ಶಿರ್ತಾಡಿ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗಳಿಗೆ ಬೀಳ್ಕೊಡುಗೆ
ಮೂಡುಬಿದಿರೆ: ಶಿರ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಹಿಳಾ ಸುರಕ್ಷಾ ಅಧಿಕಾರಿಗಳಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡಿರುವ ಮೂವರು ಮಹಿಳಾ ಅಧಿಕಾರಿಗಳನ್ನು ಆರೋಗ್ಯ ಕೇಂದ್ರದ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.
958 ಲೇಖನಗಳು
ಮೂಡುಬಿದಿರೆ: ಶಿರ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಹಿಳಾ ಸುರಕ್ಷಾ ಅಧಿಕಾರಿಗಳಾಗಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡಿರುವ ಮೂವರು ಮಹಿಳಾ ಅಧಿಕಾರಿಗಳನ್ನು ಆರೋಗ್ಯ ಕೇಂದ್ರದ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.
'ಕೆಸರ್ದ ಗೊಬ್ಬು' ಉಳಿತಾಯದಿಂದ ಬಡ ರೋಗಿಗಳಿಗೆ ನೆರವು; ಮಾದರಿಯಾದ ತುಳುವೆರೆ ಬಳಗ ಕೊಡ್ಯಡ್ಕ
ಅಪಘಾತಕ್ಕೊಳಗಾದ ಯುವಕನ ಚಿಕಿತ್ಸೆಗೆ ಕರಾವಳಿ ಕೇಸರಿ ಸೇವಾ ಟ್ರಸ್ಟ್ ಮೂಲಕ ನೆರವು
ಮಂಗಳೂರು : ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಾಗೂ ಯೆಲ್ಲೋ ಅಲರ್ಟ್ ಹಿನ್ನೆಲೆಯಲ್ಲಿ ಜುಲೈ 23, 2026ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ವಸತಿ ಶಾಲೆಗಳು, ಪದವಿಪೂರ್ವ ಕಾಲೇಜುಗಳು ಹಾಗೂ ಪದವಿಪೂರ್ವ ವಸತಿ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ದೇಶದ ಮೊದಲ ಐಬಿಎಂ ಎಐ ಲ್ಯಾಬ್ಗೆ ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಚಾಲನೆ
ರಾಜ್ಯ ಮಟ್ಟದ ಮಲ್ಲಕಂಬದಲ್ಲಿ ಆಳ್ವಾಸ್ಗೆ ಡಬಲ್ ಚಾಂಪಿಯನ್ ಪಟ್ಟ
ಜ್ಯೋತಿನಗರ ಶಾಲೆಗೆ ಮೂಡುಬಿದಿರೆ ಗ್ಯಾರೇಜು ಮಾಲಕರ ಸಂಘದಿಂದ ಧ್ವನಿವರ್ಧಕ ಕೊಡುಗೆ: ಸಾಹಿತ್ಯಾಸಕ್ತಿ ಬೆಳೆಸುವ ಸಂದೇಶ ಸಾರಿದ ಧನಂಜಯ ಮೂಡುಬಿದಿರೆ
ನೀಟ್ ಅಕ್ರಮ ವಿರೋಧಿಸಿ ಮೂಡುಬಿದಿರೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಬಂಧನ ಖಂಡನೆ - ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆಗೆ ಒತ್ತಾಯ
ಎಕ್ಸಲೆಂಟ್ ಶಾಲೆಯಲ್ಲಿ ನೂತನ ಶಾಲಾ ಸಂಸತ್ ಸದಸ್ಯರ ಪದಗ್ರಹಣ: ಶಾಲಾ ಸಂಸತ್ತು ವಿದ್ಯಾರ್ಥಿಗಳಲ್ಲಿ ನಾಯಕತ್ವ ಬೆಳೆಸುವ ಶ್ರೇಷ್ಠ ವೇದಿಕೆ-ರವೀಂದ್ರ ಪುತ್ತೂರು
ರಸ್ತೆ ಬದಿಯಲ್ಲಿ ಕಸ ವಿಲೇವಾರಿ: ಟೆಂಪೋ ಮಾಲೀಕನಿಗೆ ಹೊಸಬೆಟ್ಟು ಪಂಚಾಯಿತಿಯಿಂದ ದಂಡ
ರಸ್ತೆ ಬದಿಯಲ್ಲಿ ಕಸ ವಿಲೇವಾರಿ: ಟೆಂಪೋ ಮಾಲೀಕನಿಗೆ ಹೊಸಬೆಟ್ಟು ಪಂಚಾಯಿತಿಯಿಂದ ₹5,000 ದಂಡ
ಪುಸ್ತಕಗಳೇ ವ್ಯಕ್ತಿತ್ವ ರೂಪಿಸುವ ಶಕ್ತಿ: ಕ್ರಿಯೇಟಿವ್ ಪುಸ್ತಕ ಧಾರೆ-2026ರಲ್ಲಿ ಅಜಿತ್ ಹನುಮಕ್ಕನವರ್ ಕರೆ: 25 ಕೃತಿಗಳ ಲೋಕಾರ್ಪಣೆ
ಆತ್ಮಶಕ್ತಿ ಸಹಕಾರಿ ಸಂಘದ ಸಮನ್ವಯದಲ್ಲಿ ಉನ್ನತ ಡಿಪ್ಲೋಮ ತರಬೇತಿ: 9ನೇ ಬ್ಯಾಚ್ಗೆ ಚಾಲನೆ
ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ-169ರ ಸಾಣೂರು–ಬಿಕರ್ನಕಟ್ಟೆ ಚತುಷ್ಪಥ ಕಾಮಗಾರಿಯ ಭಾಗವಾಗಿ ಬನ್ನಡ್ಕ ಪ್ರದೇಶದಲ್ಲಿ ಬಹುಕಾಲದಿಂದ ಸಾರ್ವಜನಿಕರು ಆಗ್ರಹಿಸುತ್ತಿದ್ದ ಸರ್ವೀಸ್ ರಸ್ತೆ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ತಾತ್ವಿಕ ಅನುಮೋದನೆ ನೀಡಿದೆ. ಈ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಒಟ್ಟು ₹5.83 ಕೋಟಿ ವೆಚ್ಚ ನಿಗದಿಯಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗುವ ನಿರೀಕ್ಷೆಯಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಮೂಡುಬಿದಿರೆ: ಯುವ ತೌಳವ ಇಂದ್ರ ಸಮಾಜ, ಮಹಿಳಾ ತೌಳವ ಇಂದ್ರ ಸಮಾಜ ಹಾಗೂ ತೌಳವ ಇಂದ್ರ ಸಮಾಜ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಹೊಸಂಗಡಿ ಭಗವಾನ್ 1008 ಪಾರ್ಶ್ವನಾಥ ತೀರ್ಥಂಕರ ಚೈತ್ಯಾಲಯದ ಮುಂಭಾಗದ ಗದ್ದೆಯಲ್ಲಿ ‘ಕೆಸರೊಡ್ ಒಂಜಿ ದಿನ ಗೊಬ್ಬುದ ಲೇಸ್’ ಗ್ರಾಮೀಣ ಕ್ರೀಡಾಕೂಟ ನಡೆಯಿತು.
ದೆಹಲಿಯಲ್ಲಿ ಸರ್ಕಾರದ ಸರ್ವಾಧಿಕಾರ ಧೋರಣೆ ವಿರುದ್ಧ, ವಿದ್ಯಾರ್ಥಿಗಳ ಹಿತರಕ್ಷಣೆ ಹಾಗೂ ನ್ಯಾಯಕ್ಕಾಗಿ ನಡೆಯುತ್ತಿದ್ದ ಪ್ರತಿಭಟನೆಯ ವೇಳೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರ ಮೇಲಿನ ಪೊಲೀಸ್ ದೌರ್ಜನ್ಯ ಖಂಡನೀಯ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವಕ್ತಾರ ರಾಜೇಶ್ ಕಡಲಕೆರೆ ಹೇಳಿದ್ದಾರೆ.
ಇರ್ವತ್ತೂರು ಬಸದಿಯಲ್ಲಿ ಎಕ್ಸಲೆಂಟ್ ಕಾಲೇಜಿನ 'ಸಸ್ಯ ಶ್ಯಾಮಲಾ–2026' ಹಸಿರು ಅಭಿಯಾನ
ಮೂಡುಬಿದಿರೆ: ಕೃಷಿಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಪರಿಚಯಿಸುವ ಉದ್ದೇಶದಿಂದ ಕುಪ್ಪೆಪದವು ಕಾವೇರಿ ಆಂಗ್ಲಮಾಧ್ಯಮ ಶಾಲೆಯ 180 ವಿದ್ಯಾರ್ಥಿಗಳು ಇರುವೈಲಿನ ದಿಡ್ಡು ಧರ್ಮರಸು ಉಳ್ಳಾಯ ಕೊಡಮಣಿತ್ತಾಯ ಮೂಲ ದೈವಸ್ಥಾನದ ಬಾಕಿಮಾರು ಗದ್ದೆಯಲ್ಲಿ ಮಂಗಳವಾರ ನೇಜಿ ನಾಟಿಯಲ್ಲಿ ಪಾಲ್ಗೊಂಡು ಕೃಷಿ ಪಾಠ ಕಲಿತರು.
ಮೂಡುಬಿದಿರೆ: ಕಾಂತಾವರದ ಯಕ್ಷದೇಗುಲದ 24ನೇ ವಾರ್ಷಿಕ ಕಾರ್ಯಕ್ರಮ ಅಂಗವಾಗಿ ಜುಲೈ 26ರಂದು ಕಾಂತಾವರ ಶ್ರೀ ಕ್ಷೇತ್ರದಲ್ಲಿ ಬೆಳಿಗ್ಗೆ 10 ಗಂಟೆಯಿಂದ 12 ತಾಸುಗಳ ಕಾಲ ‘ಯಕ್ಷೋಲ್ಲಾಸ 2026’ ಕಾರ್ಯಕ್ರಮ ನಡೆಯಲಿದೆ.
ಮೂಡುಬಿದಿರೆ: ಇಲ್ಲಿನ ಗೋಪಾಲಕೃಷ್ಣ ದೇವಸ್ಥಾನದ 110ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಂಗವಾಗಿ ಶ್ರೀಕೃಷ್ಣ ಫ್ರೆಂಡ್ಸ್ ಸರ್ಕಲ್ ಆಯೋಜಿಸಿರುವ 40ನೇ ವರ್ಷದ ಸಾಂಸ್ಕೃತಿಕ ಕಲಾಪಗಳ ಆಮಂತ್ರಣ ಪತ್ರಿಕೆಯನ್ನು ಶಾಸಕ ಉಮಾನಾಥ ಎ. ಕೋಟ್ಯಾನ್ ಸಮಾಜ ಮಂದಿರದಲ್ಲಿ ಬಿಡುಗಡೆಗೊಳಿಸಿದರು.
ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಿರ್ತಾಡಿ ವಲಯ, ಶಿರ್ತಾಡಿ ಘಟಕ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಗೂ ಸರ್ಕಾರಿ ಪ್ರೌಢಶಾಲೆ ಮಕ್ಕಿ ಸಂಯುಕ್ತ ಆಶ್ರಯದಲ್ಲಿ 'ಸ್ವಾಸ್ಥ್ಯ ಸಂಕಲ್ಪ' ಕಾರ್ಯಕ್ರಮ ನಡೆಯಿತು.
ಮೂಡುಬಿದಿರೆ: ಬೆಳವಾಯಿಯ ಪೆಟ್ರೋಲ್ ಪಂಪ್ ಎದುರಿನ ಬಾಲಾಜಿ ಆರ್ಕೇಡ್ನಲ್ಲಿ ‘ಅಮ್ಮ ಎಲೆಕ್ಟ್ರಿಕಲ್ಸ್’ ನೂತನ ಸೇಲ್ಸ್ ಮತ್ತು ಸರ್ವಿಸ್ ಮಳಿಗೆಯು ಜುಲೈ 23ರಂದು ಬೆಳಿಗ್ಗೆ 9.30ಕ್ಕೆ ಉದ್ಘಾಟನೆಯಾಗಲಿದೆ.
ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಯರ್ಪುಂಡು ಬಳಿ ನಿರ್ಮಾಣ ಹಂತದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿರುವ ಪರಿಣಾಮ ರಸ್ತೆಯ ತಡೆಗೋಡೆ ಕುಸಿಯುವ ಹಂತಕ್ಕೆ ತಲುಪಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ತಲವಾರು ಹಿಡಿದು ಆತಂಕ ಸೃಷ್ಟಿಸಿದ ಆರೋಪಿಗೆ ನ್ಯಾಯಾಂಗ ಬಂಧನ