸಣ್ಣ ಪ್ರಾಯದಲ್ಲೇ ದೊಡ್ಡ ಸಾಧನೆ ಮಾಡಿದ ಹೆಗ್ಗಳಿಕೆಗೆ 7 ವರ್ಷದ ಬಾಲಕಿ ಶ್ರೀಮಾನ್ಯಾ ಭಟ್ ಕಡಂದಲೆ ಪಾತ್ರಳಾಗಿದ್ದಾಳೆ.
ಮೂಡುಬಿದಿರೆ: ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಎರಡು ಕೋಣಗಳು ಹಾಗೂ ಒಂದು ಕರುವನ್ನು ಮೂಡುಬಿದಿರೆ ಪೊಲೀಸರು ಭಾನುವಾರ ರಕ್ಷಿಸಿದ್ದಾರೆ.
ಮೂಡುಬಿದಿರೆ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು – ಮೂಡುಬಿದಿರೆ ಘಟಕದ ವತಿಯಿಂದ ಸಂಕಷ್ಟದಲ್ಲಿರುವವರಿಗೆ ಸಹಾಯ ಹಸ್ತವನ್ನು ಭಾನುವಾರ ಸಮಾಜ ಮಂದಿರದಲ್ಲಿ ಹಸ್ತಾಂತರಿಸಲಾಯಿತು
ಮೂಡುಬಿದಿರೆ: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧಿಕಾರಿಗಳ ಮತ್ತು ನೌಕರರ ಸಂಘ ಬೆಂಗಳೂರು ಹಾಗೂ ಜಿಲ್ಲಾ ಶಾಖೆ ಮಂಗಳೂರು ಇದರ ಜಿಲ್ಲಾಮಟ್ಟದ ಸಭೆ ಹಾಗೂ ಕುಂದು ಕೊರತೆಗಳ ಸಭೆಯನ್ನು ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು
ಮೂಡುಬಿದಿರೆ: ನೆಲ್ಲಿಕಾರಿನ ಆಲ್ ಬದ್ರಿಯಾ ಚಿಕನ್ ಸ್ಟಾಲ್ನಲ್ಲಿ ಅನಧಿಕೃತವಾಗಿ ದನದ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಮೂಡುಬಿದಿರೆ ಪೊಲೀಸರು ಭಾನುವಾರ ಸಂಜೆ ದಾಳಿ ನಡೆಸಿದರು.
ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಮೂಡುಬಿದಿರೆ, ಬಪ್ಪನಾಡು, ಪೊಳಲಿ, ಕಟೀಲು ಸೇರಿದಂತೆ ವಿವಿಧ ಬಸದಿ ಹಾಗೂ ದೇವಾಲಯಗಳಲ್ಲಿ ವಿಶೇಷ ಪೂಜೆ ಮತ್ತು ಮಲ್ಲಿಗೆ ಸೇವೆ ಸಲ್ಲಿಸಿ ಅವರ ಯಶಸ್ಸಿಗಾಗಿ ಪ್ರಾರ್ಥಿಸಿದರು.
ಎಕ್ಸಲೆಂಟ್ ಪಿಯು ಕಾಲೇಜಿನ ನೂತನ ಪ್ರಾಂಶುಪಾಲ ಪುಷ್ಪರಾಜ್ ಬಿ. ಅಧಿಕಾರ ಸ್ವೀಕಾರ
ಮೂಡುಬಿದಿರೆ: ಕಾರ್ಕಳ - ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಕಾಂತಾವರ ಕ್ರಾಸ್ ಸಮೀಪ ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಾಸಕ್ಕೆ ಎರಡೂ ವಾಹನಗಳು ತೀವ್ರವಾಗಿ ಜಖಂಗೊಂಡಿವೆ.
ಮೂಡುಬಿದಿರೆ: ಕಳೆದ ಒಂದೂವರೆ ವರ್ಷಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ತಾಲೂಕಿನ ಕಲ್ಲಬೆಟ್ಟು ಸೇವಾ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯ ಫಲಿತಾಂಶ ಪ್ರಕಟಣೆಗೆ ಕೊನೆಗೂ ನ್ಯಾಯಾಲಯ ಅನುಮತಿ ನೀಡಿದೆ.
ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ, ಮೂಡುಬಿದಿರೆ ಸ್ವಸ್ತಿಕ್ ಗ್ರಾಫಿಕ್ಸ್ ಮಾಲಕ ರಾಘವೇಂದ್ರ ಹೆಬ್ಬಾರ್ ಅವರ ಪತ್ನಿ, ಶುಭಾ ಆರ್.ಹೆಬ್ಬಾರ್(44) ಅನಾರೋಗ್ಯದಿಂದ ಪುತ್ತಿಗೆಯ ನಿವಾಸದಲ್ಲಿ ಬುಧವಾರ ನಿಧನರಾಗಿದ್ದಾರೆ.
ಮೂಡುಬಿದಿರೆ: ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ ಸಮೀಪದ ಕೆಸರುಗದ್ದೆ ಪ್ರದೇಶದಲ್ಲಿ ಭಾನುವಾರ ಬೆಳಗ್ಗೆ ನಡೆದ ಅಪಘಾತದಲ್ಲಿ ದನವೊಂದು ಮೃತಪಟ್ಟ ಘಟನೆ ನಡೆದಿದೆ.
ಮೂಡುಬಿದಿರೆ: ಬನ್ನಡ್ಕ ಸಮೀಪದ ಫ್ಲೈಓವರ್ ಮೇಲೆ ಬೈಕ್ ಮತ್ತು ಹೆದ್ದಾರಿ ಕಾಮಗಾರಿಯ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚುಂಚನಹಳ್ಳಿಯ ನಿವಾಸಿ ಸುನೀಲ್ ಎಂಬುವರನ್ನು ಕ್ಷುಲ್ಲಕ ಕಾರಣಕ್ಕೆ ಹತ್ಯೆ ಮಾಡಲಾಗಿದೆ. ಗರ್ಭಿಣಿ ಪತ್ನಿಯ ಸೀಮಂತ ಕಾರ್ಯಕ್ರಮಕ್ಕೆಂದು ಬಂದಿದ್ದ ಸುನೀಲ್, ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದರು. ಇತ್ತೀಚೆಗೆ ಮದುವೆಯಾಗಿ ಆರು ತಿಂಗಳಷ್ಟೇ ಆಗಿದ್ದು, ಪತ್ನಿಯ ವೈದ್ಯಕೀಯ ವರದಿ ಪಡೆಯಲು ಊರಿಗೆ ಬಂದಿದ್ದ ಸುನೀಲ್ ವಿಧಿಯಾಟಕ್ಕೆ ಬಲಿಯಾಗಿದ್ದಾರೆ.
ಮೂಡುಬಿದಿರೆಯ ಕೇರ್ ಚಾರಿಟಬಲ್ ಟ್ರಸ್ಟ್ ದ್ವಿತೀಯ ವಾರ್ಷಿಕೋತ್ಸವ: ಮೇ31ರಂದು 500 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು
ಬಿದಿರೆ ಟೆಕ್ ನ್ಯೂಸ್: ಜಗತ್ತಿನಾದ್ಯಂತ ಕೋಟ್ಯಂತರ ಜನರು ಬಳಸುವ ಜನಪ್ರಿಯ ಸಂದೇಶ ರವಾನೆ ಆಪ್ ವಾಟ್ಸ್ ಆಪ್ 2026 ರಲ್ಲಿ ಬಳಕೆದಾರರ ಭದ್ರತೆ, ಗೌಪ್ಯತೆ ಮತ್ತು ದೈನಂದಿನ ಬಳಕೆಯನ್ನು ಸುಲಭಗೊಳಿಸಲು ಕ್ರಾಂತಿಕಾರಕ ಬದಲಾವಣೆಗಳನ್ನು ತರುತ್ತಿದೆ.
ಮೂಡುಬಿದಿರೆ: ಬನ್ನಡ್ಕ ಪ್ರದೇಶದಲ್ಲಿ ಅಪಘಾತದ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪೊಲೀಸ್ ಇಲಾಖೆ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಅಪಘಾತ ವಲಯ ಸಹಿತ ವಿವಿಧ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದರು.
ಮೂಡುಬಿದಿರೆ: ಮಂಗಳೂರು - ಕಾರ್ಕಳ ರಾಷ್ಟ್ರೀಯ ಹೆದ್ದಾರಿ 169 ಹಾದು ಹೋಗುವ ಬನ್ನಡ್ಕ ಎಂಬಲ್ಲಿ ಅಪಘಾತ ವಲಯವೆಂದು ಕುಖ್ಯಾತಿ ಪಡೆದಿದ್ದ ಪರಿಸರದಲ್ಲಿ ರಸ್ತೆ ಎತ್ತರಿಸುವ ಕಾಮಗಾರಿ ಬುಧವಾರ ಪ್ರಾರಂಭಗೊಂಡಿದೆ.
ಮೂಡುಬಿದಿರೆ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರತ್ಯೇಕ ಸ್ಥಳಗಳಲ್ಲಿ ಇಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಗಳು ನಡೆದಿವೆ.
ಮೂಡುಬಿದಿರೆ: ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಸಮೀಪದ ಕೆಸರುಗದ್ದೆಯಲ್ಲಿ ಕಾರೊಂದು ಡಿವೈಡರ್ಗೆ ಬುಧವಾರ ಡಿಕ್ಕಿ ಹೊಡೆದ ಪರಿಣಾಮ ಜಖಂಗೊಂಡಿದೆ
ಮೂಡುಬಿದಿರೆ: ಪಡುಕೋಣಾಜೆಯಲ್ಲಿರುವ ಸಾಹಿತಿಗಳಾದ ಟಿಎನ್ ಖಂಡಿಗೆ-ಕವಿತಾ ಕೂಡ್ಲು ದಂಪತಿಯ 'ಕೇವಲ ಮನೆ'ಯಲ್ಲಿ ಸಮವಸರಣ ಸಾಹಿತ್ಯ ವೇದಿಕೆಯನ್ನು ಉದ್ಘಾಟಿಸಲಾಯಿತು.ಹಿರಿಯ ಸಾಹಿತಿ ನಾ.ಮೊಗಸಾಲೆ ಅವರು ಬರಡಸ 'ಹೇ ರಾಮ್' ಕವನ ಸಂಕಲನ ಬಿಡುಗಡೆ ಮಾಡಲಾಯಿತು.
ಮೂಡುಬಿದಿರೆ: ಇಲ್ಲಿನ ಅಚ್ಚರಕಟ್ಟೆ ಪಡುಮಾರ್ನಾಡು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಸಂಪನ್ನಗೊಂಡಿತು. ಶಿಬಿರದಲ್ಲಿ ಒಟ್ಟು 38 ಮಕ್ಕಳು ಪಾಲ್ಗೊಂಡಿದ್ದರು.
ಮೂಡುಬಿದಿರೆ: ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂದಲೆ ವ್ಯಾಪ್ತಿಯ ಕೆಪಿಟಿಸಿಎಲ್ನಲ್ಲಿ ಕೆಲಸ ಮಾಡುತ್ತಿರುವ ಉತ್ತರ ಭಾರತ ಮೂಲದ ಕೆಲವು ಕಾರ್ಮಿಕರು ಸ್ಥಳೀಯ ಕ್ಯಾಂಟೀನ್, ಅಂಗಡಿ ಮಾಲೀಕರು ಹಾಗೂ ಇತರ ಸಾರ್ವಜನಿಕರಿಗೆ ಹಣ ಪಾವತಿಯ ಡಿಜಿಟಲ್ ಸ್ಕ್ಯಾನ್ ನೆಪದಲ್ಲಿ ವಂಚಿಸುತ್ತಿರುವುದು ಬೆಳಕಿಗೆ ಬಂದಿದೆ.
ಮೂಡುಬಿದಿರೆ: ವಾಲ್ಪಾಡಿ ಗ್ರಾಮ ಪಂಚಾಯತ್ ಬಳಿಯ ಮಾಡದಂಗಡಿ ಪರಿಸರದ ಪಾಳುಬಿದ್ದ ಮನೆಯೊಂದರಲ್ಲಿ ಅನಾಥ ಶವವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೂಡುಬಿದಿರೆ: ಸಾಮಾಜಿಕ ಜಾಗೃತಿ, ಸಾರ್ವಜನಿಕ ಸಮಸ್ಯೆಗಳು ಹಾಗೂ ಮೂಡುಬಿದಿರೆಯ ಸಕಾರಾತ್ಮಕ ಅಭಿವೃದ್ಧಿ ಕುರಿತು ಚರ್ಚಿಸುವ ಉದ್ದೇಶದಿಂದ ನಮ್ಮ ಮೂಡುಬಿದಿರೆ ಫೋರಂ ವತಿಯಿಂದ ಇತ್ತೀಚೆಗೆ ಮೂಡುಬಿದಿರೆಯ ಅರಿಹಂತ್ ಆಹಾರ ಪಾರ್ಟಿ ಹಾಲ್ನಲ್ಲಿ ಕ್ರಿಯೇಟರ್ಸ್ ಮೀಟ್ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮೂಡುಬಿದಿರೆ: ಸಪಳಿಗರ ಯಾನೆ ಗಾಣಿಗರ ಸೇವಾ ಸಂಘ, ಗಾಣಿಗರ ಯುವ ವೇದಿಕೆ ಹಾಗೂ ಗಾಣಿಗರ ಮಹಿಳಾ ವೇದಿಕೆ ಮೂಡುಬಿದಿರೆ ವತಿಯಿಂದ ಶ್ರೀ ಧವಳಾ ಕಾಲೇಜು ಕ್ರೀಡಾಂಗಣದಲ್ಲಿ ಶನಿವಾರ ಜಿಲ್ಲಾ ಮಟ್ಟದ ಪುರುಷರ ವಾಲಿಬಾಲ್, ಮಹಿಳೆಯರ ತ್ರೋಬಾಲ್ ಹಾಗೂ ಶಟ್ಲ್ ಪಂದ್ಯಾಟ ಜರುಗಿತು.
ಮೂಡುಬಿದಿರೆ: ಸಾಣೂರು–ಬಿಕಾರ್ನಕಟ್ಟೆ ಯೋಜನೆಯಡಿ ಬರುವ ಎನ್ಎಚ್-169ರ ಬನ್ನಡ್ಕ ಪ್ರದೇಶದಲ್ಲಿ ಅಪೂರ್ಣವಾಗಿರುವ ಸರ್ವಿಸ್ ರಸ್ತೆ ನಿರ್ಮಾಣ ಕಾಮಗಾರಿಯನ್ನು ತಕ್ಷಣ ಕೈಗೆತ್ತಿಕೊಳ್ಳುವಂತೆ ಸಂಸದ ಬ್ರಿಜೇಶ್ ಚೌಟ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದು ವಿನಂತಿಸಿದ್ದಾರೆ.
ಮೂಡುಬಿದಿರೆ: ತಾಲೂಕಿನಾದ್ಯಂತ ಸಂಭವಿಸಿದ ವಿಪರೀತ ಗಾಳಿ ಮಳೆಗೆ ಉಡುಪಿ ಧರ್ಮಸ್ಥಳ ರಾಜ್ಯ ಹೆದ್ದಾರಿಯ ನೆಲ್ಲಿಕಾರು ಚರ್ಚ್ ಬಳಿ ಬೃಹತ್ ಮರಗಳು ರಸ್ತೆಗೆ ಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನೆಲ್ಲಿಕಾರು ಪರಿಸರದಲ್ಲಿ ಭಾರಿ ಗಾಳಿಗೆ 10ಕ್ಕೂ ಅಧಿಕ ಮರಗಳು ಧರೆಗುರುಳಿವೆ.
ಮೂಡುಬಿದಿರೆ: ತಾಲೂಕಿನ ಮಾರೂರು ಗ್ರಾಮದ ಮೆಲಂದಗುಡ್ಡೆಯಲ್ಲಿ ಎರಡು ಮನೆಗಳಿಗೆ ಸಿಡಿಲು ಬಡಿದ ಪರಿಣಾಮ ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಜಯಂತ್ ಮತ್ತು ಕವಿತಾ ಗಾಯಗೊಂಡವರಾಗಿದ್ದು, ಸಿಡಿಲಿನ ತೀವ್ರತೆಗೆ ಮನೆಗಳಿಗೆ ಹಾನಿಯಾಗಿದೆ.
ಮೂಡುಬಿದಿರೆ: ಕಾರ್ಕಳ- ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ- ಕೆಸರುಗದ್ದೆ ಮಾರ್ಗದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಜಖಂಗೊಂಡಿದೆ.
ಮೂಡುಬಿದಿರೆ: ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರನ್ನು ನೇಮಕ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಿದ್ದಾರೆ..
ದೇಶಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ 'ನೀಟ್-ಯುಜಿ 2026' ಪರೀಕ್ಷೆಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವು ಆಡಳಿತಾತ್ಮಕ ವೈಫಲ್ಯ ಮಾತ್ರವಲ್ಲ, ದೇಶದ ಯುವಜನತೆಗೆ ಬಗೆದ ಕ್ರೂರ ದ್ರೋಹವಾಗಿದೆ
ಅಲಂಗಾರು ಮೌಂಟ್ ರೋಸರಿ ಆಶ್ರಮದಲ್ಲಿ ಕಾಂಗ್ರೆಸ್ ಕಾನೂನು ವಿಭಾಗದಿಂದ ಡಿಕೆಶಿ ಹುಟ್ಟುಹಬ್ಬ ಆಚರಣೆ
ಮೂಡುಬಿದಿರೆ: ಕಾರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ.
ಮೂಡುಬಿದಿರೆ: ಪಿರಮಿಡ್ ಸ್ಪಿರಿಚುಯಲ್ ಸೊಸೈಟೀಸ್ ಮೂವ್ಮೆಂಟ್ (ಪಿಎಸ್ಎಸ್ಎಂ), ಬೆಂಗಳೂರಿನ ಪಿರಮಿಡ್ ವರ್ಲ್ಡ್ ಫೌಂಡೇಶನ್ ಹಾಗೂ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಸಹಯೋಗದಲ್ಲಿ ನಾಡ ಧ್ಯಾನ ಚಕ್ರ-8 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮೂಡುಬಿದಿರೆಯ ಆಳ್ವಾಸ್ ಕ್ಯಾಂಪಸ್ನಲ್ಲಿರುವ ಕೃಷಿ ಸಿರಿ ಸಭಾಂಗಣದಲ್ಲಿ ಮೇ 17ರ ಭಾನುವಾರ ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಈ ಶಿಬಿರ ನಡೆಯಲಿದೆ.
ಮೂಡುಬಿದಿರೆ: ವಾಲ್ಪಾಡಿ ಗ್ರಾಮದಲ್ಲಿ ಗಾಳಿ ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮನೆ ಹಾಗೂ ಕೃಷಿ ಭೂಮಿಗೆ ಹಾನಿಯಾದ ಘಟನೆ ಸಂಭವಿಸಿದೆ.
ಮೂಡುಬಿದಿರೆ: ನಿವೃತ್ತ ಮುಖ್ಯ, ಹೊಸಬೆಟ್ಟು ಪಕಿದಬೆಟ್ಟು ದಿ.ಶೀನಪ್ಪ ಹೆಗ್ಡೆ ಅವರ ಪತ್ನಿ, ಕಾರ್ಕಳ ಅತ್ತೂರು ಹಲ್ಮೆಟ್ಟು ಗಿರಿಜಾ ಎಸ್ ಹೆಗ್ಡೆ (88)ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ನಿಧನರಾದರು.
ಮೂಡುಬಿದಿರೆ: ತಾಲೂಕಿನ ನೆಲ್ಲಿಕಾರು ಮತ್ತು ಮಾಂಟ್ರಾಡಿ ಗ್ರಾಮಗಳಲ್ಲಿ ಗುರುವಾರ ಬೀಸಿದ ಭಾರೀ ಗಾಳಿ ಮಳೆಗೆ ಎರಡು ಮನೆಗಳು ಜಖಂಗೊಂಡಿದ್ದು, ಎಂಟಕ್ಕೂ ಅಧಿಕ ಮರಗಳು ಧರೆಗುರುಳಿವೆ.
ಮಂಗಳೂರು: ಐಪಿಎಲ್ 2026ರ ಉಳಿದ ಪಂದ್ಯಗಳಿಗಾಗಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ತಂಡವು ಮಂಗಳೂರು ಮೂಲದ ಪ್ರತಿಭಾವಂತ ಆಲ್ರೌಂಡರ್ ಮ್ಯಾಕ್ನೀಲ್ ಹ್ಯಾಡ್ಲಿ ನೊರೊನ್ಹಾ ಅವರನ್ನು ಅಧಿಕೃತವಾಗಿ ತನ್ನ ತೆಕ್ಕೆಗೆ ಸೇರಿಸಿಕೊಂಡಿದೆ.
ಮೂಡುಬಿದಿರೆ: ಭಾರೀ ಮಳೆ ಹಾಗೂ ಬಿರುಗಾಳಿಗೆ ಅಲಂಗಾರಿನ ಮಹಾಗಣಪತಿ ಮಹಾಲಿಂಗೇಶ್ವರ ದೇವಸ್ಥಾನದ ಧ್ವಜಸ್ತಂಭಕ್ಕೆ ಹಾನಿಯಾಗಿದೆ.
ಮೂಡುಬಿದಿರೆ: ಪುರಸಭಾ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಬುಧವಾರ ರಾತ್ರಿ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಮೂಡುಬಿದಿರೆ: ಬನ್ನಡ್ಕ ಬಳಿ ರಾತ್ರಿ ಬೀಸಿದ ಭಾರಿ ಬಿರುಗಾಳಿಗೆ ಬೃಹತ್ ಗಾತ್ರದ ಗೋಲಿ ಮರವೊಂದು ಧರೆಗುರುಳಿದೆ. ಮರ ಬಿದ್ದ ರಭಸಕ್ಕೆ ಅದರ ಕೆಳಗಿದ್ದ ನಾರಾಯಣ ದೇವಾಡಿಗ ಎಂಬವರ ಗೂಡಾಂಗಡಿ ಸಂಪೂರ್ಣವಾಗಿ ಜಖಂಗೊಂಡಿದೆ.
ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಆಲಂಗಾರು ಪರಿಸರದ ಮಾರ್ಪಾಡಿ ಚಂದ್ರಪುರ ಮತ್ತು ಉಳಿಯ ಪ್ರದೇಶಗಳಲ್ಲಿ ಮಂಗಳವಾರ ರಾತ್ರಿ ಬೀಸಿದ ಭಾರಿ ಗಾಳಿ ಮಳೆಗೆ ಹಲವಾರು ಮನೆಗಳು ಹಾನಿಗೊಂಡಿದೆ.
ಮೂಡುಬಿದಿರೆ: ಮಂಗಳವಾರ ಬೀಸಿದ ಭಾರಿ ಗಾಳಿಮಳೆಗೆ ಪಡುಮಾರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧೆಡೆ ಮನೆಗಳಿಗೆ ಹಾನಿಯಾಗಿದ್ದು, ಮರ ಹಾಗೂ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.
ಮಂಗಳೂರು-ಮೂಡುಬಿದಿರೆ-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ ಪ್ರದೇಶದಲ್ಲಿ ಪದೇ ಪದೇ ಸಂಭವಿಸುತ್ತಿರುವ ರಸ್ತೆ ಅಪಘಾತಗಳ ತಡೆಗೆ ಸಂಬಂಧಿಸಿದಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಮಕ್ಷಮದಲ್ಲಿ ಸಾಯಂಕಾಲ ಮಹತ್ವದ ಸಭೆ ನಡೆಯಿತು.
ಪಡುಮರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಣಕಜೆ ಎಂಬಲ್ಲಿ ಮಂಗಳವಾರ ರಾತ್ರಿ ಬೀಸಿದ ಭಾರಿ ಗಾಳಿ ಮಳೆಗೆ ತೆಂಗಿನಮರವೊಂದು ಮನೆಯ ಮೇಲೆ ಬಿದ್ದು ಹಾನಿಯಾದ ಘಟನೆ ಸಂಭವಿಸಿದೆ.
ಮೂಡುಬಿದಿರೆ: ಮಂಗಳವಾರ ಬೀಸಿದ ಭಾರಿ ಗಾಳಿಮಳೆಗೆ ತಾಕೋಡೆ ಅಂಚೆಕಚೇರಿಯ ಮೇಲ್ಛಾವಣಿಯ ಹೆಂಚುಗಳು ಹಾರಿ ಹೋಗಿ ಹಾನಿ ಸಂಭವಿಸಿದೆ.
ಮೂಡುಬಿದಿರೆ: ಹೊಸಬೆಟ್ಟು ಗ್ರಾಮದ ಬಿರಾವು ಎಂಬಲ್ಲಿ ಆಕಸ್ಮಿಕವಾಗಿ ಮರವೊಂದು ಮನೆಯ ಮೇಲೆ ಉರುಳಿ ಬಿದ್ದು ಹಂಚಿನ ಛಾವಣಿ ಜಖಂಗೊಂಡಿದೆ
ಮೂಡುಬಿದಿರೆ: ಮಾರ್ಪಾಡಿ ಗ್ರಾಮದ ಮರಿಯಾಡಿ ಪರಿಸರದಲ್ಲಿ ಸುರಿದ ಗಾಳಿ ಮಳೆಗೆ ಹಲವು ಮನೆಗಳ ಮೇಲ್ಚಾವಣಿ ಹಾನಿಗೊಳಗಾಗಿವೆ.
ಮೂಡುಬಿದಿರೆ: ಬನ್ನಡ್ಕ- ಕೆಸರ್ಗದ್ದೆ ರಸ್ತೆಯಲ್ಲಿ ಸೋಮವಾರ ಸಂಜೆ ಕಾರು ಮತ್ತು ಪಿಕ್ಅಪ್ ವಾಹನಗಳ ನಡುವೆ ಅಪಘಾತ ಸಂಭವಿಸಿದೆ.
ಮೂಡುಬಿದಿರೆ: ಇಲ್ಲಿನ ಬನ್ನಡ್ಕ ಹೆದ್ದಾರಿಯ ಫ್ಲೈಓವರ್ ಬಳಿ ಭಾನುವಾರ ರಾತ್ರಿ ರಸ್ತೆ ಡೈವರ್ಸನ್ ಕಲ್ಲಿಗೆ ಕಾರು ಡಿಕ್ಕಿ ಹೊಡೆದು ಜಖಂಗೊಂಡಿದೆ. ಕಾರ್ಕಳ ಕಡೆಯಿಂದ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆಯ ತಡೆಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಜಖಂಗೊಂಡಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.
ಹೊಸಬೆಟ್ಟು ಗ್ರಾಮದ ಬಿರಾವಿನಲ್ಲಿ ಭಾನುವಾರ ನೆರೆಕರೆಯ ಸಂಬಂಧಿಕರ ಮನೆಯಲ್ಲಿರುವ ಕೋಲ ನಡೆಯುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತ ಸಂಭವಿಸಿ ಬಿರಾವು ನಿವಾಸಿ ಜಯಂತ್ (55) ಮೃತಪಟ್ಟಿದ್ದಾರೆ.
ಮೂಡುಬಿದಿರೆ: ಬೆಳುವಾಯಿ ಸಮೀಪದ ಕೆಸರುಗದ್ದೆ ವಾಸಪ್ಪ ಹೋಟೆಲ್ ಮುಂಭಾಗದ ಕ್ರಾಸ್ನಲ್ಲಿ ಕಿಯಾ ಕಾರು ಹಾಗೂ ತೂಫಾನ್ ವಾಹನದ ನಡುವೆ ಅಪಘಾತ ಸಂಭವಿಸಿದೆ.
ರಾಷ್ಟ್ರೀಯ ರಕ್ಷಣಾ ಪಡೆ ಸೇರಬಯಸುವವರಿಗಾಗಿ ಕೇಂದ್ರ ಲೋಕಸೇವಾ ಆಯೋಗ ನಡೆಸಿದ ಎನ್ಡಿಎ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸುಶ್ಚಿತ್ ಗಿರೀಶ್ ಗೌಡ, ಸುನಿಲ್ ಅಮಿತ್ ಗೋಕಾಕ, ಅಭಿಷೇಕ್ ಮೂಕಿ ಮತ್ತು ನಾಗದೇವ ಎಂ.ಟಿ. ತೇರ್ಗಡೆಗೊಂಡು ಮುಂದಿನ ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.
ಮೂಡುಬಿದಿರೆ: ಬಿಲ್ಲವ ಅಸೋಸಿಯೇಷನ್ ಬೆಂಗಳೂರು ಮತ್ತು ಬ್ರಹ್ಮಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮೂಡುಬಿದಿರೆ ಸಂಯುಕ್ತ ಆಶ್ರಯದಲ್ಲಿ ಸ್ಪಾರ್ಕ್ ಬಿಲ್ಲವ ವೃತ್ತಿಪರರ ಸಮಿತಿ ಬೆಂಗಳೂರು ವತಿಯಿಂದ ‘ಬೆಳಕು - 2026 ಯಶಸ್ಸಿನ ಮಾರ್ಗಗಳು’ ಎನ್ನುವ ಮಹಾಶಿಕ್ಷಣ, ವೃತ್ತಿ ಮಾರ್ಗದರ್ಶನ ಹಾಗೂ ಉದ್ಯೋಗಾರ್ಹತಾ ಕಾರ್ಯಾಗಾರ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶನಿವಾರ ನಡೆಯಿತು.
ಮೂಡುಬಿದಿರೆ:ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶಾದ್ವಿ ಅವರಿಗೆ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಮೂಡುಬಿದಿರೆ ತಾಲೂಕು ಘಟಕದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.
ಮೂಡುಬಿದಿರೆ: ಮಂಗಳೂರು ವಿವಿ ಕನಕದಾಸ ಅಧ್ಯಯನ ಪೀಠ ಹಾಗೂ ಕನಕದಾಸ ಸಂಶೋಧನಾ ಕೇಂದ್ರ ನೀಡುವ ಪ್ರತಿಷ್ಠಿತ ಕನಕ ಪುರಸ್ಕಾರವನ್ನು ಮೂಡುಬಿದಿರೆಯ ಉದಯೋನ್ಮುಖ ಗಾಯಕ ನಿಹಾಲ್ ಕಾಲೇಜು ವಿಭಾಗದಲ್ಲಿ ಆಯ್ಕೆಯಾಗಿದ್ದು, ಅವರಿಗೆ ಪುರಸ್ಕಾರ ಪ್ರದಾನ ಮಾಡಲಾಯಿತು.
ಮೂಡುಬಿದಿರೆ: ಬನ್ನಡ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಖಾಸಗಿ ಬಸ್ ಪಲ್ಟಿಯಾಗುವ ವೇಳೆ ಸ್ಕೂಟರ್ಗೆ ಡಿಕ್ಕಿ ಹೊಡೆದು, ಸ್ಕೂಟರ್ನಲ್ಲಿದ್ದ ಮಹಿಳಾ ಸಹಸವಾರೆ ಮೃತಪಟ್ಟಿದ್ದಾರೆ.
ಮೂಡುಬಿದಿರೆ: ಕಾರ್ಕಳದಿಂದ ಮಂಗಳೂರಿಗೆ ತೆರಳುತ್ತಿದ್ದ ವಿಶಾಲ್ ಹೆಸರಿನ ಖಾಸಗಿ ಬಸ್ ಬನ್ನಡ್ಕ ಸೋನ್ಸ್ ಫಾರ್ಮ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ
ಮೂಡುಬಿದಿರೆ: ಇಲ್ಲಿನ ಸಮಗಾರಗುಂಡಿ ಸಮೀಪ ಬಲ್ಲಾಳ್ ಹೋಟೆಲ್ ಎದುರು ಕಾರು ಪಾರ್ಕಿಂಗ್ ಮಾಡುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ನಂದಿಕೂರು ಉಷ್ಣ ವಿದ್ಯುತ್ ಸ್ಥಾವರದ ನಿವೃತ್ತ ಉದ್ಯೋಗಿ, ಪ್ರಸಿದ್ಧ ಹವ್ಯಾಸಿ ಯಕ್ಷಗಾನ ಭಾಗವತ ಸಂಪಿಗೆ ಮಾಧವ ಆಚಾರ್ ಶನಿವಾರ ಬೆಳಿಗ್ಗೆ ನಿಧನರಾದರು. 60 ವರ್ಷ ಪ್ರಾಯದ ಅವರು ಇತ್ತೀಚೆಗಷ್ಟೇ ವೃತ್ತಿಜೀವನದಿಂದ ನಿವೃತ್ತರಾಗಿದ್ದರು. ಮೃತರು ಪತ್ನಿ ಹಾಗೂ ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಕಲ್ಲಮುಂಡ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಡ್ಡೋಡಿ ದಡ್ಡು ಪೆಟ್ರೋಲ್ ಬಂಕ್ ಸಮೀಪ, ಮೂಲ್ಕಿ-ಮೂಡುಬಿದಿರೆ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಗಾತ್ರದ ಗಣಪತಿಕಾಯಿ ಮರ ಉರುಳಿ ಬಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ. ಶುಕ್ರವಾರ ಸಂಜೆ ಸುಮಾರು 6 ಗಂಟೆಗೆ ಈ ಘಟನೆ ನಡೆದಿದ್ದು, ಮರ ಬೀಳುವ ರಭಸಕ್ಕೆ ಸಮೀಪದಲ್ಲಿದ್ದ ವಿದ್ಯುತ್ ಕಂಬ ಮುರಿದು ಬಿದ್ದಿದೆ.
ಮೂಡುಬಿದಿರೆ: ಇಲ್ಲಿನ ಪೇಟೆ ಹಾಗೂ ಬಸ್ ನಿಲ್ದಾಣದಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ಇಬ್ಬರನ್ನು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ನಿರಾಶ್ರಿತರ ಕೇಂದ್ರಕ್ಕೆ ಸೇರಿಸಿದ್ದಾರೆ.
ಮಂಗಳೂರಿನ ಸ್ವಸ್ತಿಕಾ ನ್ಯಾಷನಲ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ‘ಸ್ಪಾರ್ಕ್-2026’ ಸ್ಪರ್ಧೆಯಲ್ಲಿ ಮೂಡುಬಿದಿರೆಯ ಧವಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ ಸಮಗ್ರ ದ್ವಿತೀಯ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ, ಪವರ್ ಫ್ರೆಂಡ್ಸ್ ಬೆದ್ರ, ವಂಶಿ ಇವೆಂಟ್ಸ್, ಬೆನಕ ಇವೆಂಟ್ಸ್ ಹಾಗೂ ಜೆಸಿಐ ಮೂಡುಬಿದಿರೆ ತ್ರಿಭುವನ್ ಇವರ ಸಂಯುಕ್ತ ಆಶ್ರಯದಲ್ಲಿ ಮೇ 8, 9 ಮತ್ತು 10ರಂದು ಮೂರು ದಿನಗಳ ಕಾಲ "ಬೃಹತ್ ಹಲಸು ಮೇಳ" ನಡೆಯಲಿದೆ ಎಂದು ವಂಶಿ ಇವೆಂಟ್ಸ್ ಮಾಲಕಿ ರಮಿತಾ ಸೂರ್ಯವಂಶಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕರಾವಳಿಯ ಪ್ರಮುಖ ನಗರ ಮೂಡುಬಿದಿರೆ ಮತ್ತು ಸುತ್ತಮುತ್ತಲಿನ ಪರಿಸರದಲ್ಲಿ ಮೇ 6 ರಿಂದ ಹವಾಮಾನದಲ್ಲಿ ಗಮನಾರ್ಹ ಬದಲಾವಣೆಯಾಗಲಿದ್ದು, ಒಂದು ವಾರ ಕಾಲ ಮಳೆ ಬರುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೂಡುಬಿದಿರೆ: ಇಲ್ಲಿನ ಶ್ರೀ ರಾಮಪುರ ಗೌರಿಕೆರೆಯ ದೇವಾಡಿಗರ ಸುಧಾರಕ ಸಂಘದ ಆಡಳಿತಕ್ಕೊಳಪಟ್ಟ ಶ್ರೀ ರಾಮ ಮಂದಿರದಲ್ಲಿ ಮೇ 6 ರಿಂದ 10ರವರೆಗೆ ಸಪರಿವಾರ ಶ್ರೀರಾಮ ದೇವರ ಬಿಂಬ ಪುನರ್ ಪ್ರತಿಷ್ಠೆ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಪೂರ್ವಭಾವಿಯಾಗಿ ಮಂಗಳವಾರ ಸಾಯಂಕಾಲ ಹೊರೆಕಾಣಿಕೆ ಮೆರವಣಿಗೆ ನಡೆಯಿತು.
ಇರುವೈಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಂಪುಗುಡ್ಡೆ ಎಂಬಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಕಾಣಿಸಿಕೊಂಡು, ತೋಟದಲ್ಲಿದ್ದ ತೆಂಗು ಹಾಗೂ ವಿವಿಧ ಮರಗಿಡಗಳು ಸುಟ್ಟು ಹೋಗಿವೆ.
ಮೂಡುಬಿದಿರೆ: ಟೀಮ್ ಜಿಗರ್ಸ್ ವತಿಯಿಂದ ದಿ.ವಿಜೇಶ್ ಅಮೀನ್ ಮೂಡುಬಿದಿರೆ ಹಾಗೂ ದಿ.ಸುಹಾಸ್ ಶೆಟ್ಟಿ ಬಜ್ಪೆ ಅವರ ನೆನಪಿಗಾಗಿ ಅಹಿಂಸಾ ಗೋಶಾಲೆಗೆ ಬೈಹುಲ್ಲನ್ನು ವಿತರಿಸಲಾಯಿತು.
ಯುವವಾಹಿನಿ ಮೂಡುಬಿದಿರೆ ಘಟಕ ಹಾಗೂ ವೀಚೀಸ್ ಕೌಶಲ್ಯಪರ ತರಬೇತಿ ಕೇಂದ್ರ ಮೂಡುಬಿದಿರೆ ಇವರ ಸಹಯೋಗದಲ್ಲಿ ಮಕ್ಕಳಿಗಾಗಿ ಆಯೋಜಿಸಲಾದ ಒಂದು ವಾರದ ಉಚಿತ ಬೇಸಿಗೆ ಶಿಬಿರವು ಸಮಾಜ ಮಂದಿರದಲ್ಲಿ ಸಂಪನ್ನಗೊಂಡಿತು.
ಮೂಡುಬಿದಿರೆ:ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೇರಿ ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಖಾಸಗಿ ಬಸ್ ನಿಲ್ದಾಣದ ಬಳಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಮೂಡುಬಿದಿರೆ: ಶಾರ್ಜಾ–ದುಬೈ ಗಡಿಯ ಅನ್ಸಾರ್ ಮಾಲ್ ಸಮೀಪ ಭಾನುವಾರ ರಾತ್ರಿ ಸಂಭವಿಸಿದ ಕಾರು ಅಪಘಾತವು ಮೂಡುಬಿದಿರೆ ಮೂಲದ ಕುಟುಂಬವೊಂದಕ್ಕೆ ಅಸಹನೀಯ ನೋವು ತಂದಿದೆ.
ಮೂಡುಬಿದಿರೆ: ಬಸ್ ನಿಲ್ದಾಣದ ಎದುರಿಗಿನ ನವಮಿ ಪ್ಲಾಜಾದಲ್ಲಿ ಝರಿ ಕೌಚರ್ ಸಂಸ್ಥೆಯ ಝರಿ ಬೆದ್ರ ನೂತನ ಮಳಿಗೆ ಭನುವಾರ ಉದ್ಘಾಟನೆಗೊಂಡಿತು.
ಬನ್ನಡ್ಕದಲ್ಲಿ ಅಂಬ್ಯುಲೆನ್ಸ್ ಡಿಕ್ಕಿಯಾಗಿ ಆಟೋ ಚಾಲಕ ಜಾನ್ ಕೊರೆಯಾ ಮೃತಪಟ್ಟಿದ್ದಾರೆ.
ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ ಎಂಬಲ್ಲಿ ಅಂಬ್ಯುಲೆನ್ಸ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಜಾನ್ ಕೊರೆಯಾ ಸ್ಥಳದಲ್ಲೇ ಮೃತೊಟ್ಟಿದ್ದಾರೆ..
ಬಾಸ್ಕೆಟ್ ಬಾಲ್ ಪಂದ್ಯದ ವೇಳೆ ಕುಸಿದು ಬಿದ್ದು ಮೂಡುಬಿದಿರೆ ಮೂಲದ ವಿದ್ಯಾರ್ಥಿಸೌದಿ ಅರೇಬಿಯಾದಲ್ಲಿ ಸಾವು
ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಮಾರೂರು-ಪುಚ್ಚೆಮೊಗರು ನೆತ್ತೋಡಿ ಪರಿಸರದಲ್ಲಿ ಹಾದು ಹೋಗುವ ಪಲ್ಗುಣಿ ನದಿಯ ಪ್ರದೇಶದಲ್ಲಿ ಮರಳನ್ನು ತೆಗೆಯಲು ಆಕ್ಷೇಪ ಬಂದ ಹಿನ್ನಲೆಯಲ್ಲಿ ಭೂ ವಿಜ್ಞಾನ ಇಲಾಖೆ, ಕಂದಾಯ ಇಲಾಖೆಯ ಅಧಿಕಾರಿಗಳು ಬುಧವಾರ ಸಾಯಂಕಾಲ ಜಂಟಿ ಸರ್ವೇ ಬಂದಿದ್ದು,ಭೂಮಾಪನ ಕಾರ್ಯದ ಸಂದರ್ಭದಲ್ಲಿ ಅಧಿಕಾರಿಗಳ ಗೈರುಹಾಜರಿಯನ್ನು ಖಂಡಿಸಿ ರೈತರು ತೀವ್ರ ಪ್ರತಿಭಟನೆ ನಡೆಸಿದರು.
ಮೂಡುಬಿದಿರೆ: ಪುತ್ತಿಗೆ ದೇವಸ್ಥಾನದ ಜಾತ್ರೆಗೆ ಬಂದಿದ್ದ ವ್ಯಕ್ತಿಯೊಬ್ಬರು ಜಾತ್ರೆ ಮುಗಿಸಿ ಮರಳಿ ಊರಿಗೆ ಹೋಗುವ ಸಂದರ್ಭದಲ್ಲಿ ಪುತ್ತಿಗೆ ಪದವಿನಲ್ಲಿ ಚರಂಡಿಗೆ ಬಿದ್ದು ಬುಧವಾರ ಮೃತಪಟ್ಟಿದ್ದಾರೆ.
ಮಾರೂರಿನಲ್ಲಿ ಭೂ ವಿಜ್ಞಾನ, ಕಂದಾಯ ಅಧಿಕಾರಿಗಳಿಂದ ಜಂಟಿ ಸರ್ವೇ: ಗಣಿ ಮಾಫಿಯಾ ಜೊತೆ ಶಾಮೀಲಾದರೆ ರೈತರಿಂದ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆಯ ಎಚ್ಚರ
ಪಿಯುಸಿ ಮರು ಮೌಲ್ಯಮಾಪನ: ಎಕ್ಸಲೆಂಟ್ ವಾಣಿಜ್ಯ ವಿಭಾಗದಲ್ಲಿ 2 ರ್ಯಾಂಕ್ ಸೇರ್ಪಡೆ
ಮೂಡುಬಿದಿರೆಯಲ್ಲಿ ಬೃಹತ್ ಹಲಸು ಮೇಳ: ಮೇ 8ರಿಂದ ಮೂರು ದಿನಗಳ ಕಾಲ ವಿವಿಧ ಸಂಘಸಂಸ್ಥೆಗಳಿಂದ ಆಯೋಜನೆ
ಆತ್ಮಶಕ್ತಿ ಸಹಕಾರಿ ಸಂಘದ ಮಾಡೂರು ಶಾಖೆಯಲ್ಲಿ ಗ್ರಾಹಕರ ಸಭೆ: ವಿಶೇಷ ಬಡ್ಡಿ ದರ ಘೋಷಣೆ
ಮಂಗಳೂರು: ಅಂಬೆಗಾಲಿಡುತ್ತಲೇ ಗೆಜ್ಜೆ ಕಟ್ಟಿ ಕಲಾ ದೇವಿಯ ಆರಾಧನೆಗೆ ಇಳಿದ ಈ ಪುಟಾಣಿಯ ಪ್ರತಿಭೆ ಅಸಾಮಾನ್ಯವಾದುದು. ಕೃಷ್ಣ ವೇಷದ ತುಂಟಾಟದ ಮೂಲಕ ವೇದಿಕೆ ಹತ್ತಿದ ಈಕೆ, ಇಂದು ಭರತನಾಟ್ಯ, ಯಕ್ಷಗಾನ, ಸಂಗೀತ ಸೇರಿದಂತೆ ವಿವಿಧ ಕಲಾಪ್ರಕಾರಗಳಲ್ಲಿ ತನ್ನ ಛಾಪು ಮೂಡಿಸುತ್ತಿದ್ದಾಳೆ.
ಬೆಂಗಳೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಒಂದು ಕ್ಷೇತ್ರದಲ್ಲಿ ಸಾಧನೆ ಸಾಧಿಸುವುದೇ ಸವಾಲಾಗಿರುವ ಸಂದರ್ಭದಲ್ಲಿ, ವಿದ್ಯೆ, ಶಾಸ್ತ್ರೀಯ ಕಲೆ, ಸಂಗೀತ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಸಮಾನವಾಗಿ ಹೆಜ್ಜೆ ಇಟ್ಟು ನಿರಂತರ ಸಾಧನೆ ಮಾಡುತ್ತಿರುವ ಕಿರಿಯ ಪ್ರತಿಭೆ ಶಾನ್ವಿ ಎಸ್. ಓಂಕಾರಿ ಗಮನ ಸೆಳೆಯುತ್ತಿದ್ದಾರೆ.
ಮೂಡುಬಿದಿರೆ: ಯೇನಪೋಯ ಇಂಜಿನಿಯರಿಂಗ್ ಕಾಲೇಜು ಜಂಕ್ಷನ್ನಿಂದ ಮಿಜಾರುಬೆಳ್ಳೆಚ್ಚಾರು ಜಂಕ್ಷನ್ ವರೆಗಿನ ರಾಷ್ಟ್ರೀಯ ಹೆದ್ದಾರಿ ಅಸಮರ್ಪಕ ಕಾಮಗಾರಿಯಿಂದಾಗಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದು, ಈ ಬಗ್ಗೆ ದಿಲೀಪ್ ಬಿಲ್ಡ್ಕಾನ್ ಲಿಮಿಟೆಡ್ನ ನಿರ್ಮಾಣ ವ್ಯವಸ್ಥಾಪಕರಿಗೆ ತೋಡಾರು-ಮಿಜಾರು ಗ್ರಾಮಸ್ಥರು ಭಾನುವಾರ ಮನವಿ ಸಲ್ಲಿಸಿದರು.
ಮೂಡುಬಿದಿರೆ: ಕಾರ್ಕಳ ಕಡೆಯಿಂದ ಮೂಡುಬಿದಿರೆ ಕಡೆಗೆ ಮರ ತುಂಬಿಸಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕದ ಧ್ವಾರದ ಬಳಿ ಭಾನುವಾರ ಪಲ್ಟಿಯಾಗಿದೆ.
ಮೂಡುಬಿದಿರೆ: ಕೆ. ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಕರ್ನಾಟಕದ ನಕ್ಸಲ್ ವಿರೋಧಿ ಪಡೆ ಜೊತೆ ಎರಡನೇ ಬಾರಿ ಕೈಜೋಡಿಸಿ ವಿರಾಜಪೇಟೆಯಲ್ಲಿ ಕಾಡು ಕುರುಬ, ಜೇನು ಕುರುಬ, ಸೋಲಿಗ, ಯಾರವ ಹಾಗೂ ಮಲೆ ಕುಡಿಯಾ ಜನಾಂಗಗಳಿಗಾಗಿ ವೈದ್ಯಕೀಯ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಆಯೋಜಿಸಿತು.
ಮೂಡುಬಿದಿರೆ: ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿ ಬೇಸಿಗೆ ಶಿಬಿರ: ಸಂಸ್ಕಾರ-ಸಂಸ್ಕೃತಿ ಜಾಗೃತಿ
ಎಸ್.ಎಸ್.ಎಲ್.ಸಿ: ರೋಟರಿ ಶಾಲೆಯ ಪ್ರೇಕ್ಷಾಗೆ 609 ಅಂಕ – ಶಾಲೆಗೆ ತೃತೀಯ ಸ್ಥಾನ
ಪಾಲಡ್ಕ: ಬಿ.ಟಿ ರೋಡ್ ಪ್ರದೆಶದಲ್ಲಿ ವಿದ್ಯುತ್ ತಂತಿ ತುಂಡಾಗಿ ಬೆಂಕಿ ಅವಘಡ
ಯೆನೆಪೋಯ ಇಂಜಿನಿಯರಿಂಗ್ ಕಾಲೇಜಿನ 18ನೇ ವಾರ್ಷಿಕೋತ್ಸವ ಸಂಭ್ರಮ
ಮೂಡುಬಿದಿರೆ: ಫಲ್ಗುಣಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ತಡೆಯಲು ಮಾಜಿ ಸಚಿವರಿಗೆ ಮಾರೂರು ಗ್ರಾಮಸ್ಥರ ಮನ
ಮೂಡುಬಿದಿರೆ: ದೈವದ ಭಂಡಾರ ಮೆರವಣಿಗೆ ವೇಳೆ ಕುಸಿತಗೊಂಡಿರುವ ಕಾಲುಸಂಕದ ವಿಡಿಯೋ ವೈರಲ್
ಎಸ್.ಎಸ್.ಎಲ್.ಸಿ: ಮೂಡುಬಿದಿರೆ ರೋಟರಿ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ-ಆರ್ತಿಕ್ಷಾಗೆ 619 ಅಂಕ
ಪುಚ್ಚೆಮೊಗರು ಬಾವದಬೈಲಿನಲ್ಲಿ ದೈವರ ಭಂಡಾರ ಮೆರವಣಿ ವೇಳೆ ಮುರಿದುಬಿದ್ದ ಕಾಲು ಸಂಕ: ಎಂಟು ಮಂದಿ ಗಾಯ
ಬೆದ್ರ ಬಸ್ ಸ್ಟ್ಯಾಂಡ್ನಲ್ಲಿ ನೀರಿನ ಅಭಾವ ಸಾರ್ವಜನಿಕ ಶೌಚಾಲಯ ಬಂದ್ – ಜನತೆಗೆ ಸಂಕಷ್ಟ
ಮೂಡುಬಿದಿರೆ: ಮಾರ್ಪಾಡಿ ಬಳಿ ಕಾರು-ಬೈಕ್ ಡಿಕ್ಕಿ: ಸವಾರಗೆ ಗಾಯ
ಮೂಡುಬಿದಿರೆಗೆ ಸುಸಜ್ಜಿತ ಆಸ್ಪತ್ರೆ ಸರ್ಕಾರಿ ಆಸ್ಪತ್ರೆಗಾಗಿ ಆಗ್ರಹ: ಖಾಸಗಿ ಆಸ್ಪತ್ರೆಗಳೊಂದಿಗಿನ ಒಪ್ಪಂದ ರದ್ದತಿಗೆ ಒತ್ತಾಯಿಸಿ ಏ 21ರಂದು ಸಿಪಿಐ(ಎಂ) ಸಾಮೂಹಿಕ ಧರಣಿ
ಮೂಡುಬಿದಿರೆ: ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ 17 ಪ್ರಕರಣಗಳ ಆರೋಪಿ ಅರೆಸ್ಟ್
ಆಳ್ವಾಸ್ನಲ್ಲಿ ಕೃಷಿ ವಿಚಾರ ಸಂಕಿರಣ: ರಾಸಾಯನಿಕ ಅತೀ ಬಳಕೆಯಿಂದ ಸ್ವಾವಲಂಭನೆ ಕ್ಷೀಣ- ಡಾ.ಎಂ ಮೋಹನ ಆಳ್ವ
ಮೂಡುಬಿದಿರೆ ಕನ್ನಡಭವನದಲ್ಲಿ ಮಲ್ಹಾರ್ ಎಕ್ಸಿಬಿಷನ್ಸ್: ವೈವಿಧ್ಯಮಯ ಉಡುಪು, ಅಭರಣಗಳ ಪ್ರದರ್ಶನ, ಮಾರಾಟ
ಪಾಲಡ್ಕ ವರ್ಣಬೆಟ್ಟುವಿನಲ್ಲಿ ಬೈಕ್ ಡಿಕ್ಕಿ: ರಸ್ತೆ ದಾಟುತ್ತಿದ್ದ ಮಹಿಳೆ ದಾರುಣ ಸಾವು
ಮೂಡುಬಿದಿರೆಯಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 35ನೇ ಶಾಖೆ ಏ.19ರಂದು ಲೋಕಾರ್ಪಣೆ- ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್
ಜಿಲ್ಲಾ ಪ್ಯಾರಾ ಅಮೆಚೂರು ಕಬ್ಬಡಿ ಅಸೋಸಿಯೇಷನ್ ಸಂಘಟನಾ ಕಾರ್ಯದರ್ಶಿಯಾಗಿ ಪ್ರೇಮನಾಥ ಶೆಟ್ಟಿ ಆಯ್ಕೆ
ಮೂಡುಬಿದಿರೆಯಲ್ಲಿ ಅನಿರೀಕ್ಷಿತ ಮಳೆ: ಮಾರೂರಿನಲ್ಲಿ ಫ್ಯಾನ್, ಬೀದಿ ದೀಪಕ್ಕೆ ಹಾನಿ
ಡಾ.ಗ್ರೀಷ್ಮಾ ವಿವೇಕ್ ಆಳ್ವಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ದ್ವಿತೀಯ ರ್ಯಾಂಕ್
ಮೂಡುಬಿದಿರೆ: ಪಿಯುಸಿ ಪರೀಕ್ಷೆಯಲ್ಲಿ ಶೇ 91.2 ಅಂಕಗಳಿಸಿದ ಆಯುಷ್ ಕುಲಾಲ್
ಕೊಡಮಣಿತ್ತಾಯ ಹಿರಿಯ ಮುಕ್ಕಾಲ್ದಿ ಪೂವಪ್ಪ ಶೆಟ್ಟಿ ಕರಿಂಜೆ ನಿಧನ
ಎಸ್ಎಸ್ಎಲ್ಸಿ: ಆಳ್ವಾಸ್ ಸಿಬಿಎಸ್ಇ ಪ್ರೌಢಶಾಲೆಯ ಅನ್ವಿತಾ, ಆಧ್ಯ ಟಾಪರ್
ಸಾವಿರ ವರ್ಷದ ಇತಿಹಾಸಕ್ಕೆ ಹೊಸ ಹೊಳಪು:ಮಾರೂರು ಹೊಸಂಗಡಿ ಗೋಪಾಲಕೃಷ್ಣ ಕೊಡಮಣಿತ್ತಾಯ ದೇಗುಲಕ್ಕೆ ಪುನರುಜ್ಜೀವನ
ಮೂಡುಬಿದಿರೆ ತಾಲೂಕು ಆಡಳಿತದಿಂದ ಅಂಬೇಡ್ಕರ್ ಜಯಂತಿ ಆಚರಣೆ
ದ್ವಿತೀಯ ಪಿಯುಸಿ: ಮೂಡುಬಿದಿರೆ ಬಿರಾವಿನ ರಿಧನ್ಯಾ ಅಶೋಕ್ ಸುವರ್ಣಗೆ ಶೇ. 96 ಅಂಕ
ರೈತರ ಬಾಳಿಗೆ ಬೆಳಕಾದ 'ಗ್ರೀನ್ ಎನರ್ಜಿ': ಒಂದು ಜಮೀನಲ್ಲಿ ಎರಡು ಆದಾಯ
ದ್ವಿತೀಯ ಪಿಯುಸಿ: ವಿಜ್ಞಾನ ವಿಭಾಗದಲ್ಲಿ ಸೋನಲ್ ಎಸ್. ಸಾಧನೆ: ಶೇ.94 ಅಂಕ
ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಏಪ್ರಿಲ್ 17 ರಿಂದ 21ರವರೆಗೆ ವಿವಿಧ ಕಾರ್ಯಕ್ರಮ
ವಾಲ್ಪಾಡಿ ಗ್ರಾಮೋತ್ಸವ: ಸಾಂಸ್ಕೃತಿಕ ಸಂಭ್ರಮ- ಸಾಧಕರಿಗೆ ಗೌರವ
ಮೂಡುಬಿದಿರೆ: ನ್ಯೂ ಕಾಂತೇಶ್ವರ ಜ್ಯುವೆಲ್ಲರ್ಸ್ ಸುಸಜ್ಜಿತ ಮಳಿಗೆ ಲೋಕಾರ್ಪಣೆ
ಮೂಡುಬಿದಿರೆ: ತೋಡಾರಿನಲ್ಲಿ ಹಿಂಸಾತ್ಮಕವಾಗಿ ಗೋ ಅಕ್ರಮ ಸಾಗಾಟ– ಆರೋಪಿಗಳು ಪರಾರಿ
ಪಿಯುಸಿ : ಜೈನ ಪದವಿಪೂರ್ವ ಕಾಲೇಜಿಗೆ 111 ಡಿಸ್ಟಿಂಕ್ಷನ್, 181 ಪ್ರಥಮ ದರ್ಜೆಯ ಗರಿ
ಪಿಯುಸಿ: ಅಲೈಯನ್ಸ್ ಪಿಯು ಕಾಲೇಜಿಗೆ ಅತ್ಯುತ್ತಮ ಫಲಿತಾಂಶ
ಬೆದ್ರ ಉತ್ಸವದಲ್ಲಿ ಮಾತಿನ ಮಲ್ಲಿ : ನಿಕ್ಲೆನಾ ಪ್ರೀತಿಯೇ ಎಂಕ್ ಶಕ್ತಿ- ರಕ್ಷಿತಾ ಶೆಟ್ಟಿ
ಮೂಡುಬಿದಿರೆ: ಶಾಸ್ತಾವು ಶ್ರೀ ಭೂತನಾಥೇಶ್ವರ ದೇವಸ್ಥಾನದಲ್ಲಿ 59ನೇ ವರ್ಷದ ಭಜನಾ ಮಂಗಲೋತ್ಸವ ಸಂಭ್ರಮ
ಮೂಡುಬಿದಿರೆಯಲ್ಲಿ ಜಿ.ಎಲ್. ಆಚಾರ್ಯ ಜುವೆಲ್ಲರ್ಸ್ ಹೊಸ ಮಳಿಗೆ ಏ. 12ರಂದು ಉದ್ಘಾಟನೆ
ಮೂಡುಬಿದಿರೆ ಶ್ರೀ ಕಾಳಿಕಾಂಬಾ ಸೇವಾ ಸಮಿತಿ ಅಧ್ಯಕ್ಷರಾಗಿ ಜಗದೀಶ್ ಆಚಾರ್ಯ ಬೇಲಾಡಿ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಪತಿ ಆಚಾರ್ಯ ಆಯ್ಕೆ
ಜಿಲ್ಲಾ ಮಟ್ಟದ ವಾಲಿಬಾಲ್ ಚಾಂಪಿಯನ್ಶಿಪ್ಗೆ ಮೂಡುಬಿದಿರೆಯಲ್ಲಿ ಚಾಲನೆ
ಇರುವೈಲು: ಹೊಸಮರಾಯ ದೈವದ ಪುನಃ ಪ್ರತಿಷ್ಠೆ, ನೇಮೋತ್ಸವ ಸಂಪನ್ನ
ಭಕ್ತರ ಅವಿರತ ಶ್ರಮದಾನಕ್ಕೆ ಒಲಿದ ದೈವಶಕ್ತಿ: ಇರುವೈಲು ಬಿಳಿಕಲ್ಲು ಗುಡ್ಡದಲ್ಲಿ ಲೋಕಾರ್ಪಣೆಗೊಂಡ ಶ್ರೀ ಹೊಸಮರಾಯ ದೈವದ ಪುಣ್ಯಕ್ಷೇತ್ರ
ಸಾಂಸ್ಕೃತಿಕ ಸೌಹಾರ್ದತೆಯ ಬೆದ್ರ ಉತ್ಸವಕ್ಕೆ ಚಾಲನೆ: ಊರ ಉತ್ಸವದಿಂದ ಹಿರಿಮೆ- ಸಂಸದ ಬ್ರಿಜೇಶ್ ಚೌಟ
ಧವಲಾ ಕಾಲೇಜಿನಲ್ಲಿ ಧವಲಾ ಸಿರಿ-2026 ಸಾಂಸ್ಕೃತಿಕ ಹಬ್ಬ: ನಟ ಪ್ರಸನ್ನ ಶೆಟ್ಟಿ ಬೈಲೂರು ಚಾಲನೆ
ಮೂಡುಬಿದಿರೆ ರೋಟರಿ ಪಿಯು ಕಾಲೇಜಿಗೆ ಶೇ. 99.45 ಫಲಿತಾಂಶ: 77 ವಿದ್ಯಾರ್ಥಿಗಳಿಗೆ ಅತ್ಯುನ್ನತ ಶ್ರೇಣಿ- ಕೃತ್ವಿ ಶೆಟ್ಟಿ, ಮಾನ್ಯ ಎಂ ಟಾಪರ್ಸ್
ಪಿಯುಸಿ: ತೆಂಕಮಿಜಾರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ 94 ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ಶೇ. 100 ಫಲಿತಾಂಶ
ದ್ವಿತೀಯ ಪಿಯುಸಿ: ನ್ಯೂ ವೈಬ್ರೆಂಟ್ ಪಿಯು ಕಾಲೇಜು ಅದ್ವಿತೀಯ ಸಾಧನೆ-ಶೇ. 100 ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ಧನುಷ್ 598
ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗ : ಆಳ್ವಾಸ್ ಕಾಲೇಜಿನ ದಿಶಾಗೆ 600 ಅಂಕ: ರಾಜ್ಯಕ್ಕೆ ಪ್ರಥಮ
ಬೆಳುವಾಯಿಯಲ್ಲಿ ಗುಡ್ಜಿ ನೇಮ: 45 ವರ್ಷಗಳ ಬಳಿಕ ಸಾಕ್ಷಿಯಾದ ಬಾಕಿಮಾರು ಗದ್ದೆ
ಮೂಡುಬಿದಿರೆಯಲ್ಲಿ ಏ.11ರಂದು ಜಿಲ್ಲಾ ಮಟ್ಟದ ವಾಲಿಬಾಲ್ ಚಾಂಪಿಯನ್ಶಿಪ್: ಜಿಲ್ಲೆಯಲ್ಲಿ ಇಂಡೋರ್ ಸ್ಟೇಡಿಯಂ- ಬಿ. ಎಸ್ ಸತೀಶ್ ಕುಮಾರ್ ಒತ್ತಾಯ
ಗುರುಪುರದಲ್ಲಿ ಲಾರಿ-ಬಸ್ ಭೀಕರ ಅಪಘಾತ: ಚಾಲಕರಿಗೆ ಗಂಭೀರ ಗಾಯ- ವಾಹನದಲ್ಲಿ ಸಿಕ್ಕಿದ 6 ಲಕ್ಷ ನಗದು ಪೊಲೀಸರ ವಶಕ್ಕೆ
ಜ್ಯೋತಿಷ್ಯ ಶಾಸ್ತ್ರದಲ್ಲಿ ಸುಮಂತ್ ಭಟ್ ಸಾಧನೆ: ರಾಜ್ಯಪಾಲರಿಂದ ಸ್ವರ್ಣ ಪದಕ ಪ್ರದಾನ
ನಿಡ್ಡೋಡಿ ಚರ್ಚ್, ಶಾಲೆ ಬಳಿ ಬೆಂಕಿ ಆಕಸ್ಮಿಕ: ನಿಡ್ಡೋಡಿ ಚರ್ಚ್ ಧರ್ಮಗುರು