ಸಿ.ಎ. ಅಂತಿಮ ಪರೀಕ್ಷೆಯಲ್ಲಿ ನಿತೀಶ್ ಕಾಮತ್ ಸಾಧನೆ ಪ್ರಥಮ ಪ್ರಯತ್ನದಲ್ಲೇ ಸಿ.ಎ. ಅಂತಿಮ ಪರೀಕ್ಷೆ ಉತ್ತೀರ್ಣ
ಸಿ.ಎ. ಅಂತಿಮ ಪರೀಕ್ಷೆಯಲ್ಲಿ ನಿತೀಶ್ ಕಾಮತ್ ಸಾಧನೆ ಪ್ರಥಮ ಪ್ರಯತ್ನದಲ್ಲೇ ಸಿ.ಎ. ಅಂತಿಮ ಪರೀಕ್ಷೆ ಉತ್ತೀರ್ಣ
960 ಲೇಖನಗಳು
ಸಿ.ಎ. ಅಂತಿಮ ಪರೀಕ್ಷೆಯಲ್ಲಿ ನಿತೀಶ್ ಕಾಮತ್ ಸಾಧನೆ ಪ್ರಥಮ ಪ್ರಯತ್ನದಲ್ಲೇ ಸಿ.ಎ. ಅಂತಿಮ ಪರೀಕ್ಷೆ ಉತ್ತೀರ್ಣ
ದೈಹಿಕ ಶುಚಿತ್ವ: ಶಿರ್ತಾಡಿ ಮೌಂಟ್ ಕಾರ್ಮೆಲ್ ಶಾಲೆಯಲ್ಲಿ ಅರಿವು ಕಾರ್ಯಕ್ರಮ
ವೈಬ್ರೆಂಟ್ ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಕುರಿತು ಜಾಗೃತಿ ಕಾರ್ಯಾಗಾರ: ವಿದ್ಯಾರ್ಥಿಗಳಿಗೆ ಕಾನೂನು ಅರಿವು- ತಂಬಾಕು ಮುಕ್ತ ಶಿಕ್ಷಣ ಸಂಸ್ಥೆ ಘೋಷಣೆ
ಕರಾವಳಿ ಕೇಸರಿ ಸೇವಾ ಟ್ರಸ್ಟ್ನ ಬೆದ್ರ, ಕರಾವಳಿ ಕೇಸರಿ ಮಹಿಳಾ ಘಟಕದಿಂದ ದರೆಗುಡ್ಡೆ ಸರ್ಕಾರಿ ಶಾಲೆಯಲ್ಲಿ ಪುಸ್ತಕ ವಿತರಣೆ
ಮೂಡುಬಿದಿರೆಯ ಹಂಸಶ್ರೀಗೆ ಮಾಹೆ ಪಿಎಚ್ಡಿ ಪದವಿ
ಬೆಳುವಾಯಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ, ಛತ್ರಿ ವಿತರಣೆ
ಮೂಡುಬಿದಿರೆ ರೋಟರಿ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಚುನಾವಣೆ
ಮೂಡುಬಿದಿರೆ: ಶಿರ್ತಾಡಿ ಅರ್ಜುನಾಪುರ ದೇವಸ್ಥಾನದ ಸಮೀಪ ವಾಸಿಸುತ್ತಿರುವ ಕುಸುಮಾ ಆಚಾರ್ಯ ಕುಟುಂಬಕ್ಕೆ ಹೊಸ ಮನೆ 'ಆಶ್ರಯ' ನಿರ್ಮಿಸಿಕೊಡುವ ಮೂಲಕ ಪಂಚಾಯಿತಿ ಮಾಜಿ ಸದಸ್ಯ, ಆಟೋ ಚಾಲಕ ಸತೀಶ್ ಪೂಜಾರಿ ಮಾನವೀಯ ಸೇವೆ ಮೆರೆದಿದ್ದಾರೆ.
ಮೂಡುಬಿದಿರೆ: ಶಿರ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯರು ಹಾಗೂ ಸಿಬ್ಬಂದಿಗಳ ಕೊರತೆಯಿಂದ ರೋಗಿಗಳು ತೊಂದರೆ ಅನುಭವಿಸುತ್ತಿದ್ದಾರೆ.
ಮೂಡುಬಿದಿರೆ: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಪುಚ್ಚೇರಿಕಟ್ಟೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸಿದ್ದ ಸುರೇಂದ್ರ ಪೂಜಾರಿ ಭಡ್ತಿ ಹೊಂದಿ ಬೆಳುವಾಯಿ ಚರ್ಚ್ ಶಾಲೆಗೆ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ ಬೀಳ್ಕೊಡುಗೆ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು.
ಮೂಡುಬಿದಿರೆ: ಇಲ್ಲಿನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಮಿಥುನ ಸಂಕ್ರಮಣ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನೆರವೇರಿತು.
ಮೂಡುಬಿದಿರೆ: ಕರಿಂಜೆ ಗ್ರಾಮದ ಉರ್ಪೆಲ್ ಪಾದೆ ಪ್ರದೇಶದಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯ ಪಕ್ಕ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಮಳೆಗಾಲದಲ್ಲಿ ಮನೆಗಳಿಗೆ ನೀರು ನುಗ್ಗುವ ಅಪಾಯ ಎದುರಾಗಿರುವ ಬಗ್ಗೆ ಸ್ಥಳೀಯರು ಬುಧವಾರ ಪುರಸಭೆಗೆ ದೂರು ಸಲ್ಲಿಸಿದರು.
ಮೂಡುಬಿದಿರೆ: ಮಳೆಗಾಲದಲ್ಲಿ ಮರಗಳು ವಿದ್ಯುತ್ ಕಂಬಗಳ ಮೇಲೆ ಉರುಳಿ ಬೀಳುವುದರಿಂದ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದ್ದು, ಸಿಬ್ಬಂದಿ ಕೊರತೆಯಿಂದ ದುರಸ್ತಿ ಕಾಮಗಾರಿಗಳು ವಿಳಂಬವಾಗುತ್ತಿವೆ. ಹೀಗಾಗಿ ಹೆಚ್ಚುವರಿ ಲೈನ್ಮನ್ಗಳನ್ನು ನೇಮಿಸುವಂತೆ ಸಾರ್ವಜನಿಕರು ಮೆಸ್ಕಾಂ ಅಧಿಕಾರಿಗಳನ್ನು ಒತ್ತಾಯಿಸಿದರು.
ಮೂಡುಬಿದಿರೆ: ವಿದ್ಯಾರ್ಥಿಗಳಲ್ಲಿ ನಾಯಕತ್ವ, ಶಿಸ್ತು ಹಾಗೂ ಸೇವಾ ಮನೋಭಾವವನ್ನು ಬೆಳೆಸುವ ಉದ್ದೇಶದಿಂದ ಶಿರ್ತಾಡಿಯ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನಾ ಕಾರ್ಯಕ್ರಮ ನಡೆಯಿತು.
ಆಳ್ವಾಸ್ ಸ್ವಾಯತ್ತ ಕಾಲೇಜಿನಲ್ಲಿ ಅಂಕುರ : ವಿದ್ಯಾರ್ಥಿಗಳೇ ಆಳ್ವಾಸ್ ಬ್ರ್ಯಾಂಡ್- ವಿವೇಕ್ ಆಳ್ವ
ಇಂಧನ ಬೆಲೆ ಏರಿಕೆ: ಆಟೋ ದರ ಪರಿಷ್ಕರಣೆಗೆ ಜಿಲ್ಲಾಧಿಕಾರಿಗೆ ಮನವಿ: ನಿಯಮ ಉಲ್ಲಂಘಿಸಿ ಆಟೋ ನಿಲುಗಡೆ- ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು
ಮೂಡುಬಿದಿರೆಯಲ್ಲಿ AI ಸಾಮರ್ಥ್ಯ ವೃದ್ಧಿ ಕಾರ್ಯಕ್ರಮ: ಫೋರ್ಸೈಟ್ ಲರ್ನಿಂಗ್ ಪ್ರೈವೇಟ್ ಲಿಮಿಟೆಡ್, ಜಿ-ಟೆಕ್ ಕಂಪ್ಯೂಟರ್ ಎಜುಕೇಶನ್ ಸಂಸ್ಥೆಯಿಂದ ಆಯೋಜನೆ
ಪಾಲಡ್ಕದಲ್ಲಿ ಮಾನವೀಯತೆಯ ಬೆಳಕು: ಏಕಾಂಗಿಯಾಗಿ ಬದುಕುತ್ತಿರುವ ಜಾನ್ ಫೆರ್ನಾಂಡಿಸ್ ಬಾಬು ಪೂಜಾರಿ ಕುಟುಂಬ, ಹೆಲ್ಪಿಂಗ್ ಫ್ರೆಂಡ್ಸ್ ಇಸ್ರೇಲ್
ಮೂಡುಬಿದಿರೆ ಯುವ ಬಂಟರ ಸಂಘ: ಅಧ್ಯಕ್ಷರಾಗಿ ಸಂದೀಪ್ ಶೆಟ್ಟಿ ಬೆಳುವಾಯಿ, ಕಾರ್ಯದರ್ಶಿಯಾಗಿ ರಮೇಶ್ ಶೆಟ್ಟಿ ಮಿಜಾರು ಕೋಶಾಧಿಕಾರಿಯಾಗಿ ಭರತ್ ಶೆಟ್ಟಿ ಆಯ್ಕೆ
ಜ್ಞಾನವಿಕಾಸ ಯೋಜನೆಯಡಿ ಪೆರಿಬೆಟ್ಟು ಶಾಲೆಯಲ್ಲಿ ಸಂವಾದ: ಶಿಕ್ಷಣದಲ್ಲಿ ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು: ರಾಯಿ ರಾಜ ಕುಮಾರ
ಬೆಳುವಾಯಿ: ನಡ್ಯೋಡಿ ಬೈದರ್ಕಳ ಗರಡಿಯ ದೈವ ಮುಕ್ಕಾಲ್ದಿ ರತ್ನಾಕರ ಪೂಜಾರಿ ನಿಧನ
ನಿಡ್ಡೋಡಿ ದುರ್ಗಾದೇವಿ ಶಾಲೆಯಲ್ಲಿ ಎಸ್.ಡಿ.ಎಂ.ಸಿ ರಚನೆ: ಪಾಲಕ-ಪೋಷಕರ ಪ್ರಥಮ ಸಭೆ
ಸಾಯಿ ಮಾರ್ನಾಡ್ ಸೇವಾ ಸಂಘದ 96ನೇ ಸೇವಾ ಯೋಜನೆ: ನಾಲ್ಕು ಶಾಲೆಗಳ ವಿದ್ಯಾರ್ಥಿಗಳಿಗೆ ವಿವಿಧ ಸಾಮಗ್ರಿ ವಿತರಣೆ
ಬಸ್ ಮಾದರಿಯ ತಂಗುದಾಣ ನಿರ್ಮಿಸಿ ಗಮನ ಸೆಳೆದ ವಿ2 ಗೈಸ್ ತಂಡ: ಗುರುಪುರ ಬಂಡಸಾಲೆಯಲ್ಲಿ ಆಧುನಿಕ ಸೌಲಭ್ಯಗಳೊಂದಿಗೆ ಮಾದರಿ ಯೋಜನೆ